Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ನಿತೀಶ್ ರೆಡ್ಡಿ

Nitish Kumar Reddy Record: ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದಾರೆ. ಮೊದಲ ಮ್ಯಾಚ್​ನಲ್ಲಿ ಅಜೇಯ 16 ರನ್ ಬಾರಿಸಿದ್ದ ನಿತೀಶ್ ದ್ವಿತೀಯ ಟಿ20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಅಲ್ಲದೆ ಬೌಲಿಂಗ್​ನಲ್ಲೂ ಮಿಂಚಿ ಹೊಸ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 10, 2024 | 8:32 AM

ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು. ಈ ಬೆಂಡೆತ್ತುವಿಕೆಯೊಂದಿಗೆ ನಿತೀಶ್ ರೆಡ್ಡಿ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು. ಈ ಬೆಂಡೆತ್ತುವಿಕೆಯೊಂದಿಗೆ ನಿತೀಶ್ ರೆಡ್ಡಿ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ.

1 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ 34 ಎಸೆತಗಳಲ್ಲಿ 74 ರನ್ ಚಚ್ಚಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳು ಮೂಡಿಬಂದಿದ್ದವು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ 34 ಎಸೆತಗಳಲ್ಲಿ 74 ರನ್ ಚಚ್ಚಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳು ಮೂಡಿಬಂದಿದ್ದವು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2 / 5
ಇನ್ನು 222 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಬೌಲಿಂಗ್ ಮೂಲಕ ಕೂಡ ಶಾಕ್ ನೀಡಿದರು. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ನಿತೀಶ್ ಕುಮಾರ್ ರೆಡ್ಡಿ ಕೇವಲ 23 ರನ್ ನೀಡಿ 2 ವಿಕೆಟ್ ಕಬಳಿಸಿದರು. ಈ ಆಲ್​ರೌಂಡರ್ ಪ್ರದರ್ಶನದೊಂದಿಗೆ ಯುವ ಆಟಗಾರ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇನ್ನು 222 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಬೌಲಿಂಗ್ ಮೂಲಕ ಕೂಡ ಶಾಕ್ ನೀಡಿದರು. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ನಿತೀಶ್ ಕುಮಾರ್ ರೆಡ್ಡಿ ಕೇವಲ 23 ರನ್ ನೀಡಿ 2 ವಿಕೆಟ್ ಕಬಳಿಸಿದರು. ಈ ಆಲ್​ರೌಂಡರ್ ಪ್ರದರ್ಶನದೊಂದಿಗೆ ಯುವ ಆಟಗಾರ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 5
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ 70+ ರನ್​ ಬಾರಿಸಿ, 2 ವಿಕೆಟ್ ಕಬಳಿಸಿಲ್ಲ. ಇದೀಗ ಆಡಿದ 2ನೇ ಪಂದ್ಯದ ಮೂಲಕವೇ ನಿತೀಶ್ ಕುಮಾರ್ ರೆಡ್ಡಿ ಯಾರಿಂದಲೂ ಸಾಧ್ಯವಾಗದಿದ್ದ ದಾಖಲೆಯನ್ನು ನಿರ್ಮಿಸಿ ತೋರಿಸಿದ್ದಾರೆ. ಅಲ್ಲದೆ ಆಲ್​ರೌಂಡರ್ ಆಟದೊಂದಿಗೆ ಭಾರತ ತಂಡಕ್ಕೆ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ 70+ ರನ್​ ಬಾರಿಸಿ, 2 ವಿಕೆಟ್ ಕಬಳಿಸಿಲ್ಲ. ಇದೀಗ ಆಡಿದ 2ನೇ ಪಂದ್ಯದ ಮೂಲಕವೇ ನಿತೀಶ್ ಕುಮಾರ್ ರೆಡ್ಡಿ ಯಾರಿಂದಲೂ ಸಾಧ್ಯವಾಗದಿದ್ದ ದಾಖಲೆಯನ್ನು ನಿರ್ಮಿಸಿ ತೋರಿಸಿದ್ದಾರೆ. ಅಲ್ಲದೆ ಆಲ್​ರೌಂಡರ್ ಆಟದೊಂದಿಗೆ ಭಾರತ ತಂಡಕ್ಕೆ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 135 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಹಾಗೆಯೇ ಈ ಪಂದ್ಯದಲ್ಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 135 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಹಾಗೆಯೇ ಈ ಪಂದ್ಯದಲ್ಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

5 / 5
Follow us
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ