AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಆಟಗಾರರ ಜೊತೆ ಫ್ಲೈಟ್​ನಲ್ಲಿದ್ದ ಈ ಹುಡುಗಿ ಯಾರು ಗೊತ್ತೇ?

Mystery girl Rajal Arora: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮಧ್ಯೆ ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

Vinay Bhat
|

Updated on: Dec 08, 2023 | 9:47 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ರುತುರಾಜ್, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಸೇರಿದಂತೆ ಯಂಗ್ ಇಂಡಿಯಾ ಈಗಾಗಲೇ ಹರಿಣಗಳ ನಾಡಿಗೆ ತಲುಪಿದೆ. ಡಿಸೆಂಬರ್ 10 ರಿಂದ ಭಾರತ- ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ರುತುರಾಜ್, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಸೇರಿದಂತೆ ಯಂಗ್ ಇಂಡಿಯಾ ಈಗಾಗಲೇ ಹರಿಣಗಳ ನಾಡಿಗೆ ತಲುಪಿದೆ. ಡಿಸೆಂಬರ್ 10 ರಿಂದ ಭಾರತ- ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭವಾಗಲಿದೆ.

1 / 6
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾಕ್ಕೆ ತಲುಪಿದ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತೀಯ ಆಟಗಾರರು ಕೂಡ ತಮ್ಮ ಸಾಮಾಜಿಕ ತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೈಕಿ ರಿಂಕು ಸಿಂಗ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ತಂಡದ ಸಹ ಆಟಗಾರರೊಂದಿಗೆ ವಿಮಾನದಲ್ಲಿರುವ ಚಿತ್ರವನ್ನು ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾಕ್ಕೆ ತಲುಪಿದ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತೀಯ ಆಟಗಾರರು ಕೂಡ ತಮ್ಮ ಸಾಮಾಜಿಕ ತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೈಕಿ ರಿಂಕು ಸಿಂಗ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ತಂಡದ ಸಹ ಆಟಗಾರರೊಂದಿಗೆ ವಿಮಾನದಲ್ಲಿರುವ ಚಿತ್ರವನ್ನು ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

2 / 6
ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿ ರಿಂಕು, ಕುಲ್ದದೀಪ್ ಯಾದವ್, ತಿಲಕ್ ವರ್ಮಾ, ಅರ್ಶ್ದೀಪ್ ಸಿಂಗ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿ ಇದ್ದಾರೆ.

ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿ ರಿಂಕು, ಕುಲ್ದದೀಪ್ ಯಾದವ್, ತಿಲಕ್ ವರ್ಮಾ, ಅರ್ಶ್ದೀಪ್ ಸಿಂಗ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿ ಇದ್ದಾರೆ.

3 / 6
ಇವರೊಂದಿಗೆ ಮಹಿಳೆಯೂ ಕಾಣಿಸಿಕೊಂಡಿದ್ದಾರೆ. ಇವರು ರಿಂಕುವಿನ ಗೆಳತಿಯೇ? ಎಂದು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಲ್ಲದೆ, ಅವರು ಏರ್‌ಲೈನ್ಸ್‌ನ ಯಾರಾದರೂ ಇರಬಹುದು ಎಂದು ಹೇಳಿತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

ಇವರೊಂದಿಗೆ ಮಹಿಳೆಯೂ ಕಾಣಿಸಿಕೊಂಡಿದ್ದಾರೆ. ಇವರು ರಿಂಕುವಿನ ಗೆಳತಿಯೇ? ಎಂದು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಲ್ಲದೆ, ಅವರು ಏರ್‌ಲೈನ್ಸ್‌ನ ಯಾರಾದರೂ ಇರಬಹುದು ಎಂದು ಹೇಳಿತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

4 / 6
ರಾಜಲ್ ಅರೋರಾ ಭಾರತೀಯ ತಂಡ ಮತ್ತು ಐಪಿಎಲ್‌ನ ಡಿಜಿಟಲ್ ಮತ್ತು ಮೀಡಿಯಾ ಮ್ಯಾನೇಜರ್ ಆಗಿದ್ದಾರೆ. ಇವರು ಇನ್​ಸ್ಟಾಗ್ರಾಮ್ ಮತ್ತು ಎಕ್ಸ್​ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ರಾಜಲ್ ಕಳೆದ 8 ವರ್ಷಗಳಿಂದ ಬಿಸಿಸಿಐ ಜೊತೆ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅವರ ಫಾಲೋವರ್ಸ್ 60 ಸಾವಿರದ ಸಮೀಪವಿದೆ.

ರಾಜಲ್ ಅರೋರಾ ಭಾರತೀಯ ತಂಡ ಮತ್ತು ಐಪಿಎಲ್‌ನ ಡಿಜಿಟಲ್ ಮತ್ತು ಮೀಡಿಯಾ ಮ್ಯಾನೇಜರ್ ಆಗಿದ್ದಾರೆ. ಇವರು ಇನ್​ಸ್ಟಾಗ್ರಾಮ್ ಮತ್ತು ಎಕ್ಸ್​ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ರಾಜಲ್ ಕಳೆದ 8 ವರ್ಷಗಳಿಂದ ಬಿಸಿಸಿಐ ಜೊತೆ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅವರ ಫಾಲೋವರ್ಸ್ 60 ಸಾವಿರದ ಸಮೀಪವಿದೆ.

5 / 6
ರಾಜಲ್ ಅರೋರಾ ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಮತ್ತು ಕಮ್ಯುನಿಕೇಷನ್‌ನಿಂದ ಪದವಿ ಪಡೆದಿದ್ದಾರೆ. ರಾಜಲ್ ಶಾಲೆಯಲ್ಲಿದ್ದಾಗ ಬಾಸ್ಕೆಟ್ ಬಾಲ್ ಆಡುತ್ತಿದ್ದರು. ಅವರು 2015 ರಿಂದ ಬಿಸಿಸಿಐಗಾಗಿ ಕೆಲಸ ಮಾಡುತ್ತಿದ್ದಾರೆ. ರಾಜಲ್ ಅರೋರಾ ಈ ಹಿಂದೆ ಹಲವಾರು ಪ್ರವಾಸಗಳಲ್ಲಿ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜೊತೆ ಕೂಡ ಕಾಣಿಸಿಕೊಂಡಿದ್ದಾರೆ.

ರಾಜಲ್ ಅರೋರಾ ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಮತ್ತು ಕಮ್ಯುನಿಕೇಷನ್‌ನಿಂದ ಪದವಿ ಪಡೆದಿದ್ದಾರೆ. ರಾಜಲ್ ಶಾಲೆಯಲ್ಲಿದ್ದಾಗ ಬಾಸ್ಕೆಟ್ ಬಾಲ್ ಆಡುತ್ತಿದ್ದರು. ಅವರು 2015 ರಿಂದ ಬಿಸಿಸಿಐಗಾಗಿ ಕೆಲಸ ಮಾಡುತ್ತಿದ್ದಾರೆ. ರಾಜಲ್ ಅರೋರಾ ಈ ಹಿಂದೆ ಹಲವಾರು ಪ್ರವಾಸಗಳಲ್ಲಿ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜೊತೆ ಕೂಡ ಕಾಣಿಸಿಕೊಂಡಿದ್ದಾರೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ