AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Rana: ಗೆದ್ದ ಕೆಕೆಆರ್​ಗೆ ಆಘಾತ: ನಿತೀಶ್ ರಾಣಾ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ

KKR vs PBKS, IPL 2023: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

Vinay Bhat
|

Updated on: May 09, 2023 | 11:26 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆಯುತ್ತಿರುವ ಎಲ್ಲ ಪಂದ್ಯಗಳು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆಯುತ್ತಿರುವ ಎಲ್ಲ ಪಂದ್ಯಗಳು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

1 / 7
ಕೊನೆಯ 6 ಎಸೆತಗಳಲ್ಲಿ ಕೆಕೆಆರ್​ಗೆ ಗೆಲ್ಲಲು 6 ರನ್​ಗಳ ಅವಶ್ಯಕತೆಯಿತ್ತು. ಕೊನೆಯ ಎಸೆತದಲ್ಲಿ 2 ರನ್​ಗಳು ಬೇಕಾಗಿದ್ದವು. ಈ ಸಂದರ್ಭ ರಿಂಕು ಸಿಂಗ್ ಚೆಂಡನ್ನು ಬೌಂಡರಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

ಕೊನೆಯ 6 ಎಸೆತಗಳಲ್ಲಿ ಕೆಕೆಆರ್​ಗೆ ಗೆಲ್ಲಲು 6 ರನ್​ಗಳ ಅವಶ್ಯಕತೆಯಿತ್ತು. ಕೊನೆಯ ಎಸೆತದಲ್ಲಿ 2 ರನ್​ಗಳು ಬೇಕಾಗಿದ್ದವು. ಈ ಸಂದರ್ಭ ರಿಂಕು ಸಿಂಗ್ ಚೆಂಡನ್ನು ಬೌಂಡರಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

2 / 7
ಇದೀಗ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದೀಗ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 7
ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಓವರಿಗಾಗಿ ದಂಡ ವಿಧಿಸಲಾಗಿದೆ. ನಾಯಕ ನಿತೀಶ್ ರಾಣ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ರೂ. 12 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಓವರಿಗಾಗಿ ದಂಡ ವಿಧಿಸಲಾಗಿದೆ. ನಾಯಕ ನಿತೀಶ್ ರಾಣ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ರೂ. 12 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

4 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ನಾಯಕ ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಗಳಿಸಿದರೆ, ಶಾರುಖ್ ಖಾನ್ ಅಂತಿಮ ಹಂತದಲ್ಲಿ 8 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ನಾಯಕ ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಗಳಿಸಿದರೆ, ಶಾರುಖ್ ಖಾನ್ ಅಂತಿಮ ಹಂತದಲ್ಲಿ 8 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರು.

5 / 7
ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿತು. ತಂಡದ ಪರ ನಾಯಕ ನಿತೀಶ್ ರಾಣ 38 ಎಸೆತಗಳಲ್ಲಿ 51 ರನ್ ಬಾರಿಸಿದರೆ, ಆಂಡ್ರೆ ರಸೆಲ್ 23 ಎಸೆತಗಳಲ್ಲಿ 42, ಜೇಸನ್ ರಾಯ್ 38 ರನ್​ಗಳ ಕೊಡುಗೆ ನೀಡಿದರು. ಪಂಜಾಬ್ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿತು. ತಂಡದ ಪರ ನಾಯಕ ನಿತೀಶ್ ರಾಣ 38 ಎಸೆತಗಳಲ್ಲಿ 51 ರನ್ ಬಾರಿಸಿದರೆ, ಆಂಡ್ರೆ ರಸೆಲ್ 23 ಎಸೆತಗಳಲ್ಲಿ 42, ಜೇಸನ್ ರಾಯ್ 38 ರನ್​ಗಳ ಕೊಡುಗೆ ನೀಡಿದರು. ಪಂಜಾಬ್ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರು.

6 / 7
ಈ ಗೆಲುವಿನ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.

ಈ ಗೆಲುವಿನ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.

7 / 7
Follow us
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ