AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Knee Surgery: ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಆರೋಗ್ಯ ಹೇಗಿದೆ? ಫೋಟೋ ನೋಡಿ

MS Dhoni Knee Surgery: ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Jun 04, 2023 | 3:42 PM

Share
ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 5
ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

3 / 5
ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

4 / 5
ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ