AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯುತ್ತಿದ್ದಾರೆ 19 ವರ್ಷದ ಯುವ ವೇಗಿ

Pakistan Playing XI: ಏಷ್ಯಾಕಪ್​ನಲ್ಲಿ ಇದುವರೆಗೆ ಭಾರತ-ಪಾಕಿಸ್ತಾನ್ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಸೋಲುಣಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Aug 28, 2022 | 6:47 PM

Share
ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಭಾರತ-ಪಾಕ್ ನಡುವಣ ಪಂದ್ಯದಲ್ಲಿ ಯುವ ವೇಗಿ ಪದಾರ್ಪಣೆ ಮಾಡಲಿದ್ದಾರೆ.

ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಭಾರತ-ಪಾಕ್ ನಡುವಣ ಪಂದ್ಯದಲ್ಲಿ ಯುವ ವೇಗಿ ಪದಾರ್ಪಣೆ ಮಾಡಲಿದ್ದಾರೆ.

1 / 5
19 ವರ್ಷದ ಯುವ ವೇಗಿ ನಸೀಮ್ ಶಾ ಟೀಮ್ ಇಂಡಿಯಾ ವಿರುದ್ದದ ಪಂದ್ಯದಲ್ಲಿ ಪಾಕ್ ಪರ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ ಎಂಬುದನ್ನು ಪಾಕ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

19 ವರ್ಷದ ಯುವ ವೇಗಿ ನಸೀಮ್ ಶಾ ಟೀಮ್ ಇಂಡಿಯಾ ವಿರುದ್ದದ ಪಂದ್ಯದಲ್ಲಿ ಪಾಕ್ ಪರ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ ಎಂಬುದನ್ನು ಪಾಕ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

2 / 5
ಇದರೊಂದಿಗೆ ಪಾಕಿಸ್ತಾನ್ ಹೊಸ ಅಸ್ತ್ರದೊಂದಿಗೆ ಟೀಮ್ ಇಂಡಿಯಾ ವಿರುದ್ದ ಆಡಲಿರುವುದು ಖಚಿತವಾಗಿದೆ. ಏಕೆಂದರೆ ತಂಡದಲ್ಲಿದ್ದ ಪ್ರಮುಖ ವೇಗಿಗಳಾದ ಶಾಹೀನ್ ಅಫ್ರಿದಿ ಹಾಗೂ ವಾಸಿಂ ಜೂನಿಯರ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಇದರೊಂದಿಗೆ ಪಾಕಿಸ್ತಾನ್ ಹೊಸ ಅಸ್ತ್ರದೊಂದಿಗೆ ಟೀಮ್ ಇಂಡಿಯಾ ವಿರುದ್ದ ಆಡಲಿರುವುದು ಖಚಿತವಾಗಿದೆ. ಏಕೆಂದರೆ ತಂಡದಲ್ಲಿದ್ದ ಪ್ರಮುಖ ವೇಗಿಗಳಾದ ಶಾಹೀನ್ ಅಫ್ರಿದಿ ಹಾಗೂ ವಾಸಿಂ ಜೂನಿಯರ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

3 / 5
ಹೀಗಾಗಿ ಯುವ ವೇಗಿಯನ್ನು ಪ್ಲೇಯಿಂಗ್ ಇಲೆವೆನ್​​ಗೆ ಸೇರಿಸಲು ಪಾಕ್ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರಂತೆ ಟೀಮ್ ಇಂಡಿಯಾ ಪರ ನಸೀಂ ಶಾ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ಯುವ ವೇಗಿಯನ್ನು ಪ್ಲೇಯಿಂಗ್ ಇಲೆವೆನ್​​ಗೆ ಸೇರಿಸಲು ಪಾಕ್ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರಂತೆ ಟೀಮ್ ಇಂಡಿಯಾ ಪರ ನಸೀಂ ಶಾ ಕಣಕ್ಕಿಳಿಯಲಿದ್ದಾರೆ.

4 / 5
ಈಗಾಗಲೇ ಪಾಕಿಸ್ತಾನ್ ಪರ 13 ಟೆಸ್ಟ್ ಪಂದ್ಯವಾಡಿರುವ ನಸೀಂ 33 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 3 ಏಕದಿನ ಪಂದ್ಯಗಳಿಂದ 10 ವಿಕೆಟ್ ಉರುಳಿಸಿದ್ದಾರೆ. ಇದೀಗ ಮಹತ್ವದ ಪಂದ್ಯದ ಮೂಲಕ ಎಂಟ್ರಿ ಕೊಡುತ್ತಿರುವ ನಸೀಂ ಶಾ ಟೀಮ್ ಇಂಡಿಯಾ ಪಾಲಿಗೆ ಕಂಟಕವಾಗಲಿದ್ದಾರಾ ಕಾದು ನೋಡಬೇಕಿದೆ.

ಈಗಾಗಲೇ ಪಾಕಿಸ್ತಾನ್ ಪರ 13 ಟೆಸ್ಟ್ ಪಂದ್ಯವಾಡಿರುವ ನಸೀಂ 33 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 3 ಏಕದಿನ ಪಂದ್ಯಗಳಿಂದ 10 ವಿಕೆಟ್ ಉರುಳಿಸಿದ್ದಾರೆ. ಇದೀಗ ಮಹತ್ವದ ಪಂದ್ಯದ ಮೂಲಕ ಎಂಟ್ರಿ ಕೊಡುತ್ತಿರುವ ನಸೀಂ ಶಾ ಟೀಮ್ ಇಂಡಿಯಾ ಪಾಲಿಗೆ ಕಂಟಕವಾಗಲಿದ್ದಾರಾ ಕಾದು ನೋಡಬೇಕಿದೆ.

5 / 5

Published On - 6:47 pm, Sun, 28 August 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ