AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಸ್ವಾತಂತ್ರ್ಯ ದಿನದಂದೇ ಎಂ. ಎಸ್ ಧೋನಿ ನಿವೃತ್ತಿ ಘೋಷಿಸಲು ಕಾರಣವೇನು ಗೊತ್ತೇ?

MS Dhoni retirement: ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

TV9 Web
| Edited By: |

Updated on: Aug 15, 2021 | 8:06 AM

Share
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಕಳೆದ ವರ್ಷ ಆಗಸ್ಟ್ 15 ರಂದು ವಿದಾಯ ಘೋಷಿಸಿದ್ದರು. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನಾಚರಣೆಯಂದೇ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದರು.

1 / 7
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ 2007 ಐಸಿಸಿ ಟಿ20 ವಿಶ್ವಕಪ್ ಗೆದ್ದಿತ್ತು. ನಂತರ, 2011ರಲ್ಲಿ ತವರಿನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತಕ್ಕೆ ಎರಡನೇ ವಿಶ್ವಕಪ್ ತಂದುಕೊಟ್ಟಿದ್ದರು.

2 / 7
ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

ಅಷ್ಟೇ ಅಲ್ಲದೆ 2013ರಲ್ಲಿ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ತಂದುಕೊಟ್ಟಿದ್ದರು. ಆ ಮೂಲಕ ಐಸಿಸಿ ಹೆಚ್ಚು ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಖ್ಯಾತಿಗೆ ಧೋನಿ ಬಾಜನರಾಗಿದ್ದರು.

3 / 7
ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

ಇಷ್ಟೆಲ್ಲ ಸಾಧನೆ ಮಾಡಿರುವ ಧೋನಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದರು. ಅದು ಯಾಕೆ?

4 / 7
ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

ಮಹೇಂದ್ರ ಸಿಂಗ್ ಧೋನಿಯವರು ಓರ್ವ ನಿಜವಾದ ದೇಶಭಕ್ತ. ನಮ್ಮ ದೇಶದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಸ್ವಾತಂತ್ರ್ಯ ಬಂದ ದಿನದಷ್ಟು ಮಹತ್ವದ ದಿನ ಇನ್ನೊಂದಿಲ್ಲ ಎಂಬುದು ಅವರ ಭಾವನೆ. ಅದೇ ಕಾರಣಕ್ಕೆ ಆಗಸ್ಟ್ 15ರಂದು ತಮ್ಮ ನಿವೃತ್ತಿ ಘೋಷಣೆ ಮಾಡಿದ್ದರಂತೆ.

5 / 7
2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

2004ರ ಡಿಸೆಂಬರ್ 24 ರಂದು ಬಾಂಗ್ಲಾದೇಶ ವಿರುದ್ಧ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆ ಸರಣಿಯಲ್ಲಿ ವಿಫಲರಾದ ಧೋನಿ, 2005ರ ಪಾಕಿಸ್ತಾನ ವಿರುದ್ಧದ ಓಡಿಐ ಸರಣಿಯಲ್ಲಿ ಸಫಲರಾದರು. ವಿಶಾಖಪಟ್ಟಣಂನಲ್ಲಿ ನಡೆದಿದ್ದ 5ನೇ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.

6 / 7
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ನಲ್ಲಿ ಸಾಧನೆ ಪರಿಗಣಿಸಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ (2007), ಪದ್ಮ ಶ್ರೀ (2009) ಹಾಗೂ ಪದ್ಮ ಭೂಷಣ್ (2018) ನೀಡಿ ಗೌರವಿಸಿದೆ.

7 / 7
Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ