AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ್ತಿಯ ಕಟೌಟ್​ನೊಂದಿಗೆ ಸಂಭ್ರಮಿಸಿದ NSC ತಂಡ

Southern Brave vs Northern Superchargers: ದಿ ಹಂಡ್ರೆಡ್ ಲೀಗ್ ವುಮೆನ್ಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಚೇಸ್ ಮಾಡಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 01, 2025 | 10:03 AM

Share
ದಿ ಹಂಡ್ರೆಡ್ ಲೀಗ್​ ಮಹಿಳಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಬೆನ್ನತ್ತಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ದಿ ಹಂಡ್ರೆಡ್ ಲೀಗ್​ ಮಹಿಳಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಬೆನ್ನತ್ತಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 5
ಈ ಚಾಂಪಿಯನ್ ಪಟ್ಟ ಸಂಭ್ರಮದ ನಡುವೆ ನಾರ್ದನ್ ಸೂಪರ್ ಚಾರ್ಜರ್ಸ್ ಆಟಗಾರ್ತಿಯರು ಜಾರ್ಜಿಯಾ ವೇರ್‌ಹ್ಯಾಮ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು. ಅಂದರೆ ಟೂರ್ನಿಯಿಂದ ಹೊರಬಿದ್ದಿದ್ದ ತಮ್ಮ ಸಹ ಆಟಗಾರ್ತಿಯ ಕಟೌಟ್​ನೊಂದಿಗೆ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೋಟೋಗೆ ಪೋಸ್ ನೀಡಿದ್ದರು.

ಈ ಚಾಂಪಿಯನ್ ಪಟ್ಟ ಸಂಭ್ರಮದ ನಡುವೆ ನಾರ್ದನ್ ಸೂಪರ್ ಚಾರ್ಜರ್ಸ್ ಆಟಗಾರ್ತಿಯರು ಜಾರ್ಜಿಯಾ ವೇರ್‌ಹ್ಯಾಮ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು. ಅಂದರೆ ಟೂರ್ನಿಯಿಂದ ಹೊರಬಿದ್ದಿದ್ದ ತಮ್ಮ ಸಹ ಆಟಗಾರ್ತಿಯ ಕಟೌಟ್​ನೊಂದಿಗೆ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೋಟೋಗೆ ಪೋಸ್ ನೀಡಿದ್ದರು.

2 / 5
ಜಾರ್ಜಿಯಾ ವೇರ್‌ಹ್ಯಾಮ್ ಈ ಬಾರಿಯ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಭಾಗವಾಗಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಾಕೌಟ್ ಹಂತಕ್ಕೂ ಮುನ್ನವೇ ಜಾರ್ಜಿಯಾ ತೊಡೆಸಂದು ಗಾಯದ ಸಮಸ್ಯೆಯ ಕಾರಣ ಹೊರಗುಳಿದಿದ್ದರು.

ಜಾರ್ಜಿಯಾ ವೇರ್‌ಹ್ಯಾಮ್ ಈ ಬಾರಿಯ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಭಾಗವಾಗಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಾಕೌಟ್ ಹಂತಕ್ಕೂ ಮುನ್ನವೇ ಜಾರ್ಜಿಯಾ ತೊಡೆಸಂದು ಗಾಯದ ಸಮಸ್ಯೆಯ ಕಾರಣ ಹೊರಗುಳಿದಿದ್ದರು.

3 / 5
ಇತ್ತ ಜಾರ್ಜಿಯಾ ವೇರ್‌ಹ್ಯಾಮ್ ಅನುಪಸ್ಥಿತಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೈನಲ್​ನಲ್ಲಿ ಸದರ್ನ್ ಬ್ರೇವ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಎತ್ತಿಕೊಂಡಿದೆ. ಈ ಟ್ರೋಫಿಯೊಂದಿಗೆ ಪೋಸ್ ನೀಡುವಾಗ ತಮ್ಮ ತಂಡದ ಪರ ಕಣಕ್ಕಿಳಿದ ಜಾರ್ಜಿಯಾ ವೇರ್‌ಹ್ಯಾಮ್ ಅವರ ಕಟೌಟ್ ತಂದು ನಿಲ್ಲಿಸಿದ್ದಾರೆ. 

ಇತ್ತ ಜಾರ್ಜಿಯಾ ವೇರ್‌ಹ್ಯಾಮ್ ಅನುಪಸ್ಥಿತಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೈನಲ್​ನಲ್ಲಿ ಸದರ್ನ್ ಬ್ರೇವ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಎತ್ತಿಕೊಂಡಿದೆ. ಈ ಟ್ರೋಫಿಯೊಂದಿಗೆ ಪೋಸ್ ನೀಡುವಾಗ ತಮ್ಮ ತಂಡದ ಪರ ಕಣಕ್ಕಿಳಿದ ಜಾರ್ಜಿಯಾ ವೇರ್‌ಹ್ಯಾಮ್ ಅವರ ಕಟೌಟ್ ತಂದು ನಿಲ್ಲಿಸಿದ್ದಾರೆ. 

4 / 5
ಇದೀಗ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಆಟಗಾರ್ತಿಯರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಜಾರ್ಜಿಯಾ ವೇರ್‌ಹ್ಯಾಮ್ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ. RCB ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಜಾರ್ಜಿಯಾ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅಲ್ಲದೆ 234 ರನ್​ಗಳನ್ನು ಕಲೆಹಾಕಿದ್ದಾರೆ.

ಇದೀಗ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಆಟಗಾರ್ತಿಯರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಜಾರ್ಜಿಯಾ ವೇರ್‌ಹ್ಯಾಮ್ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ. RCB ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಜಾರ್ಜಿಯಾ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅಲ್ಲದೆ 234 ರನ್​ಗಳನ್ನು ಕಲೆಹಾಕಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ