AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಸೇರಿಕೊಂಡ ರೋಹಿತ್-ಬುಮ್ರಾ, NCA ಯಿಂದ ಕ್ಲೀನ್ ಚಿಟ್ ಪಡೆದ ಇಶಾನ್ ಕಿಶನ್

IPL 2022: ಮುಂಬೈ ಇಂಡಿಯನ್ಸ್ ತಂಡ ಲೀಗ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಒಟ್ಟು ಐದು ಬಾರಿ ಈ ಪ್ರಶಸ್ತಿಯನ್ನು ಗೆದ್ದಿದೆ.

ಪೃಥ್ವಿಶಂಕರ
|

Updated on:Mar 16, 2022 | 8:00 AM

Share
ಟೀಂ ಇಂಡಿಯಾದ ಜವಾಬ್ದಾರಿಯನ್ನು ಪೂರೈಸಿದ ನಂತರ, ಇದೀಗ ರೋಹಿತ್ ಶರ್ಮಾ ತಮ್ಮ ಐಪಿಎಲ್ ತಂಡ ಮುಂಬೈ ಇಂಡಿಯನ್ಸ್ ಸೇರಿಕೊಂಡಿದ್ದಾರೆ. ಐಪಿಎಲ್ ಪ್ರಾರಂಭವಾಗುವ ಮೊದಲು, ಮುಂಬೈ ತಂಡವು 12 ದಿನಗಳ ಸಾಮರ್ಥ್ಯ ಮತ್ತು ಕಂಡೀಷನಿಂಗ್ ಶಿಬಿರವನ್ನು ಆಯೋಜಿಸುತ್ತಿದೆ, ಇದಕ್ಕಾಗಿ ಆಟಗಾರರು ಶಿಬಿರ ತಲುಪುತ್ತಿದ್ದಾರೆ.

1 / 5
ರೋಹಿತ್ ಶರ್ಮಾ ತನ್ನ ಮಗಳು ಸಮಿರ್ ಜೊತೆಯಲ್ಲಿ ಹೋಟೆಲ್ ತಲುಪಿದರು. ಅದೇ ಸಮಯದಲ್ಲಿ, ಬುಮ್ರಾ ಅವರ ವಿವಾಹ ವಾರ್ಷಿಕೋತ್ಸವದಂದು ಏಕಾಂಗಿಯಾಗಿ ಕಾಣಿಸಿಕೊಂಡರು. ಈ ಇಬ್ಬರೂ ಆಟಗಾರರು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಿದ ನಂತರ ಶಿಬಿರಕ್ಕೆ ಮರಳಿದ್ದಾರೆ.

2 / 5
IPL 2022: ಮುಂಬೈ ಸೇರಿಕೊಂಡ ರೋಹಿತ್-ಬುಮ್ರಾ, NCA ಯಿಂದ ಕ್ಲೀನ್ ಚಿಟ್ ಪಡೆದ ಇಶಾನ್ ಕಿಶನ್

ಇವರಿಬ್ಬರನ್ನು ಹೊರತುಪಡಿಸಿ, ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೂಡ ಎನ್‌ಸಿಎಯಿಂದ ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆದು ಬೆಂಗಳೂರಿನಿಂದ ಪ್ರತ್ಯೇಕ ವಿಮಾನದಲ್ಲಿ ಮುಂಬೈ ತಲುಪಿದ್ದಾರೆ.

3 / 5
IPL 2022: ಮುಂಬೈ ಸೇರಿಕೊಂಡ ರೋಹಿತ್-ಬುಮ್ರಾ, NCA ಯಿಂದ ಕ್ಲೀನ್ ಚಿಟ್ ಪಡೆದ ಇಶಾನ್ ಕಿಶನ್

ಈಗಾಗಲೇ ಮುಂಬೈನಲ್ಲಿರುವ ತಂಡದ ತರಬೇತಿಯಲ್ಲಿ ಕ್ರಿಕೆಟ್ ನಿರ್ದೇಶಕ ಜಹೀರ್ ಖಾನ್ ಹೊರತಾಗಿ ಮಹೇಲಾ ಜಯವರ್ಧನೆ, ಶೇನ್ ಬಾಂಡ್, ರಾಬಿನ್ ಸಿಂಗ್, ಕಿರಣ್ ಮೋರೆ, ವಿನಯ್ ಕುಮಾರ್ ಮತ್ತು ಟಿಎ ಸೇಕರ್ ಭಾಗವಹಿಸಲಿದ್ದಾರೆ.

4 / 5
IPL 2022: ಮುಂಬೈ ಸೇರಿಕೊಂಡ ರೋಹಿತ್-ಬುಮ್ರಾ, NCA ಯಿಂದ ಕ್ಲೀನ್ ಚಿಟ್ ಪಡೆದ ಇಶಾನ್ ಕಿಶನ್

ತಮ್ಮ ವಿವಾಹ ವಾರ್ಷಿಕೋತ್ಸವದಂದು ಏಕಾಂಗಿಯಾಗಿ ಕಾಣಿಸಿಕೊಂಡ ಬುಮ್ರಾ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಿದ ನಂತರ ಬುಮ್ರಾ ನೆರವಾಗಿ ಶಿಬಿರಕ್ಕೆ ಮರಳಿದ್ದಾರೆ.

5 / 5

Published On - 7:51 am, Wed, 16 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ