AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Tuli: ಚೆನ್ನೈ ಸೂಪರ್ ಕಿಂಗ್ಸ್​ಗೆ ಸಪೋರ್ಟ್ ಮಾಡುತ್ತಾ ಎಲ್ಲರ ಗಮನ ಸೆಳೆದ ಈ ಮಿಸ್ಟರಿ ಗರ್ಲ್ ಯಾರು?

ಚೆನ್ನೈ ಸೂಪರ್ ಕಿಂಗ್ಸ್​​ಗೆ ಸಪೋರ್ಟ್ ಮಾಡುತ್ತಿದ್ದ ಈ ಯುವತಿಯ ಕುರಿತು ನೆಟ್ಟಿಗರು ಕುತೂಹಲದಿಂದ ಪೂರ್ವಾಪರಗಳನ್ನು ಹುಡುಕಾಡಿದ್ದಾರೆ. ಆಕೆಯ ಹೆಸರು ಶೃತಿ ತುಲಿ. ಮಾಡೆಲ್ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಬಿಗ್​ಬಾಸ್ 13 ಸ್ಪರ್ಧಿ ಆಸಿಮ್ ರಿಯಾಜ್ ಜತೆ ಶ್ರುತಿ ಡೇಟಿಂಗ್ ಮಾಡುತ್ತಿದ್ದಾರೆ ಎಂದೂ ಹೇಳಲಾಗಿದೆ. ಅವರ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: May 05, 2022 | 2:42 PM

Share
ಐಪಿಎಲ್​ನಲ್ಲಿ ತಂಡಗಳಿಗೆ ಮಿಸ್ಟರಿ ಗರ್ಲ್​ಗಳು ಸುದ್ದಿಯಾಗೋದು ಸಾಮಾನ್ಯ. ಈ ಬಾರಿಯಂತೂ ಹಲವು ಯುವತಿಯರನ್ನು ಕ್ರಿಕೆಟ್ ಪ್ರೇಮಿಗಳು ನೋಡಿ ಅವರ್ಯಾರು ಎಂದು ತಲೆಕೆಡಿಸಿಕೊಂಡಿದ್ದಿದೆ. ಕಳೆದ ವರ್ಷ ಆರ್​ಸಿಬಿಗೆ ಚೀರ್ ಮಾಡಿದ್ದ ದೀಪಿಕಾ ಘೋಸ್, ಎಸ್​ಆರ್​ಹೆಚ್​ನ ಕವಿಯಾ ಮಾರನ್ ಮೊದಲಾದವರು ಕ್ಯಾಮೆರಾ ಕಣ್ಣಿಗೆ ಮೊದಲ ಬಾರಿಗೆ ಬಿದ್ದಾಗ ಸಖತ್ ಸುದ್ದಿಯಾಗಿದ್ದರು. ಈ ಪಟ್ಟಿಗೆ ಹೊಸ ಸೇರ್ಪಡೆ ಚೆನ್ನೈ ಸೂಪರ್ ಕಿಂಗ್ಸ್​ಗೆ ಸಪೋರ್ಟ್​ ಮಾಡ್ತಿದ್ದ ಈ ಯುವತಿ. IPL 2022 ರಲ್ಲಿ ಚೆನ್ನೈ ತಂಡದ ಪಂದ್ಯಗಳಲ್ಲಿ ಈ ಯುವತಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಸಿಎಸ್​ಕೆ ಬೆಂಬಲ ನೀಡಿದ್ದಾರೆ. ನೆಟ್ಟಿಗರು ಕುತೂಹಲದಿಂದ ಯುವತಿಯ ಪೂರ್ವಾಪರಗಳನ್ನು ಹುಡುಕಾಡಿದ್ದಾರೆ. ಅವರ ಪರಿಚಯ ಇಲ್ಲಿದೆ. ಅವರ ಹೆಸರು ಶೃತಿ ತುಲಿ. ಮಾಡೆಲ್ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ತಂಡಗಳಿಗೆ ಮಿಸ್ಟರಿ ಗರ್ಲ್​ಗಳು ಸುದ್ದಿಯಾಗೋದು ಸಾಮಾನ್ಯ. ಈ ಬಾರಿಯಂತೂ ಹಲವು ಯುವತಿಯರನ್ನು ಕ್ರಿಕೆಟ್ ಪ್ರೇಮಿಗಳು ನೋಡಿ ಅವರ್ಯಾರು ಎಂದು ತಲೆಕೆಡಿಸಿಕೊಂಡಿದ್ದಿದೆ. ಕಳೆದ ವರ್ಷ ಆರ್​ಸಿಬಿಗೆ ಚೀರ್ ಮಾಡಿದ್ದ ದೀಪಿಕಾ ಘೋಸ್, ಎಸ್​ಆರ್​ಹೆಚ್​ನ ಕವಿಯಾ ಮಾರನ್ ಮೊದಲಾದವರು ಕ್ಯಾಮೆರಾ ಕಣ್ಣಿಗೆ ಮೊದಲ ಬಾರಿಗೆ ಬಿದ್ದಾಗ ಸಖತ್ ಸುದ್ದಿಯಾಗಿದ್ದರು. ಈ ಪಟ್ಟಿಗೆ ಹೊಸ ಸೇರ್ಪಡೆ ಚೆನ್ನೈ ಸೂಪರ್ ಕಿಂಗ್ಸ್​ಗೆ ಸಪೋರ್ಟ್​ ಮಾಡ್ತಿದ್ದ ಈ ಯುವತಿ. IPL 2022 ರಲ್ಲಿ ಚೆನ್ನೈ ತಂಡದ ಪಂದ್ಯಗಳಲ್ಲಿ ಈ ಯುವತಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಸಿಎಸ್​ಕೆ ಬೆಂಬಲ ನೀಡಿದ್ದಾರೆ. ನೆಟ್ಟಿಗರು ಕುತೂಹಲದಿಂದ ಯುವತಿಯ ಪೂರ್ವಾಪರಗಳನ್ನು ಹುಡುಕಾಡಿದ್ದಾರೆ. ಅವರ ಪರಿಚಯ ಇಲ್ಲಿದೆ. ಅವರ ಹೆಸರು ಶೃತಿ ತುಲಿ. ಮಾಡೆಲ್ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.

1 / 6
ಹಳದಿ ಬಣ್ಣದ ಟಾಪ್​ ಧರಿಸಿ ಮಿಂಚುತ್ತಿದ್ದ ಶ್ರುತಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​ಗೆ ಚೀರ್ ಮಾಡುತ್ತಿದ್ದರು.

ಹಳದಿ ಬಣ್ಣದ ಟಾಪ್​ ಧರಿಸಿ ಮಿಂಚುತ್ತಿದ್ದ ಶ್ರುತಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​ಗೆ ಚೀರ್ ಮಾಡುತ್ತಿದ್ದರು.

2 / 6
ಇತ್ತೀಚೆಗೆ ಚೆನ್ನೈ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಶ್ರುತಿ ಎಲ್ಲರ ಗಮನ ಸೆಳೆದಿದ್ದರು. ಅಂಬಾಟಿ ರಾಯುಡು ಸಿಕ್ಸರ್ ಹೊಡೆದಾಗ ಶ್ರುತಿಯವರ ಸಂಭ್ರಮ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು.

ಇತ್ತೀಚೆಗೆ ಚೆನ್ನೈ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಶ್ರುತಿ ಎಲ್ಲರ ಗಮನ ಸೆಳೆದಿದ್ದರು. ಅಂಬಾಟಿ ರಾಯುಡು ಸಿಕ್ಸರ್ ಹೊಡೆದಾಗ ಶ್ರುತಿಯವರ ಸಂಭ್ರಮ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು.

3 / 6
ಅಮೃತಸರ ಮೂಲದ ಶ್ರುತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1.28 ಲಕ್ಷ ಅಭಿಮಾನಿ ಬಳಗವೂ ಇದೆ. 2013ರಲ್ಲಿ ಮಿಸ್ ಇಂಡಿಯಾ ದಿವಾ ಸೌಂದರ್ಯ ಸ್ಪರ್ಧೆಯಲ್ಲಿ ರೂಪದರ್ಶಿಯಾಗಿ ಮಾಡೆಲಿಂಗ್ ಕ್ಷೇತ್ರಕ್ಕೆ ಅವರು ಕಾಲಿಟ್ಟಿದ್ದರು.

ಅಮೃತಸರ ಮೂಲದ ಶ್ರುತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1.28 ಲಕ್ಷ ಅಭಿಮಾನಿ ಬಳಗವೂ ಇದೆ. 2013ರಲ್ಲಿ ಮಿಸ್ ಇಂಡಿಯಾ ದಿವಾ ಸೌಂದರ್ಯ ಸ್ಪರ್ಧೆಯಲ್ಲಿ ರೂಪದರ್ಶಿಯಾಗಿ ಮಾಡೆಲಿಂಗ್ ಕ್ಷೇತ್ರಕ್ಕೆ ಅವರು ಕಾಲಿಟ್ಟಿದ್ದರು.

4 / 6
ಶ್ರುತಿ ಬಿಗ್​ಬಾಸ್ 13ರ ಸ್ಪರ್ಧಿ ಆಸಿಮ್ ರಿಯಾಜ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ನಟಿ ನಿರಾಕರಿಸಿದ್ದಾರೆ. ಅದಾಗ್ಯೂ ತಮ್ಮ ಸಂಬಂಧ ಸ್ನೇಹಕ್ಕಿಂತ ಉತ್ತಮವಾಗಿದೆ ಎಂದಿರುವ ಶ್ರುತಿ ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ.

ಶ್ರುತಿ ಬಿಗ್​ಬಾಸ್ 13ರ ಸ್ಪರ್ಧಿ ಆಸಿಮ್ ರಿಯಾಜ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ನಟಿ ನಿರಾಕರಿಸಿದ್ದಾರೆ. ಅದಾಗ್ಯೂ ತಮ್ಮ ಸಂಬಂಧ ಸ್ನೇಹಕ್ಕಿಂತ ಉತ್ತಮವಾಗಿದೆ ಎಂದಿರುವ ಶ್ರುತಿ ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ.

5 / 6
ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದ ಶ್ರುತಿ ಹಲವು ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಬೋಲ್ಡ್ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವ ಅವರು ಸಖತ್ ಸುದ್ದಿಯಲ್ಲಿರುತ್ತಾರೆ. ಇದೀಗ ಐಪಿಎಲ್ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.

ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದ ಶ್ರುತಿ ಹಲವು ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಬೋಲ್ಡ್ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವ ಅವರು ಸಖತ್ ಸುದ್ದಿಯಲ್ಲಿರುತ್ತಾರೆ. ಇದೀಗ ಐಪಿಎಲ್ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ