AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAR vs NAM: ನಮೀಬಿಯಾ ವಿರುದ್ಧ ಕನ್ನಡಿಗನ ಸಿಡಿಲಬ್ಬರದ ಶತಕ..!

Namibia vs Karnataka: ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ 147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

TV9 Web
| Edited By: |

Updated on: Jun 07, 2023 | 6:47 PM

Share
Namibia vs Karnataka: ವಿಂಡ್​ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಮೀಬಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ದಾಂಡಿಗ ಎಲ್​ಆರ್​ ಚೇತನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರವಿಕುಮಾರ್ ಸಮರ್ಥ್ ಫೀಲ್ಡಿಂಗ್ ಆಯ್ದುಕೊಂಡಿದ್ದರು.

Namibia vs Karnataka: ವಿಂಡ್​ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಮೀಬಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ದಾಂಡಿಗ ಎಲ್​ಆರ್​ ಚೇತನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರವಿಕುಮಾರ್ ಸಮರ್ಥ್ ಫೀಲ್ಡಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಾನ್ ಫೌಷೆಯನ್ನು ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್​ ಲಿಂಗನ್​ರನ್ನು 6ನೇ ಓವರ್​ನಲ್ಲಿ ವಿಜಯಕುಮಾರ್ ವೈಶಾಕ್ ಔಟ್ ಮಾಡಿ ಕರ್ನಾಟಕಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು.

ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಾನ್ ಫೌಷೆಯನ್ನು ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್​ ಲಿಂಗನ್​ರನ್ನು 6ನೇ ಓವರ್​ನಲ್ಲಿ ವಿಜಯಕುಮಾರ್ ವೈಶಾಕ್ ಔಟ್ ಮಾಡಿ ಕರ್ನಾಟಕಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು.

2 / 7
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಝೇನ್ ಗ್ರೀನ್ 72 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 65 ರನ್ ಬಾರಿಸಿದರು. ಇನ್ನು ಗ್ರೀನ್​ಗೆ ಸಾಥ್ ನೀಡಿದ ಬೆರ್ನಾಡ್ 6 ಭರ್ಜರಿ ಸಿಕ್ಸ್​ನೊಂದಿಗೆ 49 ಎಸೆತಗಳಲ್ಲಿ 59 ರನ್ ಸಿಡಿಸಿದರು. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕುಸಿತ ಕಂಡ ನಮೀಬಿಯಾ ತಂಡವು 45.1 ಓವರ್​ಗಳಲ್ಲಿ 226 ರನ್​ಗಳಿಸಿ ಸರ್ವಪತನ ಕಂಡಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಝೇನ್ ಗ್ರೀನ್ 72 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 65 ರನ್ ಬಾರಿಸಿದರು. ಇನ್ನು ಗ್ರೀನ್​ಗೆ ಸಾಥ್ ನೀಡಿದ ಬೆರ್ನಾಡ್ 6 ಭರ್ಜರಿ ಸಿಕ್ಸ್​ನೊಂದಿಗೆ 49 ಎಸೆತಗಳಲ್ಲಿ 59 ರನ್ ಸಿಡಿಸಿದರು. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕುಸಿತ ಕಂಡ ನಮೀಬಿಯಾ ತಂಡವು 45.1 ಓವರ್​ಗಳಲ್ಲಿ 226 ರನ್​ಗಳಿಸಿ ಸರ್ವಪತನ ಕಂಡಿತು.

3 / 7
ಕರ್ನಾಟಕ ಪರ ಶುಭಾಂಗ್ ಹೆಗ್ಡೆ 10 ಓವರ್​ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ವಿಜಯಕುಮಾರ್ ವೈಶಾಕ್ 2 ವಿಕೆಟ್ ಕಬಳಿಸಿದರು. ಇನ್ನು ನಿಕಿನ್ ಜೋಸ್ ಹಾಗೂ ರಿಷಿ ಬೋಪಣ್ಣ ತಲಾ 1 ವಿಕೆಟ್ ಪಡೆದರು.

ಕರ್ನಾಟಕ ಪರ ಶುಭಾಂಗ್ ಹೆಗ್ಡೆ 10 ಓವರ್​ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ವಿಜಯಕುಮಾರ್ ವೈಶಾಕ್ 2 ವಿಕೆಟ್ ಕಬಳಿಸಿದರು. ಇನ್ನು ನಿಕಿನ್ ಜೋಸ್ ಹಾಗೂ ರಿಷಿ ಬೋಪಣ್ಣ ತಲಾ 1 ವಿಕೆಟ್ ಪಡೆದರು.

4 / 7
ಈ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಎಲ್​ಆರ್ ಚೇತನ್ ಸಿಡಿಲಬ್ಬರದ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ನಮೀಬಿಯಾ ಬೌಲರ್​ಗಳ ಬೆಂಡೆತ್ತಿದರು.

ಈ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಎಲ್​ಆರ್ ಚೇತನ್ ಸಿಡಿಲಬ್ಬರದ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ನಮೀಬಿಯಾ ಬೌಲರ್​ಗಳ ಬೆಂಡೆತ್ತಿದರು.

5 / 7
ಪರಿಣಾಮ 25 ಓವರ್​ ವೇಳೆಗೆ ಕರ್ನಾಟಕ ತಂಡದ ಮೊತ್ತ 150 ರ ಗಡಿ ತಲುಪಿತು. ಇತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಚೇತನ್ 15 ಫೋರ್ ಹಾಗೂ 1 ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ ಕೇವಲ 92 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರು.

ಪರಿಣಾಮ 25 ಓವರ್​ ವೇಳೆಗೆ ಕರ್ನಾಟಕ ತಂಡದ ಮೊತ್ತ 150 ರ ಗಡಿ ತಲುಪಿತು. ಇತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಚೇತನ್ 15 ಫೋರ್ ಹಾಗೂ 1 ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ ಕೇವಲ 92 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರು.

6 / 7
ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ  147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ 147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

7 / 7
Follow Us
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ