AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸೂರಿನಲ್ಲಿ ಹೊಸ ಕ್ರಿಕೆಟ್ ಅಕಾಡೆಮಿಯನ್ನು ಉದ್ಘಾಟಿಸಿದ ಧೋನಿ; ಫೋಟೋ ನೋಡಿ

MS Dhoni: ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ ಎಂದು ಧೋನಿ ಹೇಳಿದ್ದಾರೆ.

TV9 Web
| Edited By: |

Updated on:Oct 12, 2022 | 4:52 PM

Share
ದೇಶದಲ್ಲಿನ ಯುವ ಕ್ರಿಕೆಟ್ ಪ್ರತಿಭೆಗಳನ್ನು ಹುಡುಕಲು ಮತ್ತು ಅವರನ್ನು ಪ್ರೊತ್ಸಾಹಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಒಡೆತನದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಟೀ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಉದ್ಘಾಟಿಸಿದ್ದಾರೆ.

ದೇಶದಲ್ಲಿನ ಯುವ ಕ್ರಿಕೆಟ್ ಪ್ರತಿಭೆಗಳನ್ನು ಹುಡುಕಲು ಮತ್ತು ಅವರನ್ನು ಪ್ರೊತ್ಸಾಹಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಒಡೆತನದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಟೀ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಉದ್ಘಾಟಿಸಿದ್ದಾರೆ.

1 / 5
ಹೊಸೂರಿನಲ್ಲಿ ಧೋನಿ ಉದ್ಘಾಟಿಸಿದ ಸೂಪರ್ ಕಿಂಗ್ಸ್ ಅಕಾಡೆಮಿ ಎಂಟು ಪಿಚ್‌ಗಳನ್ನು ಹೊಂದಿದೆ. ಇದಲ್ಲದೆ ಅಭ್ಯಾಸಕ್ಕಾಗಿ ಟರ್ಫ್ ಮತ್ತು ಮ್ಯಾಚ್​ಗಳಿಗಾಗಿ ಟರ್ಫ್-ವಿಕೆಟ್ ಫಿಲ್ಡ್​ಗಳನ್ನು ಹೊಂದಿದೆ. MS ಧೋನಿ ಗ್ಲೋಬಲ್ ಸ್ಕೂಲ್​ನಲ್ಲಿ ಆರಂಭವಾಗಿರುವ ಈ ಅಕಾಡೆಮಿ ಭಾರತದ ಮೊದಲ ಫ್ರಾಂಚೈಸ್ ಮಾಲೀಕತ್ವದ ಅಕಾಡೆಮಿಯಾಗಿದೆ.

ಹೊಸೂರಿನಲ್ಲಿ ಧೋನಿ ಉದ್ಘಾಟಿಸಿದ ಸೂಪರ್ ಕಿಂಗ್ಸ್ ಅಕಾಡೆಮಿ ಎಂಟು ಪಿಚ್‌ಗಳನ್ನು ಹೊಂದಿದೆ. ಇದಲ್ಲದೆ ಅಭ್ಯಾಸಕ್ಕಾಗಿ ಟರ್ಫ್ ಮತ್ತು ಮ್ಯಾಚ್​ಗಳಿಗಾಗಿ ಟರ್ಫ್-ವಿಕೆಟ್ ಫಿಲ್ಡ್​ಗಳನ್ನು ಹೊಂದಿದೆ. MS ಧೋನಿ ಗ್ಲೋಬಲ್ ಸ್ಕೂಲ್​ನಲ್ಲಿ ಆರಂಭವಾಗಿರುವ ಈ ಅಕಾಡೆಮಿ ಭಾರತದ ಮೊದಲ ಫ್ರಾಂಚೈಸ್ ಮಾಲೀಕತ್ವದ ಅಕಾಡೆಮಿಯಾಗಿದೆ.

2 / 5
ಈ ಸಮಾರಂಭದಲ್ಲಿ ಧೋನಿ ಹೊರತಾಗಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕೂಡ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾತನಾಡಿದ ಧೋನಿ, ನಾವು ಯಾವಾಗಲೂ ಕ್ರೀಡೆಗೆ ಹಿಂತಿರುಗಲು ಬಯಸುತ್ತೇವೆ ಮತ್ತು ಇದು ನಮ್ಮ ಅನುಭವವನ್ನು ಹಂಚಿಕೊಳ್ಳಲು ಮತ್ತು ಭವಿಷ್ಯದ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸಲು ನಮಗೆ ಉತ್ತಮ ಅವಕಾಶವಾಗಿದೆ. ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

ಈ ಸಮಾರಂಭದಲ್ಲಿ ಧೋನಿ ಹೊರತಾಗಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕೂಡ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾತನಾಡಿದ ಧೋನಿ, ನಾವು ಯಾವಾಗಲೂ ಕ್ರೀಡೆಗೆ ಹಿಂತಿರುಗಲು ಬಯಸುತ್ತೇವೆ ಮತ್ತು ಇದು ನಮ್ಮ ಅನುಭವವನ್ನು ಹಂಚಿಕೊಳ್ಳಲು ಮತ್ತು ಭವಿಷ್ಯದ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸಲು ನಮಗೆ ಉತ್ತಮ ಅವಕಾಶವಾಗಿದೆ. ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

3 / 5
ಈ ಹೊಸ ಪಯಣದ ಬಗ್ಗೆ ನಾವು ಉತ್ಸುಕರಾಗಿದ್ದೇವೆ, ಈ ವರ್ಷದ ಏಪ್ರಿಲ್‌ನಲ್ಲಿ ನಾವು ಎರಡು ಕೇಂದ್ರಗಳಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದೇವೆ. ಆದ್ದರಿಂದ ಈ ಅಕಾಡೆಮಿಯನ್ನು ರಾಜ್ಯದ ಇತರ ಭಾಗಗಳಿಗೂ ಹರಡಲು ನಾವು ಬಯಸಿದ್ದೇವೆ.

ಈ ಹೊಸ ಪಯಣದ ಬಗ್ಗೆ ನಾವು ಉತ್ಸುಕರಾಗಿದ್ದೇವೆ, ಈ ವರ್ಷದ ಏಪ್ರಿಲ್‌ನಲ್ಲಿ ನಾವು ಎರಡು ಕೇಂದ್ರಗಳಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದೇವೆ. ಆದ್ದರಿಂದ ಈ ಅಕಾಡೆಮಿಯನ್ನು ರಾಜ್ಯದ ಇತರ ಭಾಗಗಳಿಗೂ ಹರಡಲು ನಾವು ಬಯಸಿದ್ದೇವೆ.

4 / 5
ಕ್ರೀಡಾ ಜಗತ್ತಿಗೆ ಮತ್ತೆ ಏನನ್ನಾದರೂ ಕೊಡಬೇಕು ಎಂಬ ಹಂಬಲ ನನ್ನದು. ನನ್ನ ಅನುಭವವನ್ನು ಹಂಚಿಕೊಳ್ಳಲು ಮತ್ತು ಹೊಸ ಪೀಳಿಗೆಗೆ ಮಾರ್ಗದರ್ಶನ ನೀಡಲು ಇದೊಂದು ಉತ್ತಮ ಅವಕಾಶ. ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅಕಾಡೆಮಿ ಕೂಡ ಆರಂಭವಾಗಲಿದೆ. ಇದು ಅನ್ವೇಷಣೆಗೆ ಅನುಕೂಲವಾಗಲಿದೆ ಎಂದು ಮಹಿ ಹೇಳಿದರು.

ಕ್ರೀಡಾ ಜಗತ್ತಿಗೆ ಮತ್ತೆ ಏನನ್ನಾದರೂ ಕೊಡಬೇಕು ಎಂಬ ಹಂಬಲ ನನ್ನದು. ನನ್ನ ಅನುಭವವನ್ನು ಹಂಚಿಕೊಳ್ಳಲು ಮತ್ತು ಹೊಸ ಪೀಳಿಗೆಗೆ ಮಾರ್ಗದರ್ಶನ ನೀಡಲು ಇದೊಂದು ಉತ್ತಮ ಅವಕಾಶ. ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅಕಾಡೆಮಿ ಕೂಡ ಆರಂಭವಾಗಲಿದೆ. ಇದು ಅನ್ವೇಷಣೆಗೆ ಅನುಕೂಲವಾಗಲಿದೆ ಎಂದು ಮಹಿ ಹೇಳಿದರು.

5 / 5

Published On - 4:49 pm, Wed, 12 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು