AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

Sachin Tendulkar statue: ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

Vinay Bhat
|

Updated on: Oct 31, 2023 | 3:00 PM

Share
ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

1 / 6
ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

2 / 6
ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

3 / 6
ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

4 / 6
ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

5 / 6
ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!