AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Surgery: ಸರ್ಜರಿ ಬಳಿಕ ಆಸ್ಪತ್ರೆಯಿಂದ ಧೋನಿ ಡಿಸ್ಚಾರ್ಜ್; ಚೇತರಿಸಿಕೊಳ್ಳಲು ಎಷ್ಟು ತಿಂಗಳು ಬೇಕು?

MS Dhoni Surgery: ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 02, 2023 | 11:46 AM

Share
ಐಪಿಎಲ್ ವೇಳೆ ಮೊಣಕಾಲು ನೋವಿಗೆ ತುತ್ತಾಗಿದ್ದ ಧೋನಿ, ಫೈನಲ್ ಪಂದ್ಯ ಮುಗಿದ ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಎಂಎಸ್ ಧೋನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್ ವೇಳೆ ಮೊಣಕಾಲು ನೋವಿಗೆ ತುತ್ತಾಗಿದ್ದ ಧೋನಿ, ಫೈನಲ್ ಪಂದ್ಯ ಮುಗಿದ ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಎಂಎಸ್ ಧೋನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ.

1 / 5
ಚೆನ್ನೈ ತಂಡ ಫೈನಲ್‌ ಗೆದ್ದು ಚಾಂಪಿಯನ್ ಆದ ಬಳಿಕ ಇಡೀ ತಂಡ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ ಧೋನಿ ಕುಟುಂಬ ಸಮೇತ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಈ ಹಿಂದೆ ವರದಿಯಾಗಿತ್ತು.

ಚೆನ್ನೈ ತಂಡ ಫೈನಲ್‌ ಗೆದ್ದು ಚಾಂಪಿಯನ್ ಆದ ಬಳಿಕ ಇಡೀ ತಂಡ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ ಧೋನಿ ಕುಟುಂಬ ಸಮೇತ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ ಎರಡು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಈ ಹಿಂದೆ ವರದಿಯಾಗಿತ್ತು.

2 / 5
ಇದೀಗ ನಿನ್ನೆ ಸಂಜೆಯೇ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದೀಗ ನಿನ್ನೆ ಸಂಜೆಯೇ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕ್ರಿಕ್‌ಬಜ್ ಪ್ರಕಾರ, ಧೋನಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ಧೋನಿಯವರನ್ನು ಭೇಟಿಯಾಗಿದ್ದ ಚೆನ್ನೈ ಸಿಇಒ ಕಾಶಿ ವಿಶ್ವನಾಥ್, ಧೋನಿ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

3 / 5
ಇನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಡಾ.ದಿನ್‌ಶಾ ಪಾರ್ದಿವಾಲಾ ಅವರು ಧೋನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಕಾರು ಅಪಘಾತಕ್ಕೊಳಗಾಗಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್‌ ಅವರಿಗೂ ಇವರೇ ಶಸ್ತ್ರಚಿಕಿತ್ಸೆ ಮಾಡಿದ್ದರು.

ಇನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಡಾ.ದಿನ್‌ಶಾ ಪಾರ್ದಿವಾಲಾ ಅವರು ಧೋನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಕಾರು ಅಪಘಾತಕ್ಕೊಳಗಾಗಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್‌ ಅವರಿಗೂ ಇವರೇ ಶಸ್ತ್ರಚಿಕಿತ್ಸೆ ಮಾಡಿದ್ದರು.

4 / 5
ಮಾಧ್ಯಮಗಳ ವರದಿ ಪ್ರಕಾರ ಧೋನಿ ಸುಮಾರು 2 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂಬುದು ತಿಳಿದುಬಂದಿದೆ.

ಮಾಧ್ಯಮಗಳ ವರದಿ ಪ್ರಕಾರ ಧೋನಿ ಸುಮಾರು 2 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂಬುದು ತಿಳಿದುಬಂದಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು