AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Knee Surgery: ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಆರೋಗ್ಯ ಹೇಗಿದೆ? ಫೋಟೋ ನೋಡಿ

MS Dhoni Knee Surgery: ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Jun 04, 2023 | 3:42 PM

Share
ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 5
ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

3 / 5
ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

4 / 5
ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ