AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ಗಜರ ಸಮಾಗಮ: ಐಪಿಎಲ್ ಪ್ರೇಮಿಗಳ ಕುತೂಹಲಕ್ಕೆ ಕಾರಣವಾದ ಧೋನಿ-ಯುವಿ ಭೇಟಿ

MS Dhoni-Yuvraj Singh: ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ.

TV9 Web
| Edited By: |

Updated on: Dec 07, 2021 | 2:38 PM

Share
 ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (Yuvraj Singh) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (Yuvraj Singh) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

1 / 6
 ಹೀಗೆ ವೈರಲ್ ಆಗಲು ಒಂದು ಕಾರಣ ಐಪಿಎಲ್ ಎಂದರೆ ತಪ್ಪಾಗಲಾರದು. ಏಕೆಂದರೆ ಇತ್ತೀಚೆಗೆ ಯುವರಾಜ್ ಸಿಂಗ್​ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಹಿಂತಿರುಗುವುದಾಗಿ ಘೋಷಿಸಿದ್ದರು. ಇದೀಗ ವರ್ಷಗಳ ಬಳಿಕ ಧೋನಿ-ಯುವಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಹೀಗೆ ವೈರಲ್ ಆಗಲು ಒಂದು ಕಾರಣ ಐಪಿಎಲ್ ಎಂದರೆ ತಪ್ಪಾಗಲಾರದು. ಏಕೆಂದರೆ ಇತ್ತೀಚೆಗೆ ಯುವರಾಜ್ ಸಿಂಗ್​ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಹಿಂತಿರುಗುವುದಾಗಿ ಘೋಷಿಸಿದ್ದರು. ಇದೀಗ ವರ್ಷಗಳ ಬಳಿಕ ಧೋನಿ-ಯುವಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 6
ಇದರ ಬೆನ್ನಲ್ಲೇ ಯುವರಾಜ್ ಸಿಂಗ್​ ಐಪಿಎಲ್​ಗೆ ಕಂಬ್ಯಾಕ್ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನೆಂದರೆ ಯುವರಾಜ್ ಸಿಂಗ್.

ಇದರ ಬೆನ್ನಲ್ಲೇ ಯುವರಾಜ್ ಸಿಂಗ್​ ಐಪಿಎಲ್​ಗೆ ಕಂಬ್ಯಾಕ್ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನೆಂದರೆ ಯುವರಾಜ್ ಸಿಂಗ್.

3 / 6
ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ. ಇದೀಗ ಇಬ್ಬರು ಮತ್ತೆ ಲೀಗ್​ನಲ್ಲಿ ಜೊತೆಯಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ. ಇದೀಗ ಇಬ್ಬರು ಮತ್ತೆ ಲೀಗ್​ನಲ್ಲಿ ಜೊತೆಯಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮೊದಲ ಟಿ20 ವಿಶ್ವಕಪ್ (2007) ಮತ್ತು ಏಕದಿನ ವಿಶ್ವಕಪ್ (2011) ಟೀಮ್ ಇಂಡಿಯಾ ಗೆದ್ದಾಗ ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ಯುವರಾಜ್ ಸಿಂಗ್ ಎಂಬುದು ವಿಶೇಷ.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮೊದಲ ಟಿ20 ವಿಶ್ವಕಪ್ (2007) ಮತ್ತು ಏಕದಿನ ವಿಶ್ವಕಪ್ (2011) ಟೀಮ್ ಇಂಡಿಯಾ ಗೆದ್ದಾಗ ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ಯುವರಾಜ್ ಸಿಂಗ್ ಎಂಬುದು ವಿಶೇಷ.

5 / 6
ಇದೀಗ ಇದೇ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಐಪಿಎಲ್ ಮೆಗಾ ಹರಾಜಿಗೆ ತಿಂಗಳುಗಳು ಮಾತ್ರ ಉಳಿದಿರುವಾಗ, ಹೀಗಾಗಿಯೇ ಇಬ್ಬರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಧೋನಿ-ಯುವರಾಜ್ ಸಿಂಗ್ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೂಡ ಇದೆ. ಹಾಗಾಗಿ ಇಬ್ಬರ ದಿಗ್ಗಜರ ಭೇಟಿ ಉದ್ದೇಶವೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

ಇದೀಗ ಇದೇ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಐಪಿಎಲ್ ಮೆಗಾ ಹರಾಜಿಗೆ ತಿಂಗಳುಗಳು ಮಾತ್ರ ಉಳಿದಿರುವಾಗ, ಹೀಗಾಗಿಯೇ ಇಬ್ಬರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಧೋನಿ-ಯುವರಾಜ್ ಸಿಂಗ್ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೂಡ ಇದೆ. ಹಾಗಾಗಿ ಇಬ್ಬರ ದಿಗ್ಗಜರ ಭೇಟಿ ಉದ್ದೇಶವೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

6 / 6
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್