AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 30, 2022 | 2:34 PM

Share
ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ. ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ