AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jun 30, 2022 | 2:34 PM

Share
ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ. ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ