AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನೀವು ಯಾವುದಕ್ಕೆ ಅರ್ಹರಾಗಿದ್ದಿರೋ, ಅದನ್ನೇ ಪಡೆಯುತ್ತೀರಿ: ನವೀನ್ ಉಲ್ ಹಕ್ ಪೋಸ್ಟ್

IPL 2023 Kannada: ಮೈದಾನದಲ್ಲಿನ ನವೀನ್ ಉಲ್ ಹಕ್​ ಅವರ ಈ ಅತಿರೇಕದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಲಕ್ನೋ ಆಟಗಾರನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 5:22 PM

IPL 2023: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯವು ಹಲವು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿತ್ತು. ಪಂದ್ಯ ನಡುವೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ಶುರುವಾದ ದೃಷ್ಟಿಯುದ್ಧ ಆ ಬಳಿಕ ಮಾತಿನ ರೂಪಕ್ಕೆ ವಾಲಿತು.

IPL 2023: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯವು ಹಲವು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿತ್ತು. ಪಂದ್ಯ ನಡುವೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ಶುರುವಾದ ದೃಷ್ಟಿಯುದ್ಧ ಆ ಬಳಿಕ ಮಾತಿನ ರೂಪಕ್ಕೆ ವಾಲಿತು.

1 / 7
ಪಂದ್ಯದ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಪಿಚ್​ನಲ್ಲೇ ವಾಕ್ಸಮರಕ್ಕೆ ಇಳಿದಿದ್ದರು. ಇದನ್ನು ಗಮನಿಸಿದ ಅಂಪೈರ್ ಮಧ್ಯ ಪ್ರವೇಶಿಸಿದ್ದರು. ಇನ್ನು ಪಂದ್ಯ ಮುಗಿದ ಬಳಿಕ ಹಸ್ತಲಾಘವ ನೀಡುವ ವೇಳೆಯೂ ಇಬ್ಬರು ಮಾತಿನ ಚಕಮಕಿ ನಡೆಸಿದ್ದರು. ಇದಾದ ಬಳಿಕವಷ್ಟೇ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳ ಶುರುವಾಗಿತ್ತು.

ಪಂದ್ಯದ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಪಿಚ್​ನಲ್ಲೇ ವಾಕ್ಸಮರಕ್ಕೆ ಇಳಿದಿದ್ದರು. ಇದನ್ನು ಗಮನಿಸಿದ ಅಂಪೈರ್ ಮಧ್ಯ ಪ್ರವೇಶಿಸಿದ್ದರು. ಇನ್ನು ಪಂದ್ಯ ಮುಗಿದ ಬಳಿಕ ಹಸ್ತಲಾಘವ ನೀಡುವ ವೇಳೆಯೂ ಇಬ್ಬರು ಮಾತಿನ ಚಕಮಕಿ ನಡೆಸಿದ್ದರು. ಇದಾದ ಬಳಿಕವಷ್ಟೇ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವಣ ಜಗಳ ಶುರುವಾಗಿತ್ತು.

2 / 7
ಇನ್ನು  ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿಯ ಮುನಿಸನ್ನು ತಿಳಿಗೊಳಿಸಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಪ್ರಯತ್ನಿಸಿದ್ದರು. ಆದರೆ ಅಟಿಟ್ಯೂಡ್ ತೋರಿಸಿದ ನವೀನ್ ನಾಯಕನ ಮಾತಿಗೆ ಬೆಲೆ ನೀಡದೆ ಬೇಕಾಗಿಲ್ಲ ಎಂಬ ರೀತಿಯಲ್ಲಿ ದೂರ ನಡೆದಿದ್ದರು.

ಇನ್ನು ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿಯ ಮುನಿಸನ್ನು ತಿಳಿಗೊಳಿಸಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಪ್ರಯತ್ನಿಸಿದ್ದರು. ಆದರೆ ಅಟಿಟ್ಯೂಡ್ ತೋರಿಸಿದ ನವೀನ್ ನಾಯಕನ ಮಾತಿಗೆ ಬೆಲೆ ನೀಡದೆ ಬೇಕಾಗಿಲ್ಲ ಎಂಬ ರೀತಿಯಲ್ಲಿ ದೂರ ನಡೆದಿದ್ದರು.

3 / 7
ಮೈದಾನದಲ್ಲಿನ ನವೀನ್ ಉಲ್ ಹಕ್​ ಅವರ ಈ ಅತಿರೇಕದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಲಕ್ನೋ ಆಟಗಾರನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿತ್ತು. ಈ ದಂಡದ ಬೆನ್ನಲ್ಲೇ ನವೀನ್ ಉಲ್ ಹಕ್ ಹಾಕಿದ ಇನ್​ಸ್ಟಾಗ್ರಾಮ್ ಪೋಸ್ಟ್​ವೊಂದು ವೈರಲ್ ಆಗಿದೆ.

ಮೈದಾನದಲ್ಲಿನ ನವೀನ್ ಉಲ್ ಹಕ್​ ಅವರ ಈ ಅತಿರೇಕದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಐಪಿಎಲ್ ಆಡಳಿತ ಮಂಡಳಿ ಲಕ್ನೋ ಆಟಗಾರನಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿತ್ತು. ಈ ದಂಡದ ಬೆನ್ನಲ್ಲೇ ನವೀನ್ ಉಲ್ ಹಕ್ ಹಾಕಿದ ಇನ್​ಸ್ಟಾಗ್ರಾಮ್ ಪೋಸ್ಟ್​ವೊಂದು ವೈರಲ್ ಆಗಿದೆ.

4 / 7
ನೀವು ಯಾವುದಕ್ಕೆ ಅರ್ಹರಾಗಿದ್ದಿರೋ, ಅದನ್ನೇ ಪಡೆಯುತ್ತೀರಿ ಎಂದು ಮಾರ್ಮಿಕವಾಗಿ ನವೀನ್ ಉಲ್ ಹಕ್ ಪೋಸ್ಟ್ ಹಾಕಿದ್ದರು. ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿ ಹಾಕಲಾದ ಈ ಪೋಸ್ಟ್​ಗೆ ಕಿಂಗ್ ಕೊಹ್ಲಿಯ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ನೀವು ಯಾವುದಕ್ಕೆ ಅರ್ಹರಾಗಿದ್ದಿರೋ, ಅದನ್ನೇ ಪಡೆಯುತ್ತೀರಿ ಎಂದು ಮಾರ್ಮಿಕವಾಗಿ ನವೀನ್ ಉಲ್ ಹಕ್ ಪೋಸ್ಟ್ ಹಾಕಿದ್ದರು. ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿ ಹಾಕಲಾದ ಈ ಪೋಸ್ಟ್​ಗೆ ಕಿಂಗ್ ಕೊಹ್ಲಿಯ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

5 / 7
ನವೀನ್ ಉಲ್ ಹಕ್ ಅವರ ಇನ್​ಸ್ಟಾಗ್ರಾಮ್ ಖಾತೆಗೆ ದಾಳಿಯಿಟ್ಟ ವಿರಾಟ್ ಕೊಹ್ಲಿ ಅಭಿಮಾನಿಗಳು ಬೈಗುಳದ ಸುರಿಮಳೆ ಸುರಿಸಿದ್ದಾರೆ. ಸುಮಾರು 40 ಸಾವಿರಕ್ಕೂ ಅಧಿಕ ಕಾಮೆಂಟ್​ಗಳು ಮೂಡಿಬಂದಿದ್ದು, ತಕ್ಷಣವೇ ನವೀನ್ ಉಲ್ ಹಕ್ ಕಾಮೆಂಟ್ ಸೆಕ್ಷನ್ ಅನ್ನು ಆಫ್​ ಮಾಡಿದ್ದಾರೆ.

ನವೀನ್ ಉಲ್ ಹಕ್ ಅವರ ಇನ್​ಸ್ಟಾಗ್ರಾಮ್ ಖಾತೆಗೆ ದಾಳಿಯಿಟ್ಟ ವಿರಾಟ್ ಕೊಹ್ಲಿ ಅಭಿಮಾನಿಗಳು ಬೈಗುಳದ ಸುರಿಮಳೆ ಸುರಿಸಿದ್ದಾರೆ. ಸುಮಾರು 40 ಸಾವಿರಕ್ಕೂ ಅಧಿಕ ಕಾಮೆಂಟ್​ಗಳು ಮೂಡಿಬಂದಿದ್ದು, ತಕ್ಷಣವೇ ನವೀನ್ ಉಲ್ ಹಕ್ ಕಾಮೆಂಟ್ ಸೆಕ್ಷನ್ ಅನ್ನು ಆಫ್​ ಮಾಡಿದ್ದಾರೆ.

6 / 7
ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಕೆಣಕಲು ಮುಂದಾಗಿ ಇದೀಗ ನವೀನ್ ಉಲ್ ಹಕ್ ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿಯೇ ಅವರ ತಮ್ಮ ಇನ್​ಸ್ಟಾಗ್ರಾಮ್ ಕ್ಯಾಮೆಂಟ್ ಸೆಕ್ಷನ್ ಅನ್ನು ನಿರ್ಬಂಧಿಸಿದ್ದಾರೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಕೆಣಕಲು ಮುಂದಾಗಿ ಇದೀಗ ನವೀನ್ ಉಲ್ ಹಕ್ ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿಯೇ ಅವರ ತಮ್ಮ ಇನ್​ಸ್ಟಾಗ್ರಾಮ್ ಕ್ಯಾಮೆಂಟ್ ಸೆಕ್ಷನ್ ಅನ್ನು ನಿರ್ಬಂಧಿಸಿದ್ದಾರೆ.

7 / 7
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್