AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Surgery: ಸರ್ಜರಿ ಬಳಿಕ ಆಸ್ಪತ್ರೆಯಿಂದ ಧೋನಿ ಡಿಸ್ಚಾರ್ಜ್; ಚೇತರಿಸಿಕೊಳ್ಳಲು ಎಷ್ಟು ತಿಂಗಳು ಬೇಕು?

MS Dhoni Surgery: ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 02, 2023 | 11:46 AM

Share
ಐಪಿಎಲ್ ವೇಳೆ ಮೊಣಕಾಲು ನೋವಿಗೆ ತುತ್ತಾಗಿದ್ದ ಧೋನಿ, ಫೈನಲ್ ಪಂದ್ಯ ಮುಗಿದ ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಎಂಎಸ್ ಧೋನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್ ವೇಳೆ ಮೊಣಕಾಲು ನೋವಿಗೆ ತುತ್ತಾಗಿದ್ದ ಧೋನಿ, ಫೈನಲ್ ಪಂದ್ಯ ಮುಗಿದ ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಎಂಎಸ್ ಧೋನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ.

1 / 5
ಚೆನ್ನೈ ತಂಡ ಫೈನಲ್‌ ಗೆದ್ದು ಚಾಂಪಿಯನ್ ಆದ ಬಳಿಕ ಇಡೀ ತಂಡ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ ಧೋನಿ ಕುಟುಂಬ ಸಮೇತ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಈ ಹಿಂದೆ ವರದಿಯಾಗಿತ್ತು.

ಚೆನ್ನೈ ತಂಡ ಫೈನಲ್‌ ಗೆದ್ದು ಚಾಂಪಿಯನ್ ಆದ ಬಳಿಕ ಇಡೀ ತಂಡ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ ಧೋನಿ ಕುಟುಂಬ ಸಮೇತ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಈ ಹಿಂದೆ ವರದಿಯಾಗಿತ್ತು.

2 / 5
ಇದೀಗ ನಿನ್ನೆ ಸಂಜೆಯೇ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದೀಗ ನಿನ್ನೆ ಸಂಜೆಯೇ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

3 / 5
ಇನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಡಾ.ದಿನ್‌ಶಾ ಪಾರ್ದಿವಾಲಾ ಅವರು ಧೋನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಕಾರು ಅಪಘಾತಕ್ಕೊಳಗಾಗಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್‌ ಅವರಿಗೂ ಇವರೇ ಶಸ್ತ್ರಚಿಕಿತ್ಸೆ ಮಾಡಿದ್ದರು.

ಇನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಡಾ.ದಿನ್‌ಶಾ ಪಾರ್ದಿವಾಲಾ ಅವರು ಧೋನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಕಾರು ಅಪಘಾತಕ್ಕೊಳಗಾಗಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್‌ ಅವರಿಗೂ ಇವರೇ ಶಸ್ತ್ರಚಿಕಿತ್ಸೆ ಮಾಡಿದ್ದರು.

4 / 5
ಮಾಧ್ಯಮಗಳ ವರದಿ ಪ್ರಕಾರ ಧೋನಿ ಸುಮಾರು 2 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂಬುದು ತಿಳಿದುಬಂದಿದೆ.

ಮಾಧ್ಯಮಗಳ ವರದಿ ಪ್ರಕಾರ ಧೋನಿ ಸುಮಾರು 2 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂಬುದು ತಿಳಿದುಬಂದಿದೆ.

5 / 5
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ