AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಾಣ

Cricket World Record: ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ತಂದೆ ಮತ್ತು ಮಗ ಒಂದೇ ದೇಶದ ಪರ ಆಡಿದ ಹಲವು ನಿದರ್ಶನಗಳಿವೆ. ಅಷ್ಟೇ ಅಲ್ಲದೆ ವಿವಿಧ ಲೀಗ್​​​ಗಳಲ್ಲಿ ಹಾಗೂ ದೇಶೀಯ ಟೂರ್ನಿಗಳಲ್ಲಿ ತಂದೆ ಮತ್ತು ಮಗ ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದ ಉದಾಹರಣೆಗಳಿವೆ. ಆದರೆ ಇದೇ ಮೊದಲ ಬಾರಿಗೆ ತಂಡವೊಂದರ ಪರ ತಂದೆ-ಮಗ ಜೊತೆಯಾಗಿ ಕಣಕ್ಕಿಳಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 10, 2025 | 7:09 AM

Share
ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ (New World Record) ನಿರ್ಮಾಣವಾಗಿದೆ. ಅದು ಕೂಡ ಹಿಂದೆಂದೂ ಕಂಡರಿಯದ ಮತ್ತು ಕೇಳರಿಯದ ವರ್ಲ್ಡ್​ ರೆಕಾರ್ಡ್​. ಇಂತಹದೊಂದು ದಾಖಲೆ ನಿರ್ಮಿಸಿರುವುದು ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್.

ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ (New World Record) ನಿರ್ಮಾಣವಾಗಿದೆ. ಅದು ಕೂಡ ಹಿಂದೆಂದೂ ಕಂಡರಿಯದ ಮತ್ತು ಕೇಳರಿಯದ ವರ್ಲ್ಡ್​ ರೆಕಾರ್ಡ್​. ಇಂತಹದೊಂದು ದಾಖಲೆ ನಿರ್ಮಿಸಿರುವುದು ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್.

1 / 5
ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಜೊತೆಯಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ತಂದೆ ಮತ್ತು ಮಗ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಂದೆ ಮತ್ತು ಮಗ ಜೊತೆಯಾಗಿ ಒಂದೇ ತಂಡದ ಪರ ಕಣಕ್ಕಿಳಿದಿದ್ದಾರೆ.

ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಜೊತೆಯಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ತಂದೆ ಮತ್ತು ಮಗ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಂದೆ ಮತ್ತು ಮಗ ಜೊತೆಯಾಗಿ ಒಂದೇ ತಂಡದ ಪರ ಕಣಕ್ಕಿಳಿದಿದ್ದಾರೆ.

2 / 5
ಅಂತಾರಾಷ್ಟ್ರೀಯ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ ನೂರ ನಲ್ವತ್ತೆಂಟು ವರ್ಷಗಳಲ್ಲಿ ಯಾವುದೇ ತಂಡದ ಪರ ತಂದೆ ಮತ್ತು ಮಗ ಜೊತೆಯಾಗಿ ಅಂತಾರಾಷ್ಟ್ರೀಯ ಪಂದ್ಯವಾಡಿರಲಿಲ್ಲ. ಆದರೀಗ ಟಿಮೋರ್-ಲೆಸ್ಟೆ (ಆಗ್ನೇಯ ಏಷ್ಯಾ ರಾಷ್ಟ್ರ) ದೇಶದ ಪರ ಕಣಕ್ಕಿಳಿಯುವ ಮೂಲಕ ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ ನೂರ ನಲ್ವತ್ತೆಂಟು ವರ್ಷಗಳಲ್ಲಿ ಯಾವುದೇ ತಂಡದ ಪರ ತಂದೆ ಮತ್ತು ಮಗ ಜೊತೆಯಾಗಿ ಅಂತಾರಾಷ್ಟ್ರೀಯ ಪಂದ್ಯವಾಡಿರಲಿಲ್ಲ. ಆದರೀಗ ಟಿಮೋರ್-ಲೆಸ್ಟೆ (ಆಗ್ನೇಯ ಏಷ್ಯಾ ರಾಷ್ಟ್ರ) ದೇಶದ ಪರ ಕಣಕ್ಕಿಳಿಯುವ ಮೂಲಕ ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಇಂಡೋನೇಷ್ಯಾ ವಿರುದ್ಧದ ಪಂದ್ಯದಲ್ಲಿ ಟಿಮೋರ್-ಲೆಸ್ಟೆ ಪರ 50 ವರ್ಷದ ಸುಹೇಲ್ ಸತ್ತಾರ್ ಹಾಗೂ 17 ವರ್ಷದ ಯಹಿಯಾ ಸುಹೇಲ್ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಸಹ ಜೊತೆಯಾಗಿ ಬ್ಯಾಟಿಂಗ್ ಸಹ ಮಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿದ ತಂದೆ-ಮಗ ಎನಿಸಿಕೊಂಡಿದ್ದಾರೆ.

ಇಂಡೋನೇಷ್ಯಾ ವಿರುದ್ಧದ ಪಂದ್ಯದಲ್ಲಿ ಟಿಮೋರ್-ಲೆಸ್ಟೆ ಪರ 50 ವರ್ಷದ ಸುಹೇಲ್ ಸತ್ತಾರ್ ಹಾಗೂ 17 ವರ್ಷದ ಯಹಿಯಾ ಸುಹೇಲ್ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಸಹ ಜೊತೆಯಾಗಿ ಬ್ಯಾಟಿಂಗ್ ಸಹ ಮಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿದ ತಂದೆ-ಮಗ ಎನಿಸಿಕೊಂಡಿದ್ದಾರೆ.

4 / 5
ಇನ್ನು ಬಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸುಹೇಲ್ ಸತ್ತಾರ್ 14 ರನ್​​ಗಳಿಸಿದರೆ, ಯಹಿಯಾ ಸುಹೇಲ್ ಕೇವಲ 1 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟಿಮೋರ್-ಲೆಸ್ಟೆ ತಂಡ 19 ಓವರ್​​​ಗಳಲ್ಲಿ 61 ರನ್​​ಗಳಿಸಿ ಆಲೌಟ್ ಆಗಿತ್ತು.ಈ ಗುರಿಯನ್ನು ನಾಲ್ಕು ಓವರ್​​​ಗಳಲ್ಲಿ ಚೇಸ್ ಮಾಡಿ ಇಂಡೋನೇಷ್ಯಾ ತಂಡ 10 ವಿಕೆಟ್​​​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಬಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸುಹೇಲ್ ಸತ್ತಾರ್ 14 ರನ್​​ಗಳಿಸಿದರೆ, ಯಹಿಯಾ ಸುಹೇಲ್ ಕೇವಲ 1 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟಿಮೋರ್-ಲೆಸ್ಟೆ ತಂಡ 19 ಓವರ್​​​ಗಳಲ್ಲಿ 61 ರನ್​​ಗಳಿಸಿ ಆಲೌಟ್ ಆಗಿತ್ತು.ಈ ಗುರಿಯನ್ನು ನಾಲ್ಕು ಓವರ್​​​ಗಳಲ್ಲಿ ಚೇಸ್ ಮಾಡಿ ಇಂಡೋನೇಷ್ಯಾ ತಂಡ 10 ವಿಕೆಟ್​​​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ