PBKS vs MI: ಐಪಿಎಲ್​ನಲ್ಲಿ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್: ಈವರೆಗೆ ಯಾವ ತಂಡ ಕೂಡ ಮಾಡಿಲ್ಲ ಈ ಸಾಧನೆ

Mumbai Indians, IPL 2023: ಐಪಿಎಲ್ 2023 ರಲ್ಲಿ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ರಣ ರೋಚಕವಾಗಿತ್ತು. ಉಭಯ ತಂಡಗಳ ಮೊತ್ತ 200 ರ ಗಡಿ ದಾಟಿದ್ದವು. ಇದರಲ್ಲಿ ರೋಹಿತ್ ಶರ್ಮಾ ಪಡೆ ಟಾರ್ಗೆಟ್ ಬೆನ್ನಟ್ಟಿ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

|

Updated on: May 04, 2023 | 8:22 AM

ಐಪಿಎಲ್​ನಲ್ಲಿ 200+ ರನ್​ಗಳ ಟಾರ್ಗೆಟ್ ನೀಡಿದರೂ ಅದು ಸೇಫ್ ಅಲ್ಲ ಎಂಬುದಕ್ಕೆ ಈ ಬಾರಿಯ ಟೂರ್ನಿ ಉತ್ತಮ ಉದಾಹರಣೆ ಆಗಿದೆ. ಅನೇಕ ತಂಡಗಳು 200 ಕ್ಕೂ ಅಧಿಕ ರನ್​ಗಳ ಗುರಿ ನೀಡಿದ್ದರೂ ಟಾರ್ಗೆಟ್ ಬೆನ್ನಟ್ಟುವ ತಂಡ ಸುಲಭವಾಗಿ ಜಯ ಸಾಧಿಸುತ್ತಿದೆ. ಇದಕ್ಕೆ ಮತ್ತೊಂದು ಉದಾಹರಣೆ ಪಂಜಾಬ್ ಹಾಗೂ ಮುಂಬೈ ಪಂದ್ಯ.

ಐಪಿಎಲ್​ನಲ್ಲಿ 200+ ರನ್​ಗಳ ಟಾರ್ಗೆಟ್ ನೀಡಿದರೂ ಅದು ಸೇಫ್ ಅಲ್ಲ ಎಂಬುದಕ್ಕೆ ಈ ಬಾರಿಯ ಟೂರ್ನಿ ಉತ್ತಮ ಉದಾಹರಣೆ ಆಗಿದೆ. ಅನೇಕ ತಂಡಗಳು 200 ಕ್ಕೂ ಅಧಿಕ ರನ್​ಗಳ ಗುರಿ ನೀಡಿದ್ದರೂ ಟಾರ್ಗೆಟ್ ಬೆನ್ನಟ್ಟುವ ತಂಡ ಸುಲಭವಾಗಿ ಜಯ ಸಾಧಿಸುತ್ತಿದೆ. ಇದಕ್ಕೆ ಮತ್ತೊಂದು ಉದಾಹರಣೆ ಪಂಜಾಬ್ ಹಾಗೂ ಮುಂಬೈ ಪಂದ್ಯ.

1 / 8
ಐಪಿಎಲ್ 2023 ರಲ್ಲಿ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ರಣ ರೋಚಕವಾಗಿತ್ತು. ಉಭಯ ತಂಡಗಳ ಮೊತ್ತ 200 ರ ಗಡಿ ದಾಟಿದ್ದವು. ಇದರಲ್ಲಿ ರೋಹಿತ್ ಶರ್ಮಾ ಪಡೆ ಟಾರ್ಗೆಟ್ ಬೆನ್ನಟ್ಟಿ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

ಐಪಿಎಲ್ 2023 ರಲ್ಲಿ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ರಣ ರೋಚಕವಾಗಿತ್ತು. ಉಭಯ ತಂಡಗಳ ಮೊತ್ತ 200 ರ ಗಡಿ ದಾಟಿದ್ದವು. ಇದರಲ್ಲಿ ರೋಹಿತ್ ಶರ್ಮಾ ಪಡೆ ಟಾರ್ಗೆಟ್ ಬೆನ್ನಟ್ಟಿ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

2 / 8
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್​​ಸ್ಟೋನ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 42 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 82 ರನ್ ಚಚ್ಚಿದರು.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್​​ಸ್ಟೋನ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 42 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್ ಸಿಡಿಸಿ ಅಜೇಯ 82 ರನ್ ಚಚ್ಚಿದರು.

3 / 8
ಜಿತೇಶ್ ಶರ್ಮಾ 27ಎಸೆತಗಳಲ್ಲಿ ಅಜೇಯ 49, ಶಿಖರ್ ಧವನ್ 30 ಹಾಗೂ ಮ್ಯಾಥ್ಯೂ ಶಾರ್ಟ್ 27 ರನ್ ಗಳಿಸಿದರು. ಪಂಜಾಬ್ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು. ಮುಂಬೈ ಪರ ಪಿಯುಷ್ ಚಾವ್ಲಾ 2 ವಿಕೆಟ್ ಪಡೆದರು.

ಜಿತೇಶ್ ಶರ್ಮಾ 27ಎಸೆತಗಳಲ್ಲಿ ಅಜೇಯ 49, ಶಿಖರ್ ಧವನ್ 30 ಹಾಗೂ ಮ್ಯಾಥ್ಯೂ ಶಾರ್ಟ್ 27 ರನ್ ಗಳಿಸಿದರು. ಪಂಜಾಬ್ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು. ಮುಂಬೈ ಪರ ಪಿಯುಷ್ ಚಾವ್ಲಾ 2 ವಿಕೆಟ್ ಪಡೆದರು.

4 / 8
ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಪರ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರೆ ಕ್ಯಾಮ್ರೋನ್ ಗ್ರೀನ್ 23 ರನ್​ಗೆ ಔಟಾದರು. ಆದರೆ, ನಂತರ ಜೊತೆಯಾದ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ನಡೆದರು.

ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಪರ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರೆ ಕ್ಯಾಮ್ರೋನ್ ಗ್ರೀನ್ 23 ರನ್​ಗೆ ಔಟಾದರು. ಆದರೆ, ನಂತರ ಜೊತೆಯಾದ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ನಡೆದರು.

5 / 8
ಕಿಶನ್ 41 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್​ನೊಂದಿಗೆ 75 ರನ್ ಹಾಗೂ ಯಾದವ್ 31 ಎಸೆತಗಳಲ್ಲಿ 8 ಫೋರ್, 2 ಸಿಕ್ಸರ್ ಸಿಡಿಸಿ 66 ರನ್ ಚಚ್ಚಿ ಗೆಲುವಿನ ಆಸೆ ಚಿಗುರಿಸಿದರು.

ಕಿಶನ್ 41 ಎಸೆತಗಳಲ್ಲಿ 7 ಫೋರ್, 4 ಸಿಕ್ಸರ್​ನೊಂದಿಗೆ 75 ರನ್ ಹಾಗೂ ಯಾದವ್ 31 ಎಸೆತಗಳಲ್ಲಿ 8 ಫೋರ್, 2 ಸಿಕ್ಸರ್ ಸಿಡಿಸಿ 66 ರನ್ ಚಚ್ಚಿ ಗೆಲುವಿನ ಆಸೆ ಚಿಗುರಿಸಿದರು.

6 / 8
ಅಂತಿಮ ಹಂತದಲ್ಲಿ ತಿಲಕ್ ವರ್ಮಾ 10 ಎಸೆತಗಳಲ್ಲಿ 26 ರನ್ ಸಿಡಿಸಿ ಹಾಗೂ ಟಿಮ್ ಡೇವಿಡ್ 10 ಎಸೆತಗಳಲ್ಲಿ 19 ರನ್ ಬಾರಿಸಿ 18.5 ಓವರ್​ಗಳಲ್ಲೇ 216 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ಅಂತಿಮ ಹಂತದಲ್ಲಿ ತಿಲಕ್ ವರ್ಮಾ 10 ಎಸೆತಗಳಲ್ಲಿ 26 ರನ್ ಸಿಡಿಸಿ ಹಾಗೂ ಟಿಮ್ ಡೇವಿಡ್ 10 ಎಸೆತಗಳಲ್ಲಿ 19 ರನ್ ಬಾರಿಸಿ 18.5 ಓವರ್​ಗಳಲ್ಲೇ 216 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

7 / 8
ಈ ಮೂಲಕ ಮುಂಬೈ ವಿಶೇಷ ಸಾಧನೆ ಗೈದಿದೆ. ಮೊಹಾಲಿ ಕ್ರೀಡಾಂಗಣದಲ್ಲಿ 200+ ರನ್ ಟಾರ್ಗೆಟ್ ಬೆನ್ನಟ್ಟಿ ಗೆದ್ದ ಮೊದಲ ತಂಡ ಮುಂಬೈ ಇಂಡಿಯನ್ಸ್ ಆಗಿದೆ. ಅಲ್ಲದೆ ಐಪಿಎಲ್​ನಲ್ಲಿ ಸತತವಾಗಿ ಎರಡು ಬಾರಿ 200+ ಗುರಿ ಬೆನ್ನಟ್ಟಿ ಗೆದ್ದ ತಂಡ ಮುಂಬೈ ಆಗಿದೆ.

ಈ ಮೂಲಕ ಮುಂಬೈ ವಿಶೇಷ ಸಾಧನೆ ಗೈದಿದೆ. ಮೊಹಾಲಿ ಕ್ರೀಡಾಂಗಣದಲ್ಲಿ 200+ ರನ್ ಟಾರ್ಗೆಟ್ ಬೆನ್ನಟ್ಟಿ ಗೆದ್ದ ಮೊದಲ ತಂಡ ಮುಂಬೈ ಇಂಡಿಯನ್ಸ್ ಆಗಿದೆ. ಅಲ್ಲದೆ ಐಪಿಎಲ್​ನಲ್ಲಿ ಸತತವಾಗಿ ಎರಡು ಬಾರಿ 200+ ಗುರಿ ಬೆನ್ನಟ್ಟಿ ಗೆದ್ದ ತಂಡ ಮುಂಬೈ ಆಗಿದೆ.

8 / 8
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ