AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಬಿತ್ತು ಭಾರೀ ದಂಡ

Nicholas Pooran, IND vs WI T20I: ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

Vinay Bhat
|

Updated on: Aug 08, 2023 | 10:15 AM

Share
ಭಾರತ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ 6 ಫೋರ್, 4 ಸಿಕ್ಸರ್​ನೊಂದಿಗೆ 67 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಭಾರೀ ದಂಡ ವಿಧಿಸಲಾಗಿದೆ.

ಭಾರತ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ 6 ಫೋರ್, 4 ಸಿಕ್ಸರ್​ನೊಂದಿಗೆ 67 ರನ್ ಚಚ್ಚಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದುಕೊಟ್ಟ ನಿಕೋಲಸ್ ಪೂರನ್​ಗೆ ಭಾರೀ ದಂಡ ವಿಧಿಸಲಾಗಿದೆ.

1 / 8
ಗಯಾನಾದಲ್ಲಿ ಭಾರತ ವಿರುದ್ಧದ ಎರಡನೇ ಟಿ20 ಸಂದರ್ಭದ ಐಸಿಸಿ ನೀತಿ ಸಂಹಿತೆಯ 1 ನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ವೆಸ್ಟ್ ಇಂಡೀಸ್‌ನ ವಿಕೆಟ್‌ ಕೀಪರ್ ನಿಕೋಲಸ್ ಪೂರನ್‌ಗೆ ಪಂದ್ಯದ ಶುಲ್ಕದ 15 ಪ್ರತಿಶತ ದಂಡ ವಿಧಿಸಲಾಗಿದೆ.

ಗಯಾನಾದಲ್ಲಿ ಭಾರತ ವಿರುದ್ಧದ ಎರಡನೇ ಟಿ20 ಸಂದರ್ಭದ ಐಸಿಸಿ ನೀತಿ ಸಂಹಿತೆಯ 1 ನೇ ಹಂತವನ್ನು ಉಲ್ಲಂಘಿಸಿದ್ದಕ್ಕಾಗಿ ವೆಸ್ಟ್ ಇಂಡೀಸ್‌ನ ವಿಕೆಟ್‌ ಕೀಪರ್ ನಿಕೋಲಸ್ ಪೂರನ್‌ಗೆ ಪಂದ್ಯದ ಶುಲ್ಕದ 15 ಪ್ರತಿಶತ ದಂಡ ವಿಧಿಸಲಾಗಿದೆ.

2 / 8
ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

ಐಸಿಸಿ ಆರ್ಟಿಕಲ್ 2.7ರ ಉಲ್ಲಂಘನೆಗಾಗಿ ನಿಕೋಲಸ್ ಪೂರನ್​ಗೆ ಈ ದಂಡನೆ ವಿಧಿಸಲಾಗಿದ್ದು, ಆಟಗಾರರು ಅಥವಾ ಬೆಂಬಲ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಟೀಕಿಸಿರುವುದನ್ನು ಈ ಕಾನೂನು ಬಿಂಬಿಸುತ್ತದೆ.

3 / 8
ಪೂರನ್ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಮತ್ತು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ವಾಗ್ದಂಡನೆಯ ಅನುಮತಿಯನ್ನು ಒಪ್ಪಿಕೊಂಡ ಪರಿಣಾಮ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಇದರ ಜೊತೆಗೆ, ಪೂರನ್ ಅವರ ಈ ನಡತೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ, ಇದು 24 ತಿಂಗಳ ಅವಧಿಯಲ್ಲಿ ಇವರ ಮೊದಲ ಅಪರಾಧವಾಗಿದೆ.

ಪೂರನ್ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಮತ್ತು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ವಾಗ್ದಂಡನೆಯ ಅನುಮತಿಯನ್ನು ಒಪ್ಪಿಕೊಂಡ ಪರಿಣಾಮ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಇದರ ಜೊತೆಗೆ, ಪೂರನ್ ಅವರ ಈ ನಡತೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ, ಇದು 24 ತಿಂಗಳ ಅವಧಿಯಲ್ಲಿ ಇವರ ಮೊದಲ ಅಪರಾಧವಾಗಿದೆ.

4 / 8
ಭಾರತ ಇನ್ನಿಂಗ್ಸ್‌ನ 4ನೇ ಓವರ್‌ನಲ್ಲಿ ಎಲ್‌ಬಿಡಬ್ಲ್ಯು ನಿರ್ಧಾರವನ್ನು ಪರಿಶೀಲಿಸಿದ ನಂತರ ಈ ಘಟನೆ ಸಂಭವಿಸಿದೆ. ನಿಕೋಲಸ್ ಪೂರನ್ ಇಲ್ಲಿ ತಪ್ಪೆಸಗಿದ್ದು, ಎಲ್ ಬಿಡಬ್ಲ್ಯು ತೀರ್ಪು ನೀಡದ ಅಂಪೈರ್ ಗಳೊಂದಿಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಐಸಿಸಿ ಈ ಕ್ರಮ ಕೈಗೊಂಡಿದೆ.

ಭಾರತ ಇನ್ನಿಂಗ್ಸ್‌ನ 4ನೇ ಓವರ್‌ನಲ್ಲಿ ಎಲ್‌ಬಿಡಬ್ಲ್ಯು ನಿರ್ಧಾರವನ್ನು ಪರಿಶೀಲಿಸಿದ ನಂತರ ಈ ಘಟನೆ ಸಂಭವಿಸಿದೆ. ನಿಕೋಲಸ್ ಪೂರನ್ ಇಲ್ಲಿ ತಪ್ಪೆಸಗಿದ್ದು, ಎಲ್ ಬಿಡಬ್ಲ್ಯು ತೀರ್ಪು ನೀಡದ ಅಂಪೈರ್ ಗಳೊಂದಿಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಐಸಿಸಿ ಈ ಕ್ರಮ ಕೈಗೊಂಡಿದೆ.

5 / 8
ಪ್ರತಿ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸುವ ಐಸಿಸಿ ಆಟಗಾರರು ಅಶಿಸ್ತು ತೋರಿದರೆ ದಂಡ ವಿಧಿಸುತ್ತದೆ. ನೀತಿ ಸಂಹಿತೆ ಲೆವೆಲ್ 1 ನಿಯಮವನ್ನು ಉಲ್ಲಂಘಿಸಿದರೆ ಕನಿಷ್ಠ ದಂಡನೆ ರೂಪದಲ್ಲಿ ಪಂದ್ಯದ ಸಂಭಾವನೆಯ ಶೇ.15ವರೆಗೆ ದಂಡ ವಿಧಿಸಬಹುದು. ಇದರಲ್ಲಿ ಗರಿಷ್ಠ ದಂಡದ ಎಂದರೆ ಶೇ.50 ರಷ್ಟು ಮತ್ತು 1 ಅಥವಾ 2 ಡಿಮೆರಿಟ್ ಶಿಕ್ಷೆ ನೀಡಬಹುದು.

ಪ್ರತಿ ಪಂದ್ಯವನ್ನು ಸೂಕ್ಷ್ಮವಾಗಿ ಗಮನಿಸುವ ಐಸಿಸಿ ಆಟಗಾರರು ಅಶಿಸ್ತು ತೋರಿದರೆ ದಂಡ ವಿಧಿಸುತ್ತದೆ. ನೀತಿ ಸಂಹಿತೆ ಲೆವೆಲ್ 1 ನಿಯಮವನ್ನು ಉಲ್ಲಂಘಿಸಿದರೆ ಕನಿಷ್ಠ ದಂಡನೆ ರೂಪದಲ್ಲಿ ಪಂದ್ಯದ ಸಂಭಾವನೆಯ ಶೇ.15ವರೆಗೆ ದಂಡ ವಿಧಿಸಬಹುದು. ಇದರಲ್ಲಿ ಗರಿಷ್ಠ ದಂಡದ ಎಂದರೆ ಶೇ.50 ರಷ್ಟು ಮತ್ತು 1 ಅಥವಾ 2 ಡಿಮೆರಿಟ್ ಶಿಕ್ಷೆ ನೀಡಬಹುದು.

6 / 8
ದ್ವಿತೀಯ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದ ಪರಿಣಾಮ ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಮೂರೂ ಪಂದ್ಯ ಗೆಲ್ಲಲೇ ಬೇಕಿದೆ. ಈ ಪೈಕಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

ದ್ವಿತೀಯ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದ ಪರಿಣಾಮ ಭಾರತ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಮೂರೂ ಪಂದ್ಯ ಗೆಲ್ಲಲೇ ಬೇಕಿದೆ. ಈ ಪೈಕಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

7 / 8
ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ.

ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ.

8 / 8
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ