AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ಗಜರ ಸಮಾಗಮ: ಐಪಿಎಲ್ ಪ್ರೇಮಿಗಳ ಕುತೂಹಲಕ್ಕೆ ಕಾರಣವಾದ ಧೋನಿ-ಯುವಿ ಭೇಟಿ

MS Dhoni-Yuvraj Singh: ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ.

TV9 Web
| Edited By: |

Updated on: Dec 07, 2021 | 2:38 PM

Share
 ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (Yuvraj Singh) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತು ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (Yuvraj Singh) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

1 / 6
 ಹೀಗೆ ವೈರಲ್ ಆಗಲು ಒಂದು ಕಾರಣ ಐಪಿಎಲ್ ಎಂದರೆ ತಪ್ಪಾಗಲಾರದು. ಏಕೆಂದರೆ ಇತ್ತೀಚೆಗೆ ಯುವರಾಜ್ ಸಿಂಗ್​ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಹಿಂತಿರುಗುವುದಾಗಿ ಘೋಷಿಸಿದ್ದರು. ಇದೀಗ ವರ್ಷಗಳ ಬಳಿಕ ಧೋನಿ-ಯುವಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಹೀಗೆ ವೈರಲ್ ಆಗಲು ಒಂದು ಕಾರಣ ಐಪಿಎಲ್ ಎಂದರೆ ತಪ್ಪಾಗಲಾರದು. ಏಕೆಂದರೆ ಇತ್ತೀಚೆಗೆ ಯುವರಾಜ್ ಸಿಂಗ್​ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಹಿಂತಿರುಗುವುದಾಗಿ ಘೋಷಿಸಿದ್ದರು. ಇದೀಗ ವರ್ಷಗಳ ಬಳಿಕ ಧೋನಿ-ಯುವಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 6
ಇದರ ಬೆನ್ನಲ್ಲೇ ಯುವರಾಜ್ ಸಿಂಗ್​ ಐಪಿಎಲ್​ಗೆ ಕಂಬ್ಯಾಕ್ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನೆಂದರೆ ಯುವರಾಜ್ ಸಿಂಗ್.

ಇದರ ಬೆನ್ನಲ್ಲೇ ಯುವರಾಜ್ ಸಿಂಗ್​ ಐಪಿಎಲ್​ಗೆ ಕಂಬ್ಯಾಕ್ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನೆಂದರೆ ಯುವರಾಜ್ ಸಿಂಗ್.

3 / 6
ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ. ಇದೀಗ ಇಬ್ಬರು ಮತ್ತೆ ಲೀಗ್​ನಲ್ಲಿ ಜೊತೆಯಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಧೋನಿ ಮತ್ತು ಯುವರಾಜ್ ಭಾರತದ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಇಬ್ಬರು ದಿಗ್ಗಜರು ಒಟ್ಟಾಗಿ ಟೀಮ್ ಇಂಡಿಯಾಗೆ ಅನೇಕ ಸ್ಮರಣೀಯ ವಿಜಯಗಳನ್ನು ನೀಡಿದ್ದಾರೆ. ಇದೀಗ ಇಬ್ಬರು ಮತ್ತೆ ಲೀಗ್​ನಲ್ಲಿ ಜೊತೆಯಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮೊದಲ ಟಿ20 ವಿಶ್ವಕಪ್ (2007) ಮತ್ತು ಏಕದಿನ ವಿಶ್ವಕಪ್ (2011) ಟೀಮ್ ಇಂಡಿಯಾ ಗೆದ್ದಾಗ ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ಯುವರಾಜ್ ಸಿಂಗ್ ಎಂಬುದು ವಿಶೇಷ.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮೊದಲ ಟಿ20 ವಿಶ್ವಕಪ್ (2007) ಮತ್ತು ಏಕದಿನ ವಿಶ್ವಕಪ್ (2011) ಟೀಮ್ ಇಂಡಿಯಾ ಗೆದ್ದಾಗ ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ಯುವರಾಜ್ ಸಿಂಗ್ ಎಂಬುದು ವಿಶೇಷ.

5 / 6
ಇದೀಗ ಇದೇ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಐಪಿಎಲ್ ಮೆಗಾ ಹರಾಜಿಗೆ ತಿಂಗಳುಗಳು ಮಾತ್ರ ಉಳಿದಿರುವಾಗ, ಹೀಗಾಗಿಯೇ ಇಬ್ಬರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಧೋನಿ-ಯುವರಾಜ್ ಸಿಂಗ್ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೂಡ ಇದೆ. ಹಾಗಾಗಿ ಇಬ್ಬರ ದಿಗ್ಗಜರ ಭೇಟಿ ಉದ್ದೇಶವೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

ಇದೀಗ ಇದೇ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಐಪಿಎಲ್ ಮೆಗಾ ಹರಾಜಿಗೆ ತಿಂಗಳುಗಳು ಮಾತ್ರ ಉಳಿದಿರುವಾಗ, ಹೀಗಾಗಿಯೇ ಇಬ್ಬರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಧೋನಿ-ಯುವರಾಜ್ ಸಿಂಗ್ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೂಡ ಇದೆ. ಹಾಗಾಗಿ ಇಬ್ಬರ ದಿಗ್ಗಜರ ಭೇಟಿ ಉದ್ದೇಶವೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ