AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಟೀಮ್ ಇಂಡಿಯಾ ಸೇರಿಕೊಂಡ ಎಂ. ಎಸ್ ಧೋನಿ: ಗ್ರೌಂಡ್​ನಲ್ಲಿ ಆಟಗಾರರಿಗೆ ತರಬೇತಿ ಶುರು

Warm-up Match India vs England: ಟೀಮ್ ಇಂಡಿಯಾ ಮಾಜಿ ನಾಯಕ ಎಂ. ಎಸ್. ಧೋನಿ ಹೊಸ ಮಾರ್ಗದರ್ಶಕರಾಗಿ ಕೋಚ್ ರವಿಶಾಸ್ತ್ರಿ ಮತ್ತು ತಂಡದ ಸಹಾಯಕ ಸಿಬ್ಬಂದಿಯೊಂದಿಗೆ ಸೇರಿ ತಂಡಕ್ಕೆ ಸ್ಪೂರ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.

TV9 Web
| Edited By: |

Updated on: Oct 18, 2021 | 11:26 AM

Share
ಇಂದು ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್ (India vs England) ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಗ್ರೌಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು ಸಂಜೆ 7:30ಕ್ಕೆ ಶುರುವಾಗಲಿದೆ.

ಇಂದು ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್ (India vs England) ವಿರುದ್ಧ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಗ್ರೌಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು ಸಂಜೆ 7:30ಕ್ಕೆ ಶುರುವಾಗಲಿದೆ.

1 / 7
ಎಲ್ಲಕ್ಕಿಂತ ಹೆಚ್ಚಾಗಿ ಟೀಮ್ ಇಂಡಿಯಾ ಮಾಜಿ ನಾಯಕ ಎಂ. ಎಸ್. ಧೋನಿ ಹೊಸ ಮಾರ್ಗದರ್ಶಕರಾಗಿ ಕೋಚ್ ರವಿಶಾಸ್ತ್ರಿ ಮತ್ತು ತಂಡದ ಸಹಾಯಕ ಸಿಬ್ಬಂದಿಯೊಂದಿಗೆ ಸೇರಿ ತಂಡಕ್ಕೆ ಸ್ಪೂರ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ಟೀಮ್ ಇಂಡಿಯಾ ಮಾಜಿ ನಾಯಕ ಎಂ. ಎಸ್. ಧೋನಿ ಹೊಸ ಮಾರ್ಗದರ್ಶಕರಾಗಿ ಕೋಚ್ ರವಿಶಾಸ್ತ್ರಿ ಮತ್ತು ತಂಡದ ಸಹಾಯಕ ಸಿಬ್ಬಂದಿಯೊಂದಿಗೆ ಸೇರಿ ತಂಡಕ್ಕೆ ಸ್ಪೂರ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.

2 / 7
ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಗಳಲ್ಲಿ, ಧೋನಿ ಭಾರತ ಸಹಾಯಕ ಸಿಬ್ಬಂದಿಯೊಂದಿಗೆ ಚಾಟ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಮುಖ್ಯ ಕೋಚ್ ರವಿ ಶಾಸ್ತ್ರಿ, ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ವಿಕ್ರಮ್ ರಾಥೌರ್ ಮತ್ತು ಭರತ್ ಅರುಣ್ ಜೊತೆಗೆ ಧೋನಿ ಮಾತುಕತೆಯಲ್ಲಿ ತೊಡಗಿದ್ದಾರೆ.

ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಗಳಲ್ಲಿ, ಧೋನಿ ಭಾರತ ಸಹಾಯಕ ಸಿಬ್ಬಂದಿಯೊಂದಿಗೆ ಚಾಟ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಮುಖ್ಯ ಕೋಚ್ ರವಿ ಶಾಸ್ತ್ರಿ, ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ವಿಕ್ರಮ್ ರಾಥೌರ್ ಮತ್ತು ಭರತ್ ಅರುಣ್ ಜೊತೆಗೆ ಧೋನಿ ಮಾತುಕತೆಯಲ್ಲಿ ತೊಡಗಿದ್ದಾರೆ.

3 / 7
ಟೀಮ್ ಇಂಡಿಯಾದ ಎಲ್ಲ ಆಟಗಾರರಿಗೆ ಈ ಅಭ್ಯಾಸ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಅಕ್ಟೋಬರ್ 24ರಂದು ಪಾಕಿಸ್ತಾನದ ಎದುರು ತನ್ನ ಅಭಿಯಾನ ಆರಂಭಿಸಲಿರುವ ಭಾರತ ತಂಡವು ಹನ್ನೊಂದರ ಬಳಗವನ್ನು ಈ ಅಭ್ಯಾಸ ಪಂದ್ಯದ ಮೂಲಕ ನಿರ್ಧರಿಸಬೇಕಿದೆ.

ಟೀಮ್ ಇಂಡಿಯಾದ ಎಲ್ಲ ಆಟಗಾರರಿಗೆ ಈ ಅಭ್ಯಾಸ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಅಕ್ಟೋಬರ್ 24ರಂದು ಪಾಕಿಸ್ತಾನದ ಎದುರು ತನ್ನ ಅಭಿಯಾನ ಆರಂಭಿಸಲಿರುವ ಭಾರತ ತಂಡವು ಹನ್ನೊಂದರ ಬಳಗವನ್ನು ಈ ಅಭ್ಯಾಸ ಪಂದ್ಯದ ಮೂಲಕ ನಿರ್ಧರಿಸಬೇಕಿದೆ.

4 / 7
ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಹೊಸ ಸಮವಸ್ತ್ರದೊಂದಿಗೆ ಕಣಕ್ಕಿಳಿಯಲಿದೆ. ಹೊಸ ಸಮವಸ್ತ್ರದೊಂದಿಗೆ ಭಾರತ ತಂಡ ಶುಭಾರಂಭ ಮಾಡುವುದೇ ಎಂಬುದನ್ನು ತಿಳಿಯಲು ಕ್ರಿಕೆಟ್ ಪ್ರಿಯರು ಬಹಳಾ ಕಾತುರದಿಂದ ಎದುರು ನೋಡುತ್ತಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಹೊಸ ಸಮವಸ್ತ್ರದೊಂದಿಗೆ ಕಣಕ್ಕಿಳಿಯಲಿದೆ. ಹೊಸ ಸಮವಸ್ತ್ರದೊಂದಿಗೆ ಭಾರತ ತಂಡ ಶುಭಾರಂಭ ಮಾಡುವುದೇ ಎಂಬುದನ್ನು ತಿಳಿಯಲು ಕ್ರಿಕೆಟ್ ಪ್ರಿಯರು ಬಹಳಾ ಕಾತುರದಿಂದ ಎದುರು ನೋಡುತ್ತಿದ್ದಾರೆ.

5 / 7
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ ದುಬೈನಲ್ಲಿರುವ ಐಸಿಸಿ ಅಕಾಡೆಮಿ ಗ್ರೌಂಡ್ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

T20 World Cup 2021 How to Watch Live Streaming Viart Kohli Team India vs Eion Morgan England Warm-Up Match

6 / 7
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಫೋರ್ಸ್ಟ್ ನೆಟ್ವರ್ಕ್ ಮತ್ತು ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.

Virat Kohli Team India will meet England today in warm-up match T20 World Cup Here Team India Probable Playing XI

7 / 7
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ