AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್​ ರೆಹಮಾನ್​ಗೆ ಬಿಗ್ ಆಫರ್..!

Mustafizur Rahman: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 9.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಇದೀಗ ಬಾಂಗ್ಲಾ ವೇಗಿಯನ್ನು ಕೆಕೆಆರ್ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ.

ಝಾಹಿರ್ ಯೂಸುಫ್
|

Updated on: Jan 07, 2026 | 9:53 AM

Share
ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್​ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು.

ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್​ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು.

1 / 5
ಈ ಸೂಚನೆಗೆ ಮುಖ್ಯ ಕಾರಣ ಬಾಂಗ್ಲಾದೇಶ್​​ ಆಟಗಾರನ ವಿರುದ್ಧ ಭಾರತದಲ್ಲಿ ಮೂಡಿಬಂದ ಪ್ರತಿಭಟನೆಗಳು. ಬಾಂಗ್ಲಾದಲ್ಲಿನ ಹಿಂದೂಗಳ ಹತ್ಯೆ. ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಕೆಕೆಆರ್ ಪರ ಬಾಂಗ್ಲಾದೇಶ್ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

ಈ ಸೂಚನೆಗೆ ಮುಖ್ಯ ಕಾರಣ ಬಾಂಗ್ಲಾದೇಶ್​​ ಆಟಗಾರನ ವಿರುದ್ಧ ಭಾರತದಲ್ಲಿ ಮೂಡಿಬಂದ ಪ್ರತಿಭಟನೆಗಳು. ಬಾಂಗ್ಲಾದಲ್ಲಿನ ಹಿಂದೂಗಳ ಹತ್ಯೆ. ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಕೆಕೆಆರ್ ಪರ ಬಾಂಗ್ಲಾದೇಶ್ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

2 / 5
ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಡುವಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ಆಟಗಾರನನ್ನು ಕೈ ಬಿಡಲಾಯಿತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಡುವಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ಆಟಗಾರನನ್ನು ಕೈ ಬಿಡಲಾಯಿತು.

3 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್​ಗೆ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬಿಗ್ ಆಫರ್ ಬಂದಿದೆ. ಅದರಂತೆ ಇದೀಗ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಮುಸ್ತಫಿಝುರ್ ರೆಹಮಾನ್ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್​ಗೆ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬಿಗ್ ಆಫರ್ ಬಂದಿದೆ. ಅದರಂತೆ ಇದೀಗ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಮುಸ್ತಫಿಝುರ್ ರೆಹಮಾನ್ ಹೆಸರು ನೋಂದಾಯಿಸಿಕೊಂಡಿದ್ದಾರೆ.

4 / 5
ಪಾಕಿಸ್ತಾನ್ ಸೂಪರ್ ಲೀಗ್​ನ ಮುಂದಿನ ಸೀಸನ್​ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಿಎಸ್​ಎಲ್​ನ ಕೆಲ ಫ್ರಾಂಚೈಸಿಗಳು ಮುಸ್ತಫಿಝುರ್ ರೆಹಮಾನ್ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇದೀಗ ಬಾಂಗ್ಲಾದೇಶ್ ವೇಗಿ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಪಾಕಿಸ್ತಾನ್ ಸೂಪರ್ ಲೀಗ್​ನ ಮುಂದಿನ ಸೀಸನ್​ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಿಎಸ್​ಎಲ್​ನ ಕೆಲ ಫ್ರಾಂಚೈಸಿಗಳು ಮುಸ್ತಫಿಝುರ್ ರೆಹಮಾನ್ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇದೀಗ ಬಾಂಗ್ಲಾದೇಶ್ ವೇಗಿ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು