AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NAM vs KAR: 8 ಸಿಕ್ಸರ್, 13 ಫೋರ್: ನಮೀಬಿಯಾ ವಿರುದ್ಧ ಕನ್ನಡಿಗನ ಸಿಡಿಲಬ್ಬರದ ಶತಕ

NAM vs KAR: ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಕರ್ನಾಟಕ ಪರ ಇನಿಂಗ್ಸ್ ಆರಂಭಿಸಿದ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 04, 2023 | 5:05 PM

ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ನಮೀಬಿಯಾ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಕರ್ನಾಟಕದ ಎಲ್.ಆರ್​ ಚೇತನ್ ಹಾಗೂ ನಿಕಿನ್ ಜೋಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ನಮೀಬಿಯಾ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಕರ್ನಾಟಕದ ಎಲ್.ಆರ್​ ಚೇತನ್ ಹಾಗೂ ನಿಕಿನ್ ಜೋಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಕರ್ನಾಟಕ ಪರ ಇನಿಂಗ್ಸ್ ಆರಂಭಿಸಿದ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದು ತುದಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಚೇತನ್ ಇನಿಂಗ್ಸ್ ಕಟ್ಟು ಜವಾಬ್ದಾರಿ ಹೆಗಲೇರಿಸಿಕೊಂಡರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಕರ್ನಾಟಕ ಪರ ಇನಿಂಗ್ಸ್ ಆರಂಭಿಸಿದ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದು ತುದಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಚೇತನ್ ಇನಿಂಗ್ಸ್ ಕಟ್ಟು ಜವಾಬ್ದಾರಿ ಹೆಗಲೇರಿಸಿಕೊಂಡರು.

2 / 6
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಚೇತನ್ ನಿಕ್ ಜೋಸ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಕರ್ನಾಟಕ ತಂಡವು ಆರಂಭಿಕ ಆಘಾತದಿಂದ ಪಾರಾಯಿತು. ತಂಡದ ಮೊತ್ತದ 100ರ ಗಡಿದಾಟುತ್ತಿದ್ದಂತೆ ಬಿರುಸಿನ ಆಟಕ್ಕೆ ಒತ್ತು ನೀಡಿದ ಚೇತನ್-ನಿಕಿನ್ ಜೋಡಿ ರನ್​ಗಳಿಕೆ ವೇಗವನ್ನು ಹೆಚ್ಚಿಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಚೇತನ್ ನಿಕ್ ಜೋಸ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಕರ್ನಾಟಕ ತಂಡವು ಆರಂಭಿಕ ಆಘಾತದಿಂದ ಪಾರಾಯಿತು. ತಂಡದ ಮೊತ್ತದ 100ರ ಗಡಿದಾಟುತ್ತಿದ್ದಂತೆ ಬಿರುಸಿನ ಆಟಕ್ಕೆ ಒತ್ತು ನೀಡಿದ ಚೇತನ್-ನಿಕಿನ್ ಜೋಡಿ ರನ್​ಗಳಿಕೆ ವೇಗವನ್ನು ಹೆಚ್ಚಿಸಿದರು.

3 / 6
ಅದರಲ್ಲೂ ಅರ್ಧಶತಕದ ಬಳಿಕ ಭರ್ಜರಿಯಾಗಿ ಬ್ಯಾಟ್ ಬೀಸಿದ ಎಲ್​ಆರ್​ ಚೇತನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅದರಂತೆ ಒಟ್ಟು 8 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳನ್ನು ಚಚ್ಚಿದ ಚೇತನ್ ಸ್ಪೋಟಕ ಶತಕ ಬಾರಿಸಿದರು.

ಅದರಲ್ಲೂ ಅರ್ಧಶತಕದ ಬಳಿಕ ಭರ್ಜರಿಯಾಗಿ ಬ್ಯಾಟ್ ಬೀಸಿದ ಎಲ್​ಆರ್​ ಚೇತನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅದರಂತೆ ಒಟ್ಟು 8 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳನ್ನು ಚಚ್ಚಿದ ಚೇತನ್ ಸ್ಪೋಟಕ ಶತಕ ಬಾರಿಸಿದರು.

4 / 6
ಅಂತಿಮವಾಗಿ 147 ಎಸೆತಗಳಲ್ಲಿ 169 ರನ್​ ಬಾರಿಸಿದ ಚೇತನ್ ಜಾನ್ ಫೈಲಿಂಕ್​ಗೆ ವಿಕೆಟ್​ ಒಪ್ಪಿಸಿದರು. ಅಷ್ಟರಲ್ಲಾಗಲೇ ಕರ್ನಾಟಕ ತಂಡವು 41 ಓವರ್​ಗಳಲ್ಲಿ 270 ರನ್​ಗಳಿಸಿತ್ತು.

ಅಂತಿಮವಾಗಿ 147 ಎಸೆತಗಳಲ್ಲಿ 169 ರನ್​ ಬಾರಿಸಿದ ಚೇತನ್ ಜಾನ್ ಫೈಲಿಂಕ್​ಗೆ ವಿಕೆಟ್​ ಒಪ್ಪಿಸಿದರು. ಅಷ್ಟರಲ್ಲಾಗಲೇ ಕರ್ನಾಟಕ ತಂಡವು 41 ಓವರ್​ಗಳಲ್ಲಿ 270 ರನ್​ಗಳಿಸಿತ್ತು.

5 / 6
ಇನ್ನು ಚೇತನ್​ಗೆ ಉತ್ತಮ ಸಾಥ್ ನೀಡಿದ ನಿಕಿನ್ ಜೋಸ್ ಕೂಡ ಅದ್ಭುತ ಇನಿಂಗ್ಸ್ ಆಡಿದರು. ನಮೀಬಿಯಾದ ಅನುಭವಿ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ನಿಕಿನ್ 109 ಎಸೆತಗಳಲ್ಲಿ 103 ರನ್​ ಬಾರಿಸಿ ಮಿಂಚಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ಕರ್ನಾಟಕ ತಂಡವು 4 ವಿಕೆಟ್ ನಷ್ಟಕ್ಕೆ 360 ರನ್​ ಕಲೆಹಾಕಿದೆ.

ಇನ್ನು ಚೇತನ್​ಗೆ ಉತ್ತಮ ಸಾಥ್ ನೀಡಿದ ನಿಕಿನ್ ಜೋಸ್ ಕೂಡ ಅದ್ಭುತ ಇನಿಂಗ್ಸ್ ಆಡಿದರು. ನಮೀಬಿಯಾದ ಅನುಭವಿ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ನಿಕಿನ್ 109 ಎಸೆತಗಳಲ್ಲಿ 103 ರನ್​ ಬಾರಿಸಿ ಮಿಂಚಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ಕರ್ನಾಟಕ ತಂಡವು 4 ವಿಕೆಟ್ ನಷ್ಟಕ್ಕೆ 360 ರನ್​ ಕಲೆಹಾಕಿದೆ.

6 / 6
Follow us
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ