AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್​ ರೆಹಮಾನ್​ಗೆ ಬಿಗ್ ಆಫರ್..!

Mustafizur Rahman: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 9.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಇದೀಗ ಬಾಂಗ್ಲಾ ವೇಗಿಯನ್ನು ಕೆಕೆಆರ್ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ.

ಝಾಹಿರ್ ಯೂಸುಫ್
|

Updated on: Jan 07, 2026 | 9:53 AM

Share
ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್​ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು.

ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್​ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು.

1 / 5
ಈ ಸೂಚನೆಗೆ ಮುಖ್ಯ ಕಾರಣ ಬಾಂಗ್ಲಾದೇಶ್​​ ಆಟಗಾರನ ವಿರುದ್ಧ ಭಾರತದಲ್ಲಿ ಮೂಡಿಬಂದ ಪ್ರತಿಭಟನೆಗಳು. ಬಾಂಗ್ಲಾದಲ್ಲಿನ ಹಿಂದೂಗಳ ಹತ್ಯೆ. ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಕೆಕೆಆರ್ ಪರ ಬಾಂಗ್ಲಾದೇಶ್ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

ಈ ಸೂಚನೆಗೆ ಮುಖ್ಯ ಕಾರಣ ಬಾಂಗ್ಲಾದೇಶ್​​ ಆಟಗಾರನ ವಿರುದ್ಧ ಭಾರತದಲ್ಲಿ ಮೂಡಿಬಂದ ಪ್ರತಿಭಟನೆಗಳು. ಬಾಂಗ್ಲಾದಲ್ಲಿನ ಹಿಂದೂಗಳ ಹತ್ಯೆ. ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಕೆಕೆಆರ್ ಪರ ಬಾಂಗ್ಲಾದೇಶ್ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

2 / 5
ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಡುವಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ಆಟಗಾರನನ್ನು ಕೈ ಬಿಡಲಾಯಿತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಡುವಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ಆಟಗಾರನನ್ನು ಕೈ ಬಿಡಲಾಯಿತು.

3 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್​ಗೆ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬಿಗ್ ಆಫರ್ ಬಂದಿದೆ. ಅದರಂತೆ ಇದೀಗ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಮುಸ್ತಫಿಝುರ್ ರೆಹಮಾನ್ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್​ಗೆ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬಿಗ್ ಆಫರ್ ಬಂದಿದೆ. ಅದರಂತೆ ಇದೀಗ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಮುಸ್ತಫಿಝುರ್ ರೆಹಮಾನ್ ಹೆಸರು ನೋಂದಾಯಿಸಿಕೊಂಡಿದ್ದಾರೆ.

4 / 5
ಪಾಕಿಸ್ತಾನ್ ಸೂಪರ್ ಲೀಗ್​ನ ಮುಂದಿನ ಸೀಸನ್​ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಿಎಸ್​ಎಲ್​ನ ಕೆಲ ಫ್ರಾಂಚೈಸಿಗಳು ಮುಸ್ತಫಿಝುರ್ ರೆಹಮಾನ್ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇದೀಗ ಬಾಂಗ್ಲಾದೇಶ್ ವೇಗಿ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಪಾಕಿಸ್ತಾನ್ ಸೂಪರ್ ಲೀಗ್​ನ ಮುಂದಿನ ಸೀಸನ್​ಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಿಎಸ್​ಎಲ್​ನ ಕೆಲ ಫ್ರಾಂಚೈಸಿಗಳು ಮುಸ್ತಫಿಝುರ್ ರೆಹಮಾನ್ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಇದೀಗ ಬಾಂಗ್ಲಾದೇಶ್ ವೇಗಿ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

5 / 5
Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ