ನಾಳೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

Sachin Tendulkar statue: ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

|

Updated on: Oct 31, 2023 | 3:00 PM

ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ ಮುಡಿಗೆ ಮತ್ತೊಂದು ಕಿರೀಟ ದೊರಕಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪೂರ್ಣ ಪ್ರಮಾಣದ ಪ್ರತಿಮೆ ನವೆಂಬರ್ 1 ಬುಧವಾರದಂದು ಅನಾವರಣಗೊಳ್ಳಲಿದೆ. ಇದು ಹೊಸ ಆಟಗಾರರಿಗೆ ಸ್ಫೂರ್ತಿ ನೀಡುವ ಪ್ರತಿಮೆಯಾಗಿದೆ.

1 / 6
ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಹಿಂದಿನದಂದು ಅನಾವರಣ ಮಾಡುತ್ತಿದೆ. 'ಭಾರತ ರತ್ನ' ಸಚಿನ್ ತೆಂಡೂಲ್ಕರ್ ಅವರು ಅನಾವರಣ ಕಾರ್ಯಕ್ರಮಕ್ಕೆ ಸ್ವತಃ ಹಾಜರಿರಲಿದ್ದಾರೆ.

2 / 6
ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

ವಾಂಖೆಡೆಯ 'ಎಂಸಿಎ' ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ ಖಜಾಂಚಿ ಆಶಿಶ್ ಶೇಲಾರ್ ಭಾಗವಹಿಸಲಿದ್ದಾರೆ.

3 / 6
ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತೆಂಡೂಲ್ಕರ್ ಅವರ ಪ್ರತಿಮೆ 22 ಅಡಿ ಉದ್ದವಿದ್ದು, ಹೆಸರಾಂತ ಚಿತ್ರಕಲಾವಿದ, ಶಿಲ್ಪಿ ಪ್ರಮೋದ್ ಕಾಳೆ ಅವರು ನಿರ್ಮಿಸಿದ್ದಾರೆ. ಬುಧವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹಲವು ಮಾಜಿ ಕ್ರಿಕೆಟಿಗರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ.

4 / 6
ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

ಸಚಿನ್ ಪ್ರತಿಯೊಬ್ಬ ಉದಯೋನ್ಮುಖ ಕ್ರಿಕೆಟಿಗನಿಗೆ ಸ್ಫೂರ್ತಿ. ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ಇಡೀ ಪ್ರಪಂಚದ ಅಭಿಮಾನಿಗಳಿಗೆ ಸಂದೇಶ ರವಾನಿಸಲು ಬಯಸಿದ್ದೆವು. ಅದರಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದು ಭವಿಷ್ಯದ ಕ್ರಿಕೆಟ್ ಪೀಳಿಗೆಯನ್ನು ಪ್ರೇರೇಪಿಸುತ್ತದೆ. ಮುಂದೆ ಇದು ಸಚಿನ್ ಮತ್ತು ಮುಂಬೈ ಕ್ರಿಕೆಟ್‌ನ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಕಾರ್ಯದರ್ಶಿ ಅಜಿಂಕ್ಯಾ ನಾಯಕ್ ಹೇಳಿದ್ದಾರೆ.

5 / 6
ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

ಸಚಿನ್ ಅವರ ಪ್ರತಿಮೆಯ ಎತ್ತರ 10 ಅಡಿ ಮತ್ತು ಅವರ ಕೈಯಲ್ಲಿ 4 ಅಡಿಯ ಬ್ಯಾಟ್ ಇದೆ. ಅದರ ಮೇಲೆ ಸಚಿನ್ ಅವರ ಪೂರ್ಣ ಹೆಸರನ್ನು ಬರೆಯಲಾಗಿದೆ. ಇಡೀ ಮೂರ್ತಿಯ ಒಟ್ಟು ಎತ್ತರ 22 ಅಡಿ ಇರಲಿದೆ. ಸಚಿನ್ ಸಿಕ್ಸರ್ ಬಾರಿಸುವ ಭಂಗಿಯಲ್ಲಿ ಪ್ರತಿಮೆ ಇದೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್