MS Dhoni Knee Surgery: ಧೋನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಸರ್ಜರಿಗೂ ಮುನ್ನ ಕೈಯಲ್ಲಿ ಭಗವದ್ಗೀತೆ ಹಿಡಿದ ಕ್ಯಾಪ್ಟನ್ ಕೂಲ್!

MS Dhoni Knee Surgery: ಮೊಣಕಾಲಿನ ನೋವಿನೊಂದಿಗೆ ಇಡೀ ಐಪಿಎಲ್ ಮುಗಿಸಿದ್ದ ಎಂಎಸ್ ಧೋನಿಗೆ ಇದೀಗ ಯಶಸ್ವಿಯಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು​ ವರದಿಯಾಗಿದೆ.

|

Updated on:Jun 01, 2023 | 6:34 PM

ಮೊಣಕಾಲಿನ ನೋವಿನೊಂದಿಗೆ ಇಡೀ ಐಪಿಎಲ್ ಮುಗಿಸಿದ್ದ ಎಂಎಸ್ ಧೋನಿಗೆ ಇದೀಗ ಯಶಸ್ವಿಯಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಟಿವಿ9 ಭಾರತವರ್ಷ್​ ವರದಿ ಮಾಡಿದೆ. ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದರು. ಇದೀಗ ಒಂದು ದಿನದ ನಂತರ ಅಂದರೆ, ಜೂನ್ 1 ರ ಬೆಳಿಗ್ಗೆ ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮೊಣಕಾಲಿನ ನೋವಿನೊಂದಿಗೆ ಇಡೀ ಐಪಿಎಲ್ ಮುಗಿಸಿದ್ದ ಎಂಎಸ್ ಧೋನಿಗೆ ಇದೀಗ ಯಶಸ್ವಿಯಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಟಿವಿ9 ಭಾರತವರ್ಷ್​ ವರದಿ ಮಾಡಿದೆ. ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದರು. ಇದೀಗ ಒಂದು ದಿನದ ನಂತರ ಅಂದರೆ, ಜೂನ್ 1 ರ ಬೆಳಿಗ್ಗೆ ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಾಗಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡುವ ಉತ್ಸಾಹದಲ್ಲಿ ಧೋನಿ ತಮ್ಮ ಮೊಣಕಾಲಿನ ಬಗ್ಗೆ ಕಾಳಜಿ ವಹಿಸಿರಲಿಲ್ಲ. ಆದರೆ, ಈ ನಡುವೆ ಧೋನಿ ಕೆಲವೊಮ್ಮೆ ನೋವಿನಿಂದ ಮೈದಾನದಲ್ಲಿ ಕುಂಟುತ್ತ ನಡೆಯುತ್ತಿರುವ ಫೋಟೋಗಳು ಸಾಕಷ್ಟು ವೈರಲ್ ಆಗಿದ್ದವು.

ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡುವ ಉತ್ಸಾಹದಲ್ಲಿ ಧೋನಿ ತಮ್ಮ ಮೊಣಕಾಲಿನ ಬಗ್ಗೆ ಕಾಳಜಿ ವಹಿಸಿರಲಿಲ್ಲ. ಆದರೆ, ಈ ನಡುವೆ ಧೋನಿ ಕೆಲವೊಮ್ಮೆ ನೋವಿನಿಂದ ಮೈದಾನದಲ್ಲಿ ಕುಂಟುತ್ತ ನಡೆಯುತ್ತಿರುವ ಫೋಟೋಗಳು ಸಾಕಷ್ಟು ವೈರಲ್ ಆಗಿದ್ದವು.

2 / 5
ಸಿಕ್ಕಿರುವ ಮಾಹಿತಿ ಪ್ರಕಾರ ಧೋನಿಯ ಆಪರೇಷನ್ ಅನ್ನು ಡಾ.ದಿನ್ ಶಾ ಪರ್ದಿವಾಲಾ ಮಾಡಿದ್ದಾರೆ. ಡಾ.ಪರ್ದಿವಾಲಾ ಅವರು ಸೆಂಟರ್ ಫಾರ್ ಸ್ಪೋರ್ಟ್ಸ್ ಮೆಡಿಸಿನ್ ಮುಖ್ಯಸ್ಥರಾಗಿದ್ದು, ರಿಷಬ್ ಪಂತ್ ಅವರ ಶಸ್ತ್ರಚಿಕಿತ್ಸೆಯಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಿದ್ದರು. ಧೋನಿ ಪ್ರಸ್ತುತ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಸಿಕ್ಕಿರುವ ಮಾಹಿತಿ ಪ್ರಕಾರ ಧೋನಿಯ ಆಪರೇಷನ್ ಅನ್ನು ಡಾ.ದಿನ್ ಶಾ ಪರ್ದಿವಾಲಾ ಮಾಡಿದ್ದಾರೆ. ಡಾ.ಪರ್ದಿವಾಲಾ ಅವರು ಸೆಂಟರ್ ಫಾರ್ ಸ್ಪೋರ್ಟ್ಸ್ ಮೆಡಿಸಿನ್ ಮುಖ್ಯಸ್ಥರಾಗಿದ್ದು, ರಿಷಬ್ ಪಂತ್ ಅವರ ಶಸ್ತ್ರಚಿಕಿತ್ಸೆಯಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಿದ್ದರು. ಧೋನಿ ಪ್ರಸ್ತುತ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

3 / 5
ಆದರೆ ಈ ಶಸ್ತ್ರಚಿಕಿತ್ಸೆಗೂ ಮುನ್ನ ಧೋನಿಯ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಈ ಫೋಟೋದಲ್ಲಿ ಕಾರಿನಲ್ಲಿ ಕುಳಿತಿರುವ ಧೋನಿ ತಮ್ಮ ಕೈನಲ್ಲಿ ಭಗವದ್ಗೀತೆಯನ್ನು ಹಿಡಿದುಕೊಂಡಿರುವುದನ್ನು ಕಾಣಬಹುದಾಗಿದೆ.

ಆದರೆ ಈ ಶಸ್ತ್ರಚಿಕಿತ್ಸೆಗೂ ಮುನ್ನ ಧೋನಿಯ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಈ ಫೋಟೋದಲ್ಲಿ ಕಾರಿನಲ್ಲಿ ಕುಳಿತಿರುವ ಧೋನಿ ತಮ್ಮ ಕೈನಲ್ಲಿ ಭಗವದ್ಗೀತೆಯನ್ನು ಹಿಡಿದುಕೊಂಡಿರುವುದನ್ನು ಕಾಣಬಹುದಾಗಿದೆ.

4 / 5
ಸದ್ಯ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಧೋನಿ ಇದರಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳ ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ನಿವೃತ್ತಿಯ ಬಗ್ಗೆ ಮಾತನಾಡಿದ್ದ ಧೋನಿ ಅದರ ಬಗ್ಗೆ ನಿರ್ಧರಿಸಲು ಇನ್ನು 6 ರಿಂದ 7 ತಿಂಗಳು ಸಮಯವಿದೆ ಎಂದು ಹೇಳಿದ್ದರು. ಹಾಗಾಗಿ ಅಷ್ಟರಲ್ಲಿ ಧೋನಿ ಪೂರ್ಣ ಫಿಟ್ ಇದ್ದರೆ ಇನ್ನೊಂದು ಸೀಸನ್ ಆಡುವ ಸಾಧ್ಯತೆಗಳಿವೆ.

ಸದ್ಯ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಧೋನಿ ಇದರಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳ ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ನಿವೃತ್ತಿಯ ಬಗ್ಗೆ ಮಾತನಾಡಿದ್ದ ಧೋನಿ ಅದರ ಬಗ್ಗೆ ನಿರ್ಧರಿಸಲು ಇನ್ನು 6 ರಿಂದ 7 ತಿಂಗಳು ಸಮಯವಿದೆ ಎಂದು ಹೇಳಿದ್ದರು. ಹಾಗಾಗಿ ಅಷ್ಟರಲ್ಲಿ ಧೋನಿ ಪೂರ್ಣ ಫಿಟ್ ಇದ್ದರೆ ಇನ್ನೊಂದು ಸೀಸನ್ ಆಡುವ ಸಾಧ್ಯತೆಗಳಿವೆ.

5 / 5

Published On - 6:32 pm, Thu, 1 June 23

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್