AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಗೆ ಸೋಲುಣಿಸಿ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್

IPL 2023 Kannada: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ (65) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (68) ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 199 ರನ್​ ಕಲೆಹಾಕಿತು.

TV9 Web
| Edited By: |

Updated on: May 10, 2023 | 7:23 PM

Share
IPL 2023: 200 ರನ್​ಗಳು...ಚೇಸಿಂಗ್ ವೇಳೆ ಕಠಿಣ ಗುರಿ...ಬೃಹತ್ ಟಾರ್ಗೆಟ್​ ಎನ್ನಲಾಗುತ್ತಿದ್ದ ಇನ್ನೂರು ರನ್​ಗಳನ್ನು ಮುಂಬೈ ಇಂಡಿಯನ್ಸ್ ತಂಡವು ಲೀಲಾಜಾಲವಾಗಿ ಬೆನ್ನತ್ತುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಆರ್​ಸಿಬಿ ವಿರುದ್ಧದ ಭರ್ಜರಿ ಜಯ.

IPL 2023: 200 ರನ್​ಗಳು...ಚೇಸಿಂಗ್ ವೇಳೆ ಕಠಿಣ ಗುರಿ...ಬೃಹತ್ ಟಾರ್ಗೆಟ್​ ಎನ್ನಲಾಗುತ್ತಿದ್ದ ಇನ್ನೂರು ರನ್​ಗಳನ್ನು ಮುಂಬೈ ಇಂಡಿಯನ್ಸ್ ತಂಡವು ಲೀಲಾಜಾಲವಾಗಿ ಬೆನ್ನತ್ತುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಆರ್​ಸಿಬಿ ವಿರುದ್ಧದ ಭರ್ಜರಿ ಜಯ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ (65) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (68) ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 199 ರನ್​ ಕಲೆಹಾಕಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ (65) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (68) ಅವರ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 199 ರನ್​ ಕಲೆಹಾಕಿತು.

2 / 7
ಆದರೆ 200 ರನ್​ಗಳ ಕಠಿಣ ಗುರಿಯನ್ನು ಕೇವಲ 16.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ 3ನೇ ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್​ಗಳನ್ನು ಚೇಸ್ ಮಾಡಿ ಗೆದ್ದಿದೆ. ಇದು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ.

ಆದರೆ 200 ರನ್​ಗಳ ಕಠಿಣ ಗುರಿಯನ್ನು ಕೇವಲ 16.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ 3ನೇ ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್​ಗಳನ್ನು ಚೇಸ್ ಮಾಡಿ ಗೆದ್ದಿದೆ. ಇದು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ.

3 / 7
ಅಂದರೆ ಐಪಿಎಲ್ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ 200+ ರನ್​ಗಳನ್ನು ಚೇಸ್​ ಮಾಡಿದ ಗೆದ್ದ ತಂಡ ಎಂಬ ದಾಖಲೆ ಇದೀಗ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ಹಾಗೂ ಸಿಎಸ್​ಕೆ ತಂಡದ ಹೆಸರಿನಲ್ಲಿತ್ತು.

ಅಂದರೆ ಐಪಿಎಲ್ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ 200+ ರನ್​ಗಳನ್ನು ಚೇಸ್​ ಮಾಡಿದ ಗೆದ್ದ ತಂಡ ಎಂಬ ದಾಖಲೆ ಇದೀಗ ಮುಂಬೈ ಇಂಡಿಯನ್ಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ಹಾಗೂ ಸಿಎಸ್​ಕೆ ತಂಡದ ಹೆಸರಿನಲ್ಲಿತ್ತು.

4 / 7
ಪಂಜಾಬ್ ಕಿಂಗ್ಸ್ 2014 ರಲ್ಲಿ 2 ಬಾರಿ 200+ ಸ್ಕೋರ್ ಚೇಸ್ ಮಾಡಿ ಗೆದ್ದಿತ್ತು. ಹಾಗೆಯೇ ಸಿಎಸ್​ಕೆ ತಂಡವು 2018 ರಲ್ಲಿ 2 ಬಾರಿ ಈ ಸಾಧನೆ ಮಾಡಿತ್ತು. ಇದೀಗ ಈ ಎರಡು ತಂಡಗಳ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಮುರಿದಿದೆ.

ಪಂಜಾಬ್ ಕಿಂಗ್ಸ್ 2014 ರಲ್ಲಿ 2 ಬಾರಿ 200+ ಸ್ಕೋರ್ ಚೇಸ್ ಮಾಡಿ ಗೆದ್ದಿತ್ತು. ಹಾಗೆಯೇ ಸಿಎಸ್​ಕೆ ತಂಡವು 2018 ರಲ್ಲಿ 2 ಬಾರಿ ಈ ಸಾಧನೆ ಮಾಡಿತ್ತು. ಇದೀಗ ಈ ಎರಡು ತಂಡಗಳ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಮುರಿದಿದೆ.

5 / 7
ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 215, ರಾಜಸ್ಥಾನ್ ರಾಯಲ್ಸ್ ವಿರುದ್ಧ 213 ಹಾಗೂ ಆರ್​ಸಿಬಿ ವಿರುದ್ಧ 200 ರನ್​ಗಳನ್ನು ಚೇಸ್ ಮಾಡಿ ಗೆದ್ದಿದೆ.

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 215, ರಾಜಸ್ಥಾನ್ ರಾಯಲ್ಸ್ ವಿರುದ್ಧ 213 ಹಾಗೂ ಆರ್​ಸಿಬಿ ವಿರುದ್ಧ 200 ರನ್​ಗಳನ್ನು ಚೇಸ್ ಮಾಡಿ ಗೆದ್ದಿದೆ.

6 / 7
ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ 3 ಬಾರಿ 200+ ರನ್​ಗಳನ್ನು ಚೇಸ್ ಮಾಡಿ ಗೆದ್ದ ಹೊಸ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಬರೆದಿದೆ.

ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ 3 ಬಾರಿ 200+ ರನ್​ಗಳನ್ನು ಚೇಸ್ ಮಾಡಿ ಗೆದ್ದ ಹೊಸ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಬರೆದಿದೆ.

7 / 7
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ