AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024 Final: ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್..!

Ranji Trophy 2024 Final: ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on: Mar 13, 2024 | 5:36 PM

Share
ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಯುವ ಆಲ್​ರೌಂಡರ್ ಮುಶೀರ್ ಖಾನ್, ಇದೀಗ ರಣಜಿ ಟ್ರೋಫಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಮುಂಬೈ ಮತ್ತು ವಿದರ್ಭ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿರುವ ಮುಶೀರ್ ಖಾನ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಯುವ ಆಲ್​ರೌಂಡರ್ ಮುಶೀರ್ ಖಾನ್, ಇದೀಗ ರಣಜಿ ಟ್ರೋಫಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಮುಂಬೈ ಮತ್ತು ವಿದರ್ಭ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿರುವ ಮುಶೀರ್ ಖಾನ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

1 / 6
ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

2 / 6
ಫೈನಲ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಮುಶೀರ್ ಖಾನ್​ಗೆ ಪ್ರಸಕ್ತ ರಣಜಿಯಲ್ಲಿ ಇದು ಎರಡನೇ ಶತಕವಾಗಿದೆ. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮುಶೀರ್ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು.

ಫೈನಲ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಮುಶೀರ್ ಖಾನ್​ಗೆ ಪ್ರಸಕ್ತ ರಣಜಿಯಲ್ಲಿ ಇದು ಎರಡನೇ ಶತಕವಾಗಿದೆ. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮುಶೀರ್ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು.

3 / 6
ಈ ಮೂಲಕ ಮುಶೀರ್ ಅತಿ ಕಡಿಮೆ ವಯಸ್ಸಿನಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.  1994-95 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 21ನೇ ವಯಸ್ಸಿನಲ್ಲಿ ಪಂಜಾಬ್ ವಿರುದ್ಧ 140 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಈ ಮೂಲಕ ಮುಶೀರ್ ಅತಿ ಕಡಿಮೆ ವಯಸ್ಸಿನಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. 1994-95 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 21ನೇ ವಯಸ್ಸಿನಲ್ಲಿ ಪಂಜಾಬ್ ವಿರುದ್ಧ 140 ರನ್​ಗಳ ಇನ್ನಿಂಗ್ಸ್ ಆಡಿದ್ದರು.

4 / 6
ಇದೀಗ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿರುವ ಮುಶೀರ್ 19 ವರ್ಷ 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿ, ರಣಜಿ ಫೈನಲ್​ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಇದೀಗ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿರುವ ಮುಶೀರ್ 19 ವರ್ಷ 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿ, ರಣಜಿ ಫೈನಲ್​ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

5 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಇಲ್ಲಿಯವರೆಗೆ ಮುಂಬೈ ಮೇಲುಗೈ ಸಾಧಿಸಿದೆ. ವಿದರ್ಭ ಗೆಲುವಿಗೆ ಮುಂಬೈ 538 ರನ್​ಗಳ ಗುರಿ ನೀಡಿದ್ದು, ಈ ಗುರಿ ಬೆನ್ನಟ್ಟಿರುವ ವಿದರ್ಭ ತಂಡ 4ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಕೊನೆಯ ದಿನದಲ್ಲಿ ವಿದರ್ಭ ತಂಡ 90 ಓವರ್​ಗಳಲ್ಲಿ 290 ರನ್ ಕಲೆಹಾಕಬೇಕಿದೆ.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಇಲ್ಲಿಯವರೆಗೆ ಮುಂಬೈ ಮೇಲುಗೈ ಸಾಧಿಸಿದೆ. ವಿದರ್ಭ ಗೆಲುವಿಗೆ ಮುಂಬೈ 538 ರನ್​ಗಳ ಗುರಿ ನೀಡಿದ್ದು, ಈ ಗುರಿ ಬೆನ್ನಟ್ಟಿರುವ ವಿದರ್ಭ ತಂಡ 4ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಕೊನೆಯ ದಿನದಲ್ಲಿ ವಿದರ್ಭ ತಂಡ 90 ಓವರ್​ಗಳಲ್ಲಿ 290 ರನ್ ಕಲೆಹಾಕಬೇಕಿದೆ.

6 / 6
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್