AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಬಿತ್ತು ಭಾರೀ ದಂಡ

Nicholas Pooran, IND vs WI T20I: ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

Vinay Bhat
|

Updated on: Aug 08, 2023 | 10:15 AM

Share
ಭಾರತ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ 6 ಫೋರ್, 4 ಸಿಕ್ಸರ್​ನೊಂದಿಗೆ 67 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಭಾರೀ ದಂಡ ವಿಧಿಸಲಾಗಿದೆ.

ಭಾರತ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ 6 ಫೋರ್, 4 ಸಿಕ್ಸರ್​ನೊಂದಿಗೆ 67 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಭಾರೀ ದಂಡ ವಿಧಿಸಲಾಗಿದೆ.

1 / 8
ಗಯಾನಾದಲ್ಲಿ ಭಾರತ ವಿರುದ್ಧದ ಎರಡನೇ ಟಿ20 ಸಂದರ್ಭದ ಐಸಿಸಿ ನೀತಿ ಸಂಹಿತೆಯ 1 ನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ವೆಸ್ಟ್ ಇಂಡೀಸ್‌ನ ವಿಕೆಟ್‌ ಕೀಪರ್ ನಿಕೋಲಸ್ ಪೂರನ್‌ಗೆ ಪಂದ್ಯದ ಶುಲ್ಕದ 15 ಪ್ರತಿಶತ ದಂಡ ವಿಧಿಸಲಾಗಿದೆ.

ಗಯಾನಾದಲ್ಲಿ ಭಾರತ ವಿರುದ್ಧದ ಎರಡನೇ ಟಿ20 ಸಂದರ್ಭದ ಐಸಿಸಿ ನೀತಿ ಸಂಹಿತೆಯ 1 ನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ವೆಸ್ಟ್ ಇಂಡೀಸ್‌ನ ವಿಕೆಟ್‌ ಕೀಪರ್ ನಿಕೋಲಸ್ ಪೂರನ್‌ಗೆ ಪಂದ್ಯದ ಶುಲ್ಕದ 15 ಪ್ರತಿಶತ ದಂಡ ವಿಧಿಸಲಾಗಿದೆ.

2 / 8
ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

3 / 8
ಪೂರನ್ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಮತ್ತು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ವಾಗ್ದಂಡನೆಯ ಅನುಮತಿಯನ್ನು ಒಪ್ಪಿಕೊಂಡ ಪರಿಣಾಮ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಇದರ ಜೊತೆಗೆ, ಪೂರನ್ ಅವರ ಈ ನಡತೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ, ಇದು 24 ತಿಂಗಳ ಅವಧಿಯಲ್ಲಿ ಇವರ ಮೊದಲ ಅಪರಾಧವಾಗಿದೆ.

ಪೂರನ್ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಮತ್ತು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ವಾಗ್ದಂಡನೆಯ ಅನುಮತಿಯನ್ನು ಒಪ್ಪಿಕೊಂಡ ಪರಿಣಾಮ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಇದರ ಜೊತೆಗೆ, ಪೂರನ್ ಅವರ ಈ ನಡತೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ, ಇದು 24 ತಿಂಗಳ ಅವಧಿಯಲ್ಲಿ ಇವರ ಮೊದಲ ಅಪರಾಧವಾಗಿದೆ.

4 / 8
ಭಾರತ ಇನ್ನಿಂಗ್ಸ್‌ನ 4ನೇ ಓವರ್‌ನಲ್ಲಿ ಎಲ್‌ಬಿಡಬ್ಲ್ಯು ನಿರ್ಧಾರವನ್ನು ಪರಿಶೀಲಿಸಿದ ನಂತರ ಈ ಘಟನೆ ಸಂಭವಿಸಿದೆ. ನಿಕೋಲಸ್ ಪೂರನ್ ಇಲ್ಲಿ ತಪ್ಪೆಸಗಿದ್ದು, ಎಲ್ ಬಿಡಬ್ಲ್ಯು ತೀರ್ಪು ನೀಡದ ಅಂಪೈರ್ ಗಳೊಂದಿಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಐಸಿಸಿ ಈ ಕ್ರಮ ಕೈಗೊಂಡಿದೆ.

ಭಾರತ ಇನ್ನಿಂಗ್ಸ್‌ನ 4ನೇ ಓವರ್‌ನಲ್ಲಿ ಎಲ್‌ಬಿಡಬ್ಲ್ಯು ನಿರ್ಧಾರವನ್ನು ಪರಿಶೀಲಿಸಿದ ನಂತರ ಈ ಘಟನೆ ಸಂಭವಿಸಿದೆ. ನಿಕೋಲಸ್ ಪೂರನ್ ಇಲ್ಲಿ ತಪ್ಪೆಸಗಿದ್ದು, ಎಲ್ ಬಿಡಬ್ಲ್ಯು ತೀರ್ಪು ನೀಡದ ಅಂಪೈರ್ ಗಳೊಂದಿಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಐಸಿಸಿ ಈ ಕ್ರಮ ಕೈಗೊಂಡಿದೆ.

5 / 8
ಪ್ರತಿ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸುವ ಐಸಿಸಿ ಆಟಗಾರರು ಅಶಿಸ್ತು ತೋರಿದರೆ ದಂಡ ವಿಧಿಸುತ್ತದೆ. ನೀತಿ ಸಂಹಿತೆ ಲೆವೆಲ್ 1 ನಿಯಮವನ್ನು ಉಲ್ಲಂಘಿಸಿದರೆ ಕನಿಷ್ಠ ದಂಡನೆ ರೂಪದಲ್ಲಿ ಪಂದ್ಯದ ಸಂಭಾವನೆಯ ಶೇ.15ವರೆಗೆ ದಂಡ ವಿಧಿಸಬಹುದು. ಇದರಲ್ಲಿ ಗರಿಷ್ಠ ದಂಡದ ಎಂದರೆ ಶೇ.50 ರಷ್ಟು ಮತ್ತು 1 ಅಥವಾ 2 ಡಿಮೆರಿಟ್ ಶಿಕ್ಷೆ ನೀಡಬಹುದು.

ಪ್ರತಿ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸುವ ಐಸಿಸಿ ಆಟಗಾರರು ಅಶಿಸ್ತು ತೋರಿದರೆ ದಂಡ ವಿಧಿಸುತ್ತದೆ. ನೀತಿ ಸಂಹಿತೆ ಲೆವೆಲ್ 1 ನಿಯಮವನ್ನು ಉಲ್ಲಂಘಿಸಿದರೆ ಕನಿಷ್ಠ ದಂಡನೆ ರೂಪದಲ್ಲಿ ಪಂದ್ಯದ ಸಂಭಾವನೆಯ ಶೇ.15ವರೆಗೆ ದಂಡ ವಿಧಿಸಬಹುದು. ಇದರಲ್ಲಿ ಗರಿಷ್ಠ ದಂಡದ ಎಂದರೆ ಶೇ.50 ರಷ್ಟು ಮತ್ತು 1 ಅಥವಾ 2 ಡಿಮೆರಿಟ್ ಶಿಕ್ಷೆ ನೀಡಬಹುದು.

6 / 8
ದ್ವಿತೀಯ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದ ಪರಿಣಾಮ ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಮೂರೂ ಪಂದ್ಯ ಗೆಲ್ಲಲೇ ಬೇಕಿದೆ. ಈ ಪೈಕಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

ದ್ವಿತೀಯ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದ ಪರಿಣಾಮ ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಮೂರೂ ಪಂದ್ಯ ಗೆಲ್ಲಲೇ ಬೇಕಿದೆ. ಈ ಪೈಕಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

7 / 8
ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ.

ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ.

8 / 8
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!