AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Knee Surgery: ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಆರೋಗ್ಯ ಹೇಗಿದೆ? ಫೋಟೋ ನೋಡಿ

MS Dhoni Knee Surgery: ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Jun 04, 2023 | 3:42 PM

Share
ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 5
ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

3 / 5
ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

4 / 5
ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್