MS Dhoni: ಸ್ವಾತಂತ್ರ್ಯ ದಿನದಂದೇ ಎಂ. ಎಸ್ ಧೋನಿ ನಿವೃತ್ತಿ ಘೋಷಿಸಲು ಕಾರಣವೇನು ಗೊತ್ತೇ?

MS Dhoni retirement: ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

| Updated By: Vinay Bhat

Updated on: Aug 15, 2021 | 8:06 AM

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

1 / 7
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

2 / 7
ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

3 / 7
ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

4 / 7
ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

5 / 7
2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

6 / 7
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

7 / 7
Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ