AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಆಟಗಾರರ ಜೊತೆ ಫ್ಲೈಟ್​ನಲ್ಲಿದ್ದ ಈ ಹುಡುಗಿ ಯಾರು ಗೊತ್ತೇ?

Mystery girl Rajal Arora: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮಧ್ಯೆ ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

Vinay Bhat
|

Updated on: Dec 08, 2023 | 9:47 AM

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ರುತುರಾಜ್, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಸೇರಿದಂತೆ ಯಂಗ್ ಇಂಡಿಯಾ ಈಗಾಗಲೇ ಹರಿಣಗಳ ನಾಡಿಗೆ ತಲುಪಿದೆ. ಡಿಸೆಂಬರ್ 10 ರಿಂದ ಭಾರತ- ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ರುತುರಾಜ್, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಸೇರಿದಂತೆ ಯಂಗ್ ಇಂಡಿಯಾ ಈಗಾಗಲೇ ಹರಿಣಗಳ ನಾಡಿಗೆ ತಲುಪಿದೆ. ಡಿಸೆಂಬರ್ 10 ರಿಂದ ಭಾರತ- ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭವಾಗಲಿದೆ.

1 / 6
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾಕ್ಕೆ ತಲುಪಿದ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತೀಯ ಆಟಗಾರರು ಕೂಡ ತಮ್ಮ ಸಾಮಾಜಿಕ ತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೈಕಿ ರಿಂಕು ಸಿಂಗ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ತಂಡದ ಸಹ ಆಟಗಾರರೊಂದಿಗೆ ವಿಮಾನದಲ್ಲಿರುವ ಚಿತ್ರವನ್ನು ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾಕ್ಕೆ ತಲುಪಿದ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತೀಯ ಆಟಗಾರರು ಕೂಡ ತಮ್ಮ ಸಾಮಾಜಿಕ ತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೈಕಿ ರಿಂಕು ಸಿಂಗ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ತಂಡದ ಸಹ ಆಟಗಾರರೊಂದಿಗೆ ವಿಮಾನದಲ್ಲಿರುವ ಚಿತ್ರವನ್ನು ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

2 / 6
ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿ ರಿಂಕು, ಕುಲ್ದದೀಪ್ ಯಾದವ್, ತಿಲಕ್ ವರ್ಮಾ, ಅರ್ಶ್ದೀಪ್ ಸಿಂಗ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿ ಇದ್ದಾರೆ.

ರಿಂಕು ಸಿಂಗ್ ಶೇರ್ ಮಾಡಿರುವ ಫೋಟೋದಲ್ಲಿ ಓರ್ವ ಮಹಿಳೆಯೂ ಕಾಣಿಸಿದ್ದಾರೆ. ಆ ಫೋಟೋವನ್ನು ನೋಡಿದ ತಕ್ಷಣ ಅವರು ಯಾರು ಎಂದು ಅನೇಕರು ಹುಡುಕುತ್ತಿದ್ದಾರೆ. ಈ ಫೋಟೋದಲ್ಲಿ ರಿಂಕು, ಕುಲ್ದದೀಪ್ ಯಾದವ್, ತಿಲಕ್ ವರ್ಮಾ, ಅರ್ಶ್ದೀಪ್ ಸಿಂಗ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿ ಇದ್ದಾರೆ.

3 / 6
ಇವರೊಂದಿಗೆ ಮಹಿಳೆಯೂ ಕಾಣಿಸಿಕೊಂಡಿದ್ದಾರೆ. ಇವರು ರಿಂಕುವಿನ ಗೆಳತಿಯೇ? ಎಂದು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಲ್ಲದೆ, ಅವರು ಏರ್‌ಲೈನ್ಸ್‌ನ ಯಾರಾದರೂ ಇರಬಹುದು ಎಂದು ಹೇಳಿತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

ಇವರೊಂದಿಗೆ ಮಹಿಳೆಯೂ ಕಾಣಿಸಿಕೊಂಡಿದ್ದಾರೆ. ಇವರು ರಿಂಕುವಿನ ಗೆಳತಿಯೇ? ಎಂದು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಲ್ಲದೆ, ಅವರು ಏರ್‌ಲೈನ್ಸ್‌ನ ಯಾರಾದರೂ ಇರಬಹುದು ಎಂದು ಹೇಳಿತ್ತಿದ್ದಾರೆ. ಈ ಫೋಟೋದಲ್ಲಿರುವ ಮಹಿಳೆಯ ಹೆಸರು ರಾಜಲ್ ಅರೋರಾ.

4 / 6
ರಾಜಲ್ ಅರೋರಾ ಭಾರತೀಯ ತಂಡ ಮತ್ತು ಐಪಿಎಲ್‌ನ ಡಿಜಿಟಲ್ ಮತ್ತು ಮೀಡಿಯಾ ಮ್ಯಾನೇಜರ್ ಆಗಿದ್ದಾರೆ. ಇವರು ಇನ್​ಸ್ಟಾಗ್ರಾಮ್ ಮತ್ತು ಎಕ್ಸ್​ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ರಾಜಲ್ ಕಳೆದ 8 ವರ್ಷಗಳಿಂದ ಬಿಸಿಸಿಐ ಜೊತೆ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅವರ ಫಾಲೋವರ್ಸ್ 60 ಸಾವಿರದ ಸಮೀಪವಿದೆ.

ರಾಜಲ್ ಅರೋರಾ ಭಾರತೀಯ ತಂಡ ಮತ್ತು ಐಪಿಎಲ್‌ನ ಡಿಜಿಟಲ್ ಮತ್ತು ಮೀಡಿಯಾ ಮ್ಯಾನೇಜರ್ ಆಗಿದ್ದಾರೆ. ಇವರು ಇನ್​ಸ್ಟಾಗ್ರಾಮ್ ಮತ್ತು ಎಕ್ಸ್​ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ರಾಜಲ್ ಕಳೆದ 8 ವರ್ಷಗಳಿಂದ ಬಿಸಿಸಿಐ ಜೊತೆ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅವರ ಫಾಲೋವರ್ಸ್ 60 ಸಾವಿರದ ಸಮೀಪವಿದೆ.

5 / 6
ರಾಜಲ್ ಅರೋರಾ ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಮತ್ತು ಕಮ್ಯುನಿಕೇಷನ್‌ನಿಂದ ಪದವಿ ಪಡೆದಿದ್ದಾರೆ. ರಾಜಲ್ ಶಾಲೆಯಲ್ಲಿದ್ದಾಗ ಬಾಸ್ಕೆಟ್ ಬಾಲ್ ಆಡುತ್ತಿದ್ದರು. ಅವರು 2015 ರಿಂದ ಬಿಸಿಸಿಐಗಾಗಿ ಕೆಲಸ ಮಾಡುತ್ತಿದ್ದಾರೆ. ರಾಜಲ್ ಅರೋರಾ ಈ ಹಿಂದೆ ಹಲವಾರು ಪ್ರವಾಸಗಳಲ್ಲಿ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜೊತೆ ಕೂಡ ಕಾಣಿಸಿಕೊಂಡಿದ್ದಾರೆ.

ರಾಜಲ್ ಅರೋರಾ ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಮತ್ತು ಕಮ್ಯುನಿಕೇಷನ್‌ನಿಂದ ಪದವಿ ಪಡೆದಿದ್ದಾರೆ. ರಾಜಲ್ ಶಾಲೆಯಲ್ಲಿದ್ದಾಗ ಬಾಸ್ಕೆಟ್ ಬಾಲ್ ಆಡುತ್ತಿದ್ದರು. ಅವರು 2015 ರಿಂದ ಬಿಸಿಸಿಐಗಾಗಿ ಕೆಲಸ ಮಾಡುತ್ತಿದ್ದಾರೆ. ರಾಜಲ್ ಅರೋರಾ ಈ ಹಿಂದೆ ಹಲವಾರು ಪ್ರವಾಸಗಳಲ್ಲಿ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜೊತೆ ಕೂಡ ಕಾಣಿಸಿಕೊಂಡಿದ್ದಾರೆ.

6 / 6
Follow us
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ