Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

Sachin Tendulkar statue: ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

Vinay Bhat
|

Updated on: Oct 31, 2023 | 3:00 PM

ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

1 / 6
ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

2 / 6
ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

3 / 6
ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

4 / 6
ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

5 / 6
ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

6 / 6
Follow us
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ