AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RR, IPL 2023: ಕೊನೆಯ ಬಾಲ್​ನಲ್ಲಿ ಸಿಕ್ಸ್ ಸಿಡಿಸಲು ಧೋನಿ ವಿಫಲ: ಚೆನ್ನೈ-ಆರ್​ಆರ್​ ಪಂದ್ಯದ ರೋಚಕ ಫೋಟೋ ನೋಡಿ

Chennai vs Rajastan: ಸಂದೀಪ್ ಶರ್ಮಾ ಅವರ ಮೊದಲ ಎರಡು ಬಾಲ್ ವೈಡ್ ಆಯಿತು. ನಂತರದ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ದ್ವಿತೀಯ ಎಸೆತದಲ್ಲಿ ಧೋನಿ ಸಿಕ್ಸರ್ ಸಿಡಿಸಿದರು. 3ನೇ ಎಸೆತದಲ್ಲೂ ಮತ್ತೊಂದು ಸಿಕ್ಸ್ ಬಾರಿಸಿ ಪಂದ್ಯವನ್ನು ಮತ್ತಷ್ಟು ರೋಚಕತೆ ಸೃಷ್ಟಿಸಿದರು.

Vinay Bhat
|

Updated on:Apr 13, 2023 | 7:38 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಬುಧವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 3 ರನ್​ಗಳ ರೋಚಕ ಜಯ ಸಾಧಿಸಿತು.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಬುಧವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 3 ರನ್​ಗಳ ರೋಚಕ ಜಯ ಸಾಧಿಸಿತು.

1 / 8
ಕೊನೆಯ 20ನೇ ಓವರ್​ನಲ್ಲಿ ಸಿಎಸ್​ಕೆ ಗೆಲುವಿಗೆ 21 ರನ್​ಗಳ ಅವಶ್ಯಕತೆಯಿತ್ತು. ಆರ್​ಆರ್ ಪರ ಸಂದೀಶ್ ಶರ್ಮಾ ಬೌಲರ್ ಆಗಿದ್ದರು. ಕ್ರೀಸ್​ನಲ್ಲಿ ಫಿನಿಶರ್ ಖ್ಯಾತಿಯ ಎಂಎಸ್ ಧೋನಿ ಮತ್ತು ರವೀಂದ್ರ ಜಡೇಜಾ ಇದ್ದರು.

ಕೊನೆಯ 20ನೇ ಓವರ್​ನಲ್ಲಿ ಸಿಎಸ್​ಕೆ ಗೆಲುವಿಗೆ 21 ರನ್​ಗಳ ಅವಶ್ಯಕತೆಯಿತ್ತು. ಆರ್​ಆರ್ ಪರ ಸಂದೀಶ್ ಶರ್ಮಾ ಬೌಲರ್ ಆಗಿದ್ದರು. ಕ್ರೀಸ್​ನಲ್ಲಿ ಫಿನಿಶರ್ ಖ್ಯಾತಿಯ ಎಂಎಸ್ ಧೋನಿ ಮತ್ತು ರವೀಂದ್ರ ಜಡೇಜಾ ಇದ್ದರು.

2 / 8
ಸಂದೀಪ್ ಅವರ ಮೊದಲ ಎರಡು ಬಾಲ್ ವೈಡ್ ಆಯಿತು. ನಂತರದ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ದ್ವಿತೀಯ ಎಸೆತದಲ್ಲಿ ಧೋನಿ ಸಿಕ್ಸರ್ ಸಿಡಿಸಿದರು. ಮೂರನೇ ಎಸೆತದಲ್ಲೂ ಮತ್ತೊಂದು ಸಿಕ್ಸ್ ಬಾರಿಸಿ ಪಂದ್ಯವನ್ನು ಮತ್ತಷ್ಟು ರೋಚಕತೆ ಸೃಷ್ಟಿಸಿದರು.

ಸಂದೀಪ್ ಅವರ ಮೊದಲ ಎರಡು ಬಾಲ್ ವೈಡ್ ಆಯಿತು. ನಂತರದ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ದ್ವಿತೀಯ ಎಸೆತದಲ್ಲಿ ಧೋನಿ ಸಿಕ್ಸರ್ ಸಿಡಿಸಿದರು. ಮೂರನೇ ಎಸೆತದಲ್ಲೂ ಮತ್ತೊಂದು ಸಿಕ್ಸ್ ಬಾರಿಸಿ ಪಂದ್ಯವನ್ನು ಮತ್ತಷ್ಟು ರೋಚಕತೆ ಸೃಷ್ಟಿಸಿದರು.

3 / 8
ಕೊನೆಯ 3 ಬಾಲ್​ನಲ್ಲಿ 7 ರನ್​ಗಳು ಬೇಕಾಗಿದ್ದವು. 4ನೇ ಎಸೆತ ಮತ್ತು 5ನೇ ಎಸೆತದಲ್ಲಿ ತಲಾ ಒಂದೊಂದು ರನ್ ಬಂತಷ್ಟೆ. ಕೊನೆಯ ಎಸೆತದಲ್ಲಿ 5 ರನ್ ಬೇಕಿದ್ದಾಗ ಸಂದೀಪ್ ಅದ್ಭುತ ಯಾರ್ಕರ್ ಮೂಲಕ ಧೋನಿ ಸಿಕ್ಸ್ ಸಿಡಿಸುವುದನ್ನು ತಡೆದರು.

ಕೊನೆಯ 3 ಬಾಲ್​ನಲ್ಲಿ 7 ರನ್​ಗಳು ಬೇಕಾಗಿದ್ದವು. 4ನೇ ಎಸೆತ ಮತ್ತು 5ನೇ ಎಸೆತದಲ್ಲಿ ತಲಾ ಒಂದೊಂದು ರನ್ ಬಂತಷ್ಟೆ. ಕೊನೆಯ ಎಸೆತದಲ್ಲಿ 5 ರನ್ ಬೇಕಿದ್ದಾಗ ಸಂದೀಪ್ ಅದ್ಭುತ ಯಾರ್ಕರ್ ಮೂಲಕ ಧೋನಿ ಸಿಕ್ಸ್ ಸಿಡಿಸುವುದನ್ನು ತಡೆದರು.

4 / 8
ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಸೋಲು ಕಂಡಿತು. ಧೋನಿ (ಅಜೇಯ 32)-ಜಡ್ಡು (ಅಜೇಯ 25) ಬರುವುದಕ್ಕೂ ಮುನ್ನ ಸಿಎಸ್​ಕೆ ಪರ ಡೆವೋನ್ ಕಾನ್ವೇ 50 ಹಾಗೂ ಅಜಿಂಕ್ಯಾ ರಹಾನೆ 31 ರನ್​ಗಳ ಕೊಡುಗೆ ನೀಡಿದ್ದರು.

ಚೆನ್ನೈ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಸೋಲು ಕಂಡಿತು. ಧೋನಿ (ಅಜೇಯ 32)-ಜಡ್ಡು (ಅಜೇಯ 25) ಬರುವುದಕ್ಕೂ ಮುನ್ನ ಸಿಎಸ್​ಕೆ ಪರ ಡೆವೋನ್ ಕಾನ್ವೇ 50 ಹಾಗೂ ಅಜಿಂಕ್ಯಾ ರಹಾನೆ 31 ರನ್​ಗಳ ಕೊಡುಗೆ ನೀಡಿದ್ದರು.

5 / 8
ಚೆನ್ನೈ ಸೂಪರ್ ಕಿಂಗ್ಸ್ ಮಧ್ಯಮ ಓವರ್​ನಲ್ಲಿ ಕೊಂಚ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರಿಂದ ಜಯ ಕೈತಪ್ಪಿತು. ರಾಜಸ್ಥಾನ್ ಪರ ಅಶ್ವಿನ್ ಹಾಗೂ ಚಹಲ್ 2 ವಿಕೆಟ್ ಪಡೆದರೆ, ಸಂದೀಪ್ ಶರ್ಮಾ ಹಾಗೂ ಝಂಪಾ ತಲಾ 1 ವಿಕೆಟ್ ಕಿತ್ತರು.

ಚೆನ್ನೈ ಸೂಪರ್ ಕಿಂಗ್ಸ್ ಮಧ್ಯಮ ಓವರ್​ನಲ್ಲಿ ಕೊಂಚ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರಿಂದ ಜಯ ಕೈತಪ್ಪಿತು. ರಾಜಸ್ಥಾನ್ ಪರ ಅಶ್ವಿನ್ ಹಾಗೂ ಚಹಲ್ 2 ವಿಕೆಟ್ ಪಡೆದರೆ, ಸಂದೀಪ್ ಶರ್ಮಾ ಹಾಗೂ ಝಂಪಾ ತಲಾ 1 ವಿಕೆಟ್ ಕಿತ್ತರು.

6 / 8
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿತು. ಜೋಸ್ ಬಟ್ಲರ್ 52 ರನ್, ದೇವದತ್ ಪಡಿಕ್ಕಲ್ 38, ಆರ್. ಅಶ್ವಿನ್ ಹಾಗೂ ಹೆಟ್ಮೇರ್ ತಲಾ 30 ರನ್ ಸಿಡಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿತು. ಜೋಸ್ ಬಟ್ಲರ್ 52 ರನ್, ದೇವದತ್ ಪಡಿಕ್ಕಲ್ 38, ಆರ್. ಅಶ್ವಿನ್ ಹಾಗೂ ಹೆಟ್ಮೇರ್ ತಲಾ 30 ರನ್ ಸಿಡಿಸಿದರು.

7 / 8
ಸಿಎಸ್​ಕೆ ಪರ ಆಕಾಶ್ ಸಿಂಗ್, ತುಷಾರ್ ದೇಶ್​​ಪಾಂಡೆ ಹಾಗೂ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು.

ಸಿಎಸ್​ಕೆ ಪರ ಆಕಾಶ್ ಸಿಂಗ್, ತುಷಾರ್ ದೇಶ್​​ಪಾಂಡೆ ಹಾಗೂ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು.

8 / 8

Published On - 7:38 am, Thu, 13 April 23

Follow us
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ