AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 30, 2022 | 2:34 PM

Share
ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ. ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ