AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘New Universe Boss’: ಯೂನಿವರ್ಸ್ ಬಾಸ್ ಕ್ರಿಸ್​ ಗೇಲ್​​ಗೆ ಸೂರ್ಯನ ಸವಾಲು..!

Chris Gayle vs Suryakumar Yadav Batting Stats: ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್​ಗಿಂತ ವೇಗವಾಗಿ ಸೂರ್ಯಕುಮಾರ್ ಬ್ಯಾಟ್ ಝಳಪಳಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ಅಂಕಿ ಅಂಶಗಳು.

TV9 Web
| Edited By: |

Updated on: Jan 08, 2023 | 9:23 PM

Share
ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಎಂದೇ ಖ್ಯಾತರಾಗಿದ್ದ ಕ್ರಿಸ್ ಗೇಲ್ ಅವರೇ ನಿಬ್ಬೆರಾಗುವಂತೆ ಇದೀಗ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸುತ್ತಿದ್ದಾರೆ. ಅದು ಕೂಡ ಆರ್ಭಟ ಹಾಗೂ 360 ಡಿಗ್ರಿಯಲ್ಲಿ ಎಂಬುದು ವಿಶೇಷ. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇದೀಗ ಟಿ20 ಕ್ರಿಕೆಟ್​ನಲ್ಲಿ ಸೂರ್ಯಕುಮಾರ್ ಯಾದವ್ ಹೊಸ ಯೂನಿವರ್ಸ್ ಬಾಸ್ ಎನಿಸಿಕೊಳ್ಳುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಎಂದೇ ಖ್ಯಾತರಾಗಿದ್ದ ಕ್ರಿಸ್ ಗೇಲ್ ಅವರೇ ನಿಬ್ಬೆರಾಗುವಂತೆ ಇದೀಗ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸುತ್ತಿದ್ದಾರೆ. ಅದು ಕೂಡ ಆರ್ಭಟ ಹಾಗೂ 360 ಡಿಗ್ರಿಯಲ್ಲಿ ಎಂಬುದು ವಿಶೇಷ. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇದೀಗ ಟಿ20 ಕ್ರಿಕೆಟ್​ನಲ್ಲಿ ಸೂರ್ಯಕುಮಾರ್ ಯಾದವ್ ಹೊಸ ಯೂನಿವರ್ಸ್ ಬಾಸ್ ಎನಿಸಿಕೊಳ್ಳುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

1 / 6
ಏಕೆಂದರೆ ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್​ಗಿಂತ ವೇಗವಾಗಿ ಸೂರ್ಯಕುಮಾರ್ ಬ್ಯಾಟ್ ಝಳಪಳಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ಅಂಕಿ ಅಂಶಗಳು.

ಏಕೆಂದರೆ ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್​ಗಿಂತ ವೇಗವಾಗಿ ಸೂರ್ಯಕುಮಾರ್ ಬ್ಯಾಟ್ ಝಳಪಳಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ಅಂಕಿ ಅಂಶಗಳು.

2 / 6
ಕ್ರಿಸ್ ಗೇಲ್ ವೆಸ್ಟ್ ಇಂಡೀಸ್ ಪರ 75 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ1899 ರನ್​ಗಳನ್ನು ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ಅವಧಿಯಲ್ಲಿ ಗೇಲ್ ಬ್ಯಾಟ್​ನಿಂದ 14 ಅರ್ಧಶತಕಗಳು ಹಾಗೂ 2 ಶತಕಗಳು ಮೂಡಿಬಂದಿವೆ. ಇನ್ನು 124 ಸಿಕ್ಸ್ ಹಾಗೂ 158 ಫೋರ್​ಗಳನ್ನು ಕೂಡ ಚಚ್ಚಿದ್ದಾರೆ.

ಕ್ರಿಸ್ ಗೇಲ್ ವೆಸ್ಟ್ ಇಂಡೀಸ್ ಪರ 75 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ1899 ರನ್​ಗಳನ್ನು ಕಲೆಹಾಕಿದ್ದಾರೆ. ವಿಶೇಷ ಎಂದರೆ ಈ ಅವಧಿಯಲ್ಲಿ ಗೇಲ್ ಬ್ಯಾಟ್​ನಿಂದ 14 ಅರ್ಧಶತಕಗಳು ಹಾಗೂ 2 ಶತಕಗಳು ಮೂಡಿಬಂದಿವೆ. ಇನ್ನು 124 ಸಿಕ್ಸ್ ಹಾಗೂ 158 ಫೋರ್​ಗಳನ್ನು ಕೂಡ ಚಚ್ಚಿದ್ದಾರೆ.

3 / 6
ಆದರೆ ಕಳೆದೆರಡು ವರ್ಷದಿಂದ ಟಿ20 ಕ್ರಿಕೆಟ್​ನಲ್ಲಿ ಬ್ಯಾಟ್ ಬೀಸುತ್ತಿರುವ ಸೂರ್ಯಕುಮಾರ್ ಯಾದವ್ ಅವರ ಆರ್ಭಟ ಗೇಲ್​ಗಿಂತ ಜೋರಾಗಿದೆ. ಏಕೆಂದರೆ ಟೀಮ್ ಇಂಡಿಯಾ 43 ಟಿ20 ಇನಿಂಗ್ಸ್ ಆಡಿರುವ ಸೂರ್ಯ ಕಲೆಹಾಕಿರುವುದು 1578 ರನ್​ಗಳು. ಈ ವೇಳೆ 3 ಭರ್ಜರಿ ಶತಕಗಳನ್ನು ಬಾರಿಸಿದರೆ, 13 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ 142 ಫೋರ್​ಗಳು ಹಾಗೂ 92 ಸಿಕ್ಸ್​ಗಳು ಸೂರ್ಯನ ಬ್ಯಾಟ್​ನಿಂದ ಸಿಡಿದಿದೆ.

ಆದರೆ ಕಳೆದೆರಡು ವರ್ಷದಿಂದ ಟಿ20 ಕ್ರಿಕೆಟ್​ನಲ್ಲಿ ಬ್ಯಾಟ್ ಬೀಸುತ್ತಿರುವ ಸೂರ್ಯಕುಮಾರ್ ಯಾದವ್ ಅವರ ಆರ್ಭಟ ಗೇಲ್​ಗಿಂತ ಜೋರಾಗಿದೆ. ಏಕೆಂದರೆ ಟೀಮ್ ಇಂಡಿಯಾ 43 ಟಿ20 ಇನಿಂಗ್ಸ್ ಆಡಿರುವ ಸೂರ್ಯ ಕಲೆಹಾಕಿರುವುದು 1578 ರನ್​ಗಳು. ಈ ವೇಳೆ 3 ಭರ್ಜರಿ ಶತಕಗಳನ್ನು ಬಾರಿಸಿದರೆ, 13 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ 142 ಫೋರ್​ಗಳು ಹಾಗೂ 92 ಸಿಕ್ಸ್​ಗಳು ಸೂರ್ಯನ ಬ್ಯಾಟ್​ನಿಂದ ಸಿಡಿದಿದೆ.

4 / 6
ಅಂದರೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್​ಗಿಂತ ಶತಕದ ವಿಷಯದಲ್ಲಿ ಸೂರ್ಯಕುಮಾರ್ ಯಾದವ್ ಮುಂದಿದ್ದಾರೆ. ಇನ್ನು ಅರ್ಧಶತಕಗಳ ಪಟ್ಟಿಯಲ್ಲಿ ಸೂರ್ಯ ಕೇವಲ 1 ಹಾಫ್​ ಸೆಂಚುರಿಯಿಂದ ಹಿಂದೆ ಉಳಿದಿದ್ದಾರೆ. ಅಂದರೆ 75 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಅವರ ಬ್ಯಾಟಿಂಗ್ ಅಂಕಿ ಅಂಶಗಳಿಗೆ ಕೇವಲ 43 ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ ಸರಿಸಮಾನರಾಗಿ ನಿಂತಿದ್ದಾರೆ.

ಅಂದರೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್​ಗಿಂತ ಶತಕದ ವಿಷಯದಲ್ಲಿ ಸೂರ್ಯಕುಮಾರ್ ಯಾದವ್ ಮುಂದಿದ್ದಾರೆ. ಇನ್ನು ಅರ್ಧಶತಕಗಳ ಪಟ್ಟಿಯಲ್ಲಿ ಸೂರ್ಯ ಕೇವಲ 1 ಹಾಫ್​ ಸೆಂಚುರಿಯಿಂದ ಹಿಂದೆ ಉಳಿದಿದ್ದಾರೆ. ಅಂದರೆ 75 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಅವರ ಬ್ಯಾಟಿಂಗ್ ಅಂಕಿ ಅಂಶಗಳಿಗೆ ಕೇವಲ 43 ಇನಿಂಗ್ಸ್ ಮೂಲಕ ಸೂರ್ಯಕುಮಾರ್ ಯಾದವ್ ಸರಿಸಮಾನರಾಗಿ ನಿಂತಿದ್ದಾರೆ.

5 / 6
ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಅವರನ್ನು ಹೊಸ ಯೂನಿವರ್ಸ್ ಬಾಸ್ ಎಂದು ಹಾಡಿಹೊಗಳಲಾಗುತ್ತಿದೆ. ಮತ್ತೊಂದೆಡೆ ಎಬಿ ಡಿವಿಲಿಯರ್ಸ್​ರಂತೆ 360 ಡಿಗ್ರಿಯಲ್ಲೂ ಬ್ಯಾಟ್ ಬೀಸುವ ಮೂಲಕ ಹೊಸ 360 ಡಿಗ್ರಿ ಎನ್ನುವ ಟ್ಯಾಗ್​ ಲೈನ್ ಕೂಡ ಸೂರ್ಯ ಹೊಂದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ "ಯೂನಿವರ್ಸ್ 360 ಡಿಗ್ರಿ"ಯಾಗಿ ಗುರುತಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಅವರನ್ನು ಹೊಸ ಯೂನಿವರ್ಸ್ ಬಾಸ್ ಎಂದು ಹಾಡಿಹೊಗಳಲಾಗುತ್ತಿದೆ. ಮತ್ತೊಂದೆಡೆ ಎಬಿ ಡಿವಿಲಿಯರ್ಸ್​ರಂತೆ 360 ಡಿಗ್ರಿಯಲ್ಲೂ ಬ್ಯಾಟ್ ಬೀಸುವ ಮೂಲಕ ಹೊಸ 360 ಡಿಗ್ರಿ ಎನ್ನುವ ಟ್ಯಾಗ್​ ಲೈನ್ ಕೂಡ ಸೂರ್ಯ ಹೊಂದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ "ಯೂನಿವರ್ಸ್ 360 ಡಿಗ್ರಿ"ಯಾಗಿ ಗುರುತಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ