AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಸ್ವಾತಂತ್ರ್ಯ ದಿನದಂದೇ ಎಂ. ಎಸ್ ಧೋನಿ ನಿವೃತ್ತಿ ಘೋಷಿಸಲು ಕಾರಣವೇನು ಗೊತ್ತೇ?

MS Dhoni retirement: ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

TV9 Web
| Updated By: Vinay Bhat|

Updated on: Aug 15, 2021 | 8:06 AM

Share
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

1 / 7
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

2 / 7
ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

3 / 7
ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

4 / 7
ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

5 / 7
2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

6 / 7
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ