AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, ರೋಹಿತ್ ಶರ್ಮಾ ಕೈ ಮೇಲೆತ್ತಿ ಖುಷಿ ವ್ಯಕ್ತಪಡಿಸಿದ ನರೇಂದ್ರ ಮೋದಿ

India vs Australia 4th Test: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ. ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

Vinay Bhat
|

Updated on: Mar 09, 2023 | 11:28 AM

Share
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border-Gavaskar Trophy) ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ.

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border-Gavaskar Trophy) ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಕ್ಕಿದೆ.

1 / 12
ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿದ್ದಾರೆ.

2 / 12
ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್​ ಕ್ಯಾಪ್​ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್​ ಶರ್ಮಾರಿಗೆ ಕ್ಯಾಪ್​ ನೀಡಿದರೆ, ಆಸೀಸ್​ ನಾಯಕ ಸ್ಟೀವನ್​ ಸ್ಮಿತ್​ರಿಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್​ ನೀಡಿದರು.

ಪಂದ್ಯ ಆರಂಭಕ್ಕೂ ಮುನ್ನವೇ ಪ್ರಧಾನಿಗಳು ಮೈದಾನಕ್ಕೆ ಪ್ರವೇಶಿಸಿ ಉಭಯ ತಂಡದ ನಾಯಕರಿಗೆ ಟೆಸ್ಟ್​ ಕ್ಯಾಪ್​ ಹಸ್ತಾಂತರಿಸಿದರು. ಮೋದಿ ಅವರು ನಾಯಕ ರೋಹಿತ್​ ಶರ್ಮಾರಿಗೆ ಕ್ಯಾಪ್​ ನೀಡಿದರೆ, ಆಸೀಸ್​ ನಾಯಕ ಸ್ಟೀವನ್​ ಸ್ಮಿತ್​ರಿಗೆ ಅಲ್ಬನೀಸ್ ಅವರು ಗ್ರೀನ್ ಕ್ಯಾಪ್​ ನೀಡಿದರು.

3 / 12
ಇದೇವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ಕ್ಯಾಪ್ಟನ್​ಗಳಾದ ರೋಹಿತ್​ ಶಾರ್ಮಾ ಹಾಗೂ ಸ್ಟಿವ್​ ಸ್ಮಿತ್​ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು.

ಇದೇವೇಳೇ ಇಬ್ಬರು ಪ್ರಧಾನಿಗಳು ಎರಡು ತಂಡಗಳ ಕ್ಯಾಪ್ಟನ್​ಗಳಾದ ರೋಹಿತ್​ ಶಾರ್ಮಾ ಹಾಗೂ ಸ್ಟಿವ್​ ಸ್ಮಿತ್​ ಅವರ ಕೈಗಳನ್ನ ಹಿಡಿದು ಮೇಲೆತ್ತಿ ಖುಷಿ ವ್ಯಕ್ತಪಡಿಸಿ ಶುಭಕೋರಿದರು.

4 / 12
ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿಯವರು ರೋಹಿತ್​ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್​ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು.

ಸಾಲಿನಲ್ಲಿ ನಿಂತು ಆಟಗಾರರರು ರಾಷ್ಟ್ರಗೀತೆಯನ್ನು ಹಾಡುವಾಗ ಮೋದಿಯವರು ರೋಹಿತ್​ ಶರ್ಮಾ ಪಕ್ಕದಲ್ಲೇ ನಿಂತು ರಾಷ್ಟ್ರಗೀತೆ ಹಾಡಿದರೆ, ಆಸೀಸ್​ ಪ್ರಧಾನಿ ಆಂಟೋನಿ ಕೂಡ ತಮ್ಮ ಆಟಗಾರರ ಸಾಲಿನಲ್ಲಿ ನಿಂತು ರಾಷ್ಟ್ರಗೀತೆ ಹಾಡಿದರು.

5 / 12
ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ‍್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್​ ಅಭಿಮಾನಿಗಳಿಗೆ ಕೈಬೀಸಿದರು.

ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಮೈದಾನದಲ್ಲಿ ವಿಶೇಷವಾಗಿ ರ‍್ಯಾಲಿ ನಡೆಸಿದರು. ತೆರೆದ ವಾಹನದಲ್ಲಿ ಕ್ರೀಡಾಂಗಣವನ್ನ ಸುತ್ತು ಹಾಕಿ ಕ್ರಿಕೆಟ್​ ಅಭಿಮಾನಿಗಳಿಗೆ ಕೈಬೀಸಿದರು.

6 / 12
ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್​ಗೆ ಶುಭಕೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ.

ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್​ಗೆ ಶುಭಕೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ.

7 / 12
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.

8 / 12
ರಾಷ್ಟ್ರಗೀತೆಗೂ ಮುನ್ನ ಸಾಲಿನಲ್ಲಿ ನಿಂತ ಭಾರತೀಯ ಆಟಗಾರರಿಗೆ ಶುಭಕೋರುತ್ತಿರುವ ನರೇಂದ್ರ ಮೋದಿ.

ರಾಷ್ಟ್ರಗೀತೆಗೂ ಮುನ್ನ ಸಾಲಿನಲ್ಲಿ ನಿಂತ ಭಾರತೀಯ ಆಟಗಾರರಿಗೆ ಶುಭಕೋರುತ್ತಿರುವ ನರೇಂದ್ರ ಮೋದಿ.

9 / 12
ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಸೆಲ್ಫೀ ಫೋಟೋ ಕ್ಲಿಕ್ಕಿಸುತ್ತಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​.

ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಸೆಲ್ಫೀ ಫೋಟೋ ಕ್ಲಿಕ್ಕಿಸುತ್ತಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​.

10 / 12
ಭಾರತ- ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸುತ್ತಿರುವ ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

ಭಾರತ- ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸುತ್ತಿರುವ ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

11 / 12
ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

ನರೇಂದ್ರ ಮೋದಿ ಹಾಗೂ ಆಂಥೋನಿ ಆಲ್ಬನೀಸ್.

12 / 12
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು