AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ 8 ವರ್ಷ ಶಿಕ್ಷೆ! ಭಾರೀ ದಂಡ

Sandeep Lamichhane: ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತಾಗಿದ್ದು, ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್​ಗೆ ಶಿಕ್ಷೆಯನ್ನು ಪ್ರಕಟಿಸಿದ್ದು, ಶಿಕ್ಷೆಯ ಜೊತೆಗೆ ಸಂದೀಪ್ 3 ಲಕ್ಷ ರೂಪಾಯಿಗಳನ್ನು ದಂಡದ ರೂಪದಲ್ಲಿ ಕೋರ್ಟಿಗೆ ಪಾವತಿಸಬೇಕಾಗುತ್ತದೆ.

ಪೃಥ್ವಿಶಂಕರ
|

Updated on:Jan 11, 2024 | 3:27 PM

Share
ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತಾಗಿದ್ದು, ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್​ಗೆ ಶಿಕ್ಷೆಯನ್ನು ಪ್ರಕಟಿಸಿದ್ದು, ಶಿಕ್ಷೆಯ ಜೊತೆಗೆ ಸಂದೀಪ್ 3 ಲಕ್ಷ ರೂಪಾಯಿಗಳನ್ನು ದಂಡದ ರೂಪದಲ್ಲಿ ಕೋರ್ಟಿಗೆ ಪಾವತಿಸಬೇಕಾಗುತ್ತದೆ.

ಅತ್ಯಾಚಾರ ಪ್ರಕರಣದಲ್ಲಿ ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತಾಗಿದ್ದು, ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್​ಗೆ ಶಿಕ್ಷೆಯನ್ನು ಪ್ರಕಟಿಸಿದ್ದು, ಶಿಕ್ಷೆಯ ಜೊತೆಗೆ ಸಂದೀಪ್ 3 ಲಕ್ಷ ರೂಪಾಯಿಗಳನ್ನು ದಂಡದ ರೂಪದಲ್ಲಿ ಕೋರ್ಟಿಗೆ ಪಾವತಿಸಬೇಕಾಗುತ್ತದೆ.

1 / 6
ಹಾಗೆಯೇ ಸಂತ್ರಸ್ತೆಗೆ 2 ಲಕ್ಷ ರೂಪಾಯಿಗಳನ್ನು (1.24 ಲಕ್ಷ ಭಾರತೀಯ ರೂಪಾಯಿ) ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯದ ಅಧಿಕಾರಿ ಚಂದ್ರಪ್ರಸಾದ್ ಪಂಥಿ ಈ ಮಾಹಿತಿ ನೀಡಿದ್ದಾರೆ.

ಹಾಗೆಯೇ ಸಂತ್ರಸ್ತೆಗೆ 2 ಲಕ್ಷ ರೂಪಾಯಿಗಳನ್ನು (1.24 ಲಕ್ಷ ಭಾರತೀಯ ರೂಪಾಯಿ) ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯದ ಅಧಿಕಾರಿ ಚಂದ್ರಪ್ರಸಾದ್ ಪಂಥಿ ಈ ಮಾಹಿತಿ ನೀಡಿದ್ದಾರೆ.

2 / 6
ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಲಮಿಚಾನೆ ನ್ಯಾಯಾಲಯದಲ್ಲಿ ಇರದ ಕಾರಣ ಅವರನ್ನು ಇನ್ನೂ ಬಂಧಿಸಿಲ್ಲ. ಈ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತೀರ್ಪು ಹೊರಬಿದ್ದ ಬಳಿಕ ಮಾತನಾಡಿದ ಸಂದೀಪ್ ಪರ ವಕೀಲ ಸರೋಜ್ ಘಿಮಿರೆ ತಿಳಿಸಿದ್ದಾರೆ.

ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಲಮಿಚಾನೆ ನ್ಯಾಯಾಲಯದಲ್ಲಿ ಇರದ ಕಾರಣ ಅವರನ್ನು ಇನ್ನೂ ಬಂಧಿಸಿಲ್ಲ. ಈ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತೀರ್ಪು ಹೊರಬಿದ್ದ ಬಳಿಕ ಮಾತನಾಡಿದ ಸಂದೀಪ್ ಪರ ವಕೀಲ ಸರೋಜ್ ಘಿಮಿರೆ ತಿಳಿಸಿದ್ದಾರೆ.

3 / 6
ಆಗಸ್ಟ್ 2022 ರಲ್ಲಿ ಕಠ್ಮಂಡುವಿನ ಹೋಟೆಲ್ ಕೋಣೆಯಲ್ಲಿ ಸಂದೀಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 17 ವರ್ಷದ ಬಾಲಕಿಯೊಬ್ಬಳು ಆರೋಪಿಸಿದ್ದಳು. ಆ ನಂತರ ಸಂದೀಪ್​ರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಜನವರಿ 2023 ರಲ್ಲಿ, ನ್ಯಾಯಾಲಯವು ಲಮಿಚಾನೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

ಆಗಸ್ಟ್ 2022 ರಲ್ಲಿ ಕಠ್ಮಂಡುವಿನ ಹೋಟೆಲ್ ಕೋಣೆಯಲ್ಲಿ ಸಂದೀಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 17 ವರ್ಷದ ಬಾಲಕಿಯೊಬ್ಬಳು ಆರೋಪಿಸಿದ್ದಳು. ಆ ನಂತರ ಸಂದೀಪ್​ರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಜನವರಿ 2023 ರಲ್ಲಿ, ನ್ಯಾಯಾಲಯವು ಲಮಿಚಾನೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

4 / 6
ನಂತರ ನೇಪಾಳಿ ತಂಡದ ಪರ ಆಡಲು ಸಂದೀಪ್ ಆರಂಭಿಸಿದ್ದರು. ಆದರೆ ಕೆಲವೇ ದಿನಗಳ ನಂತರ ನ್ಯಾಯಾಲಯ ಸಂದೀಪ್​ರನ್ನು ಅತ್ಯಾಚಾರದ ಅಪರಾಧಿ ಎಂದು ಘೋಷಿಸಿತು. ಆರೋಪಪಟ್ಟಿ ಸಲ್ಲಿಕೆಯಾದ ಬಳಿಕ ಲಮಿಚಾನೆ ಅವರ ಬ್ಯಾಂಕ್ ಖಾತೆ ಹಾಗೂ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ನಂತರ ನೇಪಾಳಿ ತಂಡದ ಪರ ಆಡಲು ಸಂದೀಪ್ ಆರಂಭಿಸಿದ್ದರು. ಆದರೆ ಕೆಲವೇ ದಿನಗಳ ನಂತರ ನ್ಯಾಯಾಲಯ ಸಂದೀಪ್​ರನ್ನು ಅತ್ಯಾಚಾರದ ಅಪರಾಧಿ ಎಂದು ಘೋಷಿಸಿತು. ಆರೋಪಪಟ್ಟಿ ಸಲ್ಲಿಕೆಯಾದ ಬಳಿಕ ಲಮಿಚಾನೆ ಅವರ ಬ್ಯಾಂಕ್ ಖಾತೆ ಹಾಗೂ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

5 / 6
ಸಂದೀಪ್ 2016 ರಲ್ಲಿ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ತಂಡದಲ್ಲಿ ಆಡಿದ್ದರು. ಇದರ ನಂತರ, 2018 ರಲ್ಲಿ ಅವರನ್ನು ಮೂಲ ಬೆಲೆ 20 ಲಕ್ಷ ರೂಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತ್ತು. ಇದಲ್ಲದೇ ಸಂದೀಪ್ ಬಿಗ್ ಬ್ಯಾಷ್ ಲೀಗ್ ಜಿತೆಗೆ ಸಿಪಿಐಎಲ್‌ನಲ್ಲೂ ಆಡುತ್ತಿದ್ದರು.

ಸಂದೀಪ್ 2016 ರಲ್ಲಿ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ತಂಡದಲ್ಲಿ ಆಡಿದ್ದರು. ಇದರ ನಂತರ, 2018 ರಲ್ಲಿ ಅವರನ್ನು ಮೂಲ ಬೆಲೆ 20 ಲಕ್ಷ ರೂಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿತ್ತು. ಇದಲ್ಲದೇ ಸಂದೀಪ್ ಬಿಗ್ ಬ್ಯಾಷ್ ಲೀಗ್ ಜಿತೆಗೆ ಸಿಪಿಐಎಲ್‌ನಲ್ಲೂ ಆಡುತ್ತಿದ್ದರು.

6 / 6

Published On - 3:25 pm, Thu, 11 January 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು