AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್ 2024 ರಲ್ಲಿ ಧೋನಿ ಆಡುತ್ತಾರಾ? ಮೌನ ಮುರಿದ CSK ಸಿಇಒ

IPL 2024: ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 21, 2023 | 11:53 PM

ಐಪಿಎಲ್ ಸೀಸನ್ 16 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ ಆಡಲ್ವಾ? ಇಂತಹದೊಂದು ಪ್ರಶ್ನೆ ಹುಟ್ಟಲು ಮುಖ್ಯ ಕಾರಣ ಇತ್ತೀಚೆಗೆ ಸಿಎಸ್​ಕೆ ಟ್ವಿಟರ್​ ಖಾತೆಯಲ್ಲಿ ಕಾಣಿಸಿಕೊಂಡ ಎಮೋಷನಲ್ ವಿಡಿಯೋ.

ಐಪಿಎಲ್ ಸೀಸನ್ 16 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಮುಂದಿನ ಸೀಸನ್​ ಆಡಲ್ವಾ? ಇಂತಹದೊಂದು ಪ್ರಶ್ನೆ ಹುಟ್ಟಲು ಮುಖ್ಯ ಕಾರಣ ಇತ್ತೀಚೆಗೆ ಸಿಎಸ್​ಕೆ ಟ್ವಿಟರ್​ ಖಾತೆಯಲ್ಲಿ ಕಾಣಿಸಿಕೊಂಡ ಎಮೋಷನಲ್ ವಿಡಿಯೋ.

1 / 6
ಏಕೆಂದರೆ ಐಪಿಎಲ್ ವೇಳೆಯೇ ಧೋನಿ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ ಐಪಿಎಲ್​ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಸಿಎಸ್​ಕೆ ನಾಯಕ ಮುಂದಿನ ಬಾರಿ ಕಣಕ್ಕಿಳಿಯುವುದಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಈ ಎಲ್ಲಾ ಸುದ್ದಿಗಳಿಗೆ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.

ಏಕೆಂದರೆ ಐಪಿಎಲ್ ವೇಳೆಯೇ ಧೋನಿ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ ಐಪಿಎಲ್​ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಸಿಎಸ್​ಕೆ ನಾಯಕ ಮುಂದಿನ ಬಾರಿ ಕಣಕ್ಕಿಳಿಯುವುದಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಈ ಎಲ್ಲಾ ಸುದ್ದಿಗಳಿಗೆ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.

2 / 6
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿ ವಿಶ್ವನಾಥನ್, ರುತುರಾಜ್ ಗಾಯಕ್ವಾಡ್ ಅವರ ವಿವಾಹದ ಬಳಿಕ ನಾನು ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಯಾಗಿದ್ದೆ. ಈಗ ಅವರಿಗೆ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇದಾದ ಬಳಿಕವಷ್ಟೇ ರಿಹ್ಯಾಬ್ ಪ್ರಾರಂಭಿಸಲಿದ್ದಾರೆ ಎಂದರು.

3 / 6
ಇದೇ ವೇಳೆ ಧೋನಿ ಮುಂದಿನ ಸೀಸನ್​ನಲ್ಲಿ ಆಡಲಿದ್ದಾರಾ ಎಂಬ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಕಾಶಿ ವಿಶ್ವನಾಥನ್, ಅದನ್ನು ಈಗಲೇ ಹೇಳಲಾಗುವುದಿಲ್ಲ. ಕಾಲಿಗೆ ಶಸ್ತ್ರಚಿಕಿತ್ಸೆಯಾಗಿರುವ ಕಾರಣ ಅವರು ಸದ್ಯಕ್ಕೆ ಮೈದಾನಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಧೋನಿ ಮುಂದಿನ ಸೀಸನ್​ನಲ್ಲಿ ಆಡಲಿದ್ದಾರಾ ಎಂಬ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಕಾಶಿ ವಿಶ್ವನಾಥನ್, ಅದನ್ನು ಈಗಲೇ ಹೇಳಲಾಗುವುದಿಲ್ಲ. ಕಾಲಿಗೆ ಶಸ್ತ್ರಚಿಕಿತ್ಸೆಯಾಗಿರುವ ಕಾರಣ ಅವರು ಸದ್ಯಕ್ಕೆ ಮೈದಾನಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

4 / 6
ಈ ಬಗ್ಗೆ ನಾನು ಧೋನಿ ಜೊತೆ ಮಾತನಾಡಿದಾಗ ಅವರು ಜನವರಿ-ಫೆಬ್ರವರಿ ತನಕ ಆಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಧೋನಿಗೆ ಯಾವ ಸಮಯದಲ್ಲಿ ಏನು ಮಾಡಬೇಕೆಂದು ತಿಳಿದಿದೆ. ಹೀಗಾಗಿ ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಶಿ ವಿಶ್ವನಾಥನ್ ತಿಳಿಸಿದರು.

ಈ ಬಗ್ಗೆ ನಾನು ಧೋನಿ ಜೊತೆ ಮಾತನಾಡಿದಾಗ ಅವರು ಜನವರಿ-ಫೆಬ್ರವರಿ ತನಕ ಆಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಧೋನಿಗೆ ಯಾವ ಸಮಯದಲ್ಲಿ ಏನು ಮಾಡಬೇಕೆಂದು ತಿಳಿದಿದೆ. ಹೀಗಾಗಿ ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಶಿ ವಿಶ್ವನಾಥನ್ ತಿಳಿಸಿದರು.

5 / 6
ಹೀಗಾಗಿ ಫೆಬ್ರವರಿ 2024 ರ ಬಳಿಕವಷ್ಟೇ ಧೋನಿ ಐಪಿಎಲ್ ಆಡುತ್ತಾರಾ ಅಥವಾ ತಂಡದ ಹೊಸ ಜವಾಬ್ದಾರಿಯೊಂದಿಗೆ ಸಿಎಸ್​ಕೆ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

ಹೀಗಾಗಿ ಫೆಬ್ರವರಿ 2024 ರ ಬಳಿಕವಷ್ಟೇ ಧೋನಿ ಐಪಿಎಲ್ ಆಡುತ್ತಾರಾ ಅಥವಾ ತಂಡದ ಹೊಸ ಜವಾಬ್ದಾರಿಯೊಂದಿಗೆ ಸಿಎಸ್​ಕೆ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

6 / 6

Published On - 11:51 pm, Wed, 21 June 23

Follow us
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್