AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 30, 2022 | 2:34 PM

Share
ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ. ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!