AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Points Table: ನಾಕೌಟ್ ಹಂತಕ್ಕೇರಿದ ಮುಂಬೈ ಇಂಡಿಯನ್ಸ್: ಸಂಕಷ್ಟದಲ್ಲಿ ಆರ್​ಸಿಬಿ, ಇಲ್ಲಿದೆ ಪಾಯಿಂಟ್ಸ್ ಟೇಬಲ್

Womens Premier League 2024 - Points Table: ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಜಿಜಿಟಿ ವಿರುದ್ಧ ಗೆಲ್ಲುವ ಮೂಲಕ ಅಗ್ರಸ್ಥಾನಕ್ಕೇರಿದೆ. ಹಾಗೆಯೆ ನಾಕೌಟ್ ಹಂತಕ್ಕೇ ತೇರ್ಗಡೆಯಾಗಿದೆ. ಇವರು ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 10 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ +0.343 ಆಗಿದೆ.

Vinay Bhat
|

Updated on:Mar 10, 2024 | 7:09 AM

Share
ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹದಿನಾರು ಪಂದ್ಯಗಳು ಮುಕ್ತಾಯಗೊಂಡಿವೆ. ಶನಿವಾರ ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 7 ವಿಕೆಟ್​ಗಳ ರೋಚಕ ಜಯ ಕಂಡಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಬದಲಾವಣೆ ಆಗಿದೆ.

ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹದಿನಾರು ಪಂದ್ಯಗಳು ಮುಕ್ತಾಯಗೊಂಡಿವೆ. ಶನಿವಾರ ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 7 ವಿಕೆಟ್​ಗಳ ರೋಚಕ ಜಯ ಕಂಡಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಬದಲಾವಣೆ ಆಗಿದೆ.

1 / 6
ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಜಿಜಿಟಿ ವಿರುದ್ಧ ಗೆಲ್ಲುವ ಮೂಲಕ ಅಗ್ರಸ್ಥಾನಕ್ಕೇರಿದೆ. ಹಾಗೆಯೆ ನಾಕೌಟ್ ಹಂತಕ್ಕೇ ತೇರ್ಗಡೆಯಾಗಿದೆ. ಇವರು ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 10 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ +0.343 ಆಗಿದೆ.

ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಜಿಜಿಟಿ ವಿರುದ್ಧ ಗೆಲ್ಲುವ ಮೂಲಕ ಅಗ್ರಸ್ಥಾನಕ್ಕೇರಿದೆ. ಹಾಗೆಯೆ ನಾಕೌಟ್ ಹಂತಕ್ಕೇ ತೇರ್ಗಡೆಯಾಗಿದೆ. ಇವರು ಆಡಿರುವ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 10 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ +0.343 ಆಗಿದೆ.

2 / 6
ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಕೇವಲ ಎರಡರಲ್ಲಿ ಸೋಲು ಕಂಡು ಒಟ್ಟು ಎಂಟು ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +1.059 ಆಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಕೇವಲ ಎರಡರಲ್ಲಿ ಸೋಲು ಕಂಡು ಒಟ್ಟು ಎಂಟು ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +1.059 ಆಗಿದೆ.

3 / 6
ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು, ನಾಕೌಟ್ ಹಾದಿ ಕಷ್ಟಕರವಾಗಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್​ಸಿಬಿ ಒಟ್ಟು 6 ಅಂಕ ಸಂಪಾದಿಸಿ 3ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.038 ಆಗಿದೆ.

ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು, ನಾಕೌಟ್ ಹಾದಿ ಕಷ್ಟಕರವಾಗಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್​ಸಿಬಿ ಒಟ್ಟು 6 ಅಂಕ ಸಂಪಾದಿಸಿ 3ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.038 ಆಗಿದೆ.

4 / 6
ಯುಪಿ ವಾರಿಯರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಮೂರು ಗೆಲುವು ಕಂಡು 6 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.365 ಆಗಿದೆ.

ಯುಪಿ ವಾರಿಯರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಮೂರು ಗೆಲುವು ಕಂಡು 6 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.365 ಆಗಿದೆ.

5 / 6
ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಆರು ಪಂದ್ಯಗಳ ಪೈಕಿ ಐದರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.111 ರನ್​ರೇಟ್ ಹೊಂದಿದೆ.

ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆಡಿರುವ ಆರು ಪಂದ್ಯಗಳ ಪೈಕಿ ಐದರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.111 ರನ್​ರೇಟ್ ಹೊಂದಿದೆ.

6 / 6

Published On - 7:07 am, Sun, 10 March 24

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ