AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Fit: ಖುಷಿಯಲ್ಲಿದ್ದ ಆರ್​ಸಿಬಿಗೆ ಶಾಕ್: ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟರ್ ಸಂಪೂರ್ಣ ಫಿಟ್

RCB vs MI, IPL 2023: ಭಾನುವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ.

Vinay Bhat
|

Updated on: Apr 01, 2023 | 12:47 PM

Share
16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

1 / 7
ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.

ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.

2 / 7
ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್​ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.

ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್​ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.

3 / 7
ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್​ಮ್ಯಾನ್ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.

ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್​ಮ್ಯಾನ್ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.

4 / 7
ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್​ಗೆ ನಾಯಕರ ಫೋಟೋಶೂಟ್​ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್​ಗೆ ನಾಯಕರ ಫೋಟೋಶೂಟ್​ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.

5 / 7
ಇದರ ಜೊತೆಗೆ ಮುಂಬೈಗೆ ಬೌಲಿಂಗ್​ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.

ಇದರ ಜೊತೆಗೆ ಮುಂಬೈಗೆ ಬೌಲಿಂಗ್​ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

7 / 7
Follow Us
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!