Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸೂರಿನಲ್ಲಿ ಹೊಸ ಕ್ರಿಕೆಟ್ ಅಕಾಡೆಮಿಯನ್ನು ಉದ್ಘಾಟಿಸಿದ ಧೋನಿ; ಫೋಟೋ ನೋಡಿ

MS Dhoni: ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ ಎಂದು ಧೋನಿ ಹೇಳಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Oct 12, 2022 | 4:52 PM

ದೇಶದಲ್ಲಿನ ಯುವ ಕ್ರಿಕೆಟ್ ಪ್ರತಿಭೆಗಳನ್ನು ಹುಡುಕಲು ಮತ್ತು ಅವರನ್ನು ಪ್ರೊತ್ಸಾಹಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಒಡೆತನದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಟೀ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಉದ್ಘಾಟಿಸಿದ್ದಾರೆ.

ದೇಶದಲ್ಲಿನ ಯುವ ಕ್ರಿಕೆಟ್ ಪ್ರತಿಭೆಗಳನ್ನು ಹುಡುಕಲು ಮತ್ತು ಅವರನ್ನು ಪ್ರೊತ್ಸಾಹಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಒಡೆತನದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣಗೊಂಡಿರುವ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಟೀ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಉದ್ಘಾಟಿಸಿದ್ದಾರೆ.

1 / 5
ಹೊಸೂರಿನಲ್ಲಿ ಧೋನಿ ಉದ್ಘಾಟಿಸಿದ ಸೂಪರ್ ಕಿಂಗ್ಸ್ ಅಕಾಡೆಮಿ ಎಂಟು ಪಿಚ್‌ಗಳನ್ನು ಹೊಂದಿದೆ. ಇದಲ್ಲದೆ ಅಭ್ಯಾಸಕ್ಕಾಗಿ ಟರ್ಫ್ ಮತ್ತು ಮ್ಯಾಚ್​ಗಳಿಗಾಗಿ ಟರ್ಫ್-ವಿಕೆಟ್ ಫಿಲ್ಡ್​ಗಳನ್ನು ಹೊಂದಿದೆ. MS ಧೋನಿ ಗ್ಲೋಬಲ್ ಸ್ಕೂಲ್​ನಲ್ಲಿ ಆರಂಭವಾಗಿರುವ ಈ ಅಕಾಡೆಮಿ ಭಾರತದ ಮೊದಲ ಫ್ರಾಂಚೈಸ್ ಮಾಲೀಕತ್ವದ ಅಕಾಡೆಮಿಯಾಗಿದೆ.

ಹೊಸೂರಿನಲ್ಲಿ ಧೋನಿ ಉದ್ಘಾಟಿಸಿದ ಸೂಪರ್ ಕಿಂಗ್ಸ್ ಅಕಾಡೆಮಿ ಎಂಟು ಪಿಚ್‌ಗಳನ್ನು ಹೊಂದಿದೆ. ಇದಲ್ಲದೆ ಅಭ್ಯಾಸಕ್ಕಾಗಿ ಟರ್ಫ್ ಮತ್ತು ಮ್ಯಾಚ್​ಗಳಿಗಾಗಿ ಟರ್ಫ್-ವಿಕೆಟ್ ಫಿಲ್ಡ್​ಗಳನ್ನು ಹೊಂದಿದೆ. MS ಧೋನಿ ಗ್ಲೋಬಲ್ ಸ್ಕೂಲ್​ನಲ್ಲಿ ಆರಂಭವಾಗಿರುವ ಈ ಅಕಾಡೆಮಿ ಭಾರತದ ಮೊದಲ ಫ್ರಾಂಚೈಸ್ ಮಾಲೀಕತ್ವದ ಅಕಾಡೆಮಿಯಾಗಿದೆ.

2 / 5
ಈ ಸಮಾರಂಭದಲ್ಲಿ ಧೋನಿ ಹೊರತಾಗಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕೂಡ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾತನಾಡಿದ ಧೋನಿ, ನಾವು ಯಾವಾಗಲೂ ಕ್ರೀಡೆಗೆ ಹಿಂತಿರುಗಲು ಬಯಸುತ್ತೇವೆ ಮತ್ತು ಇದು ನಮ್ಮ ಅನುಭವವನ್ನು ಹಂಚಿಕೊಳ್ಳಲು ಮತ್ತು ಭವಿಷ್ಯದ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸಲು ನಮಗೆ ಉತ್ತಮ ಅವಕಾಶವಾಗಿದೆ. ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

ಈ ಸಮಾರಂಭದಲ್ಲಿ ಧೋನಿ ಹೊರತಾಗಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಕೂಡ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾತನಾಡಿದ ಧೋನಿ, ನಾವು ಯಾವಾಗಲೂ ಕ್ರೀಡೆಗೆ ಹಿಂತಿರುಗಲು ಬಯಸುತ್ತೇವೆ ಮತ್ತು ಇದು ನಮ್ಮ ಅನುಭವವನ್ನು ಹಂಚಿಕೊಳ್ಳಲು ಮತ್ತು ಭವಿಷ್ಯದ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸಲು ನಮಗೆ ಉತ್ತಮ ಅವಕಾಶವಾಗಿದೆ. ನಾವು ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅನ್ನು ಮರುಪ್ರಾರಂಭಿಸುತ್ತೇವೆ. ಸೂಪರ್ ಕಿಂಗ್ಸ್ ಅಕಾಡೆಮಿ ತಮಿಳುನಾಡಿನಾದ್ಯಂತ ಹೆಚ್ಚಿನ ಪ್ರತಿಭೆಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

3 / 5
ಈ ಹೊಸ ಪಯಣದ ಬಗ್ಗೆ ನಾವು ಉತ್ಸುಕರಾಗಿದ್ದೇವೆ, ಈ ವರ್ಷದ ಏಪ್ರಿಲ್‌ನಲ್ಲಿ ನಾವು ಎರಡು ಕೇಂದ್ರಗಳಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದೇವೆ. ಆದ್ದರಿಂದ ಈ ಅಕಾಡೆಮಿಯನ್ನು ರಾಜ್ಯದ ಇತರ ಭಾಗಗಳಿಗೂ ಹರಡಲು ನಾವು ಬಯಸಿದ್ದೇವೆ.

ಈ ಹೊಸ ಪಯಣದ ಬಗ್ಗೆ ನಾವು ಉತ್ಸುಕರಾಗಿದ್ದೇವೆ, ಈ ವರ್ಷದ ಏಪ್ರಿಲ್‌ನಲ್ಲಿ ನಾವು ಎರಡು ಕೇಂದ್ರಗಳಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಪ್ರಾರಂಭಿಸಿದ್ದೇವೆ. ಆದ್ದರಿಂದ ಈ ಅಕಾಡೆಮಿಯನ್ನು ರಾಜ್ಯದ ಇತರ ಭಾಗಗಳಿಗೂ ಹರಡಲು ನಾವು ಬಯಸಿದ್ದೇವೆ.

4 / 5
ಕ್ರೀಡಾ ಜಗತ್ತಿಗೆ ಮತ್ತೆ ಏನನ್ನಾದರೂ ಕೊಡಬೇಕು ಎಂಬ ಹಂಬಲ ನನ್ನದು. ನನ್ನ ಅನುಭವವನ್ನು ಹಂಚಿಕೊಳ್ಳಲು ಮತ್ತು ಹೊಸ ಪೀಳಿಗೆಗೆ ಮಾರ್ಗದರ್ಶನ ನೀಡಲು ಇದೊಂದು ಉತ್ತಮ ಅವಕಾಶ. ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅಕಾಡೆಮಿ ಕೂಡ ಆರಂಭವಾಗಲಿದೆ. ಇದು ಅನ್ವೇಷಣೆಗೆ ಅನುಕೂಲವಾಗಲಿದೆ ಎಂದು ಮಹಿ ಹೇಳಿದರು.

ಕ್ರೀಡಾ ಜಗತ್ತಿಗೆ ಮತ್ತೆ ಏನನ್ನಾದರೂ ಕೊಡಬೇಕು ಎಂಬ ಹಂಬಲ ನನ್ನದು. ನನ್ನ ಅನುಭವವನ್ನು ಹಂಚಿಕೊಳ್ಳಲು ಮತ್ತು ಹೊಸ ಪೀಳಿಗೆಗೆ ಮಾರ್ಗದರ್ಶನ ನೀಡಲು ಇದೊಂದು ಉತ್ತಮ ಅವಕಾಶ. ಈ ವರ್ಷ ಜೂನಿಯರ್ ಸೂಪರ್ ಕಿಂಗ್ಸ್ ಅಕಾಡೆಮಿ ಕೂಡ ಆರಂಭವಾಗಲಿದೆ. ಇದು ಅನ್ವೇಷಣೆಗೆ ಅನುಕೂಲವಾಗಲಿದೆ ಎಂದು ಮಹಿ ಹೇಳಿದರು.

5 / 5

Published On - 4:49 pm, Wed, 12 October 22

Follow us
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..