AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ್ತಿಯ ಕಟೌಟ್​ನೊಂದಿಗೆ ಸಂಭ್ರಮಿಸಿದ NSC ತಂಡ

Southern Brave vs Northern Superchargers: ದಿ ಹಂಡ್ರೆಡ್ ಲೀಗ್ ವುಮೆನ್ಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಚೇಸ್ ಮಾಡಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 01, 2025 | 10:03 AM

Share
ದಿ ಹಂಡ್ರೆಡ್ ಲೀಗ್​ ಮಹಿಳಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಬೆನ್ನತ್ತಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ದಿ ಹಂಡ್ರೆಡ್ ಲೀಗ್​ ಮಹಿಳಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡ ಜಯಭೇರಿ ಬಾರಿಸಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸದರ್ನ್ ಬ್ರೇವ್ ತಂಡವು 100 ಎಸೆತಗಳಲ್ಲಿ 116 ರನ್ ಕಲೆಹಾಕಿದ್ದರು. ಈ ಗುರಿಯನ್ನು 88 ಎಸೆತಗಳಲ್ಲಿ ಬೆನ್ನತ್ತಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 5
ಈ ಚಾಂಪಿಯನ್ ಪಟ್ಟ ಸಂಭ್ರಮದ ನಡುವೆ ನಾರ್ದನ್ ಸೂಪರ್ ಚಾರ್ಜರ್ಸ್ ಆಟಗಾರ್ತಿಯರು ಜಾರ್ಜಿಯಾ ವೇರ್‌ಹ್ಯಾಮ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು. ಅಂದರೆ ಟೂರ್ನಿಯಿಂದ ಹೊರಬಿದ್ದಿದ್ದ ತಮ್ಮ ಸಹ ಆಟಗಾರ್ತಿಯ ಕಟೌಟ್​ನೊಂದಿಗೆ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೋಟೋಗೆ ಪೋಸ್ ನೀಡಿದ್ದರು.

ಈ ಚಾಂಪಿಯನ್ ಪಟ್ಟ ಸಂಭ್ರಮದ ನಡುವೆ ನಾರ್ದನ್ ಸೂಪರ್ ಚಾರ್ಜರ್ಸ್ ಆಟಗಾರ್ತಿಯರು ಜಾರ್ಜಿಯಾ ವೇರ್‌ಹ್ಯಾಮ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು. ಅಂದರೆ ಟೂರ್ನಿಯಿಂದ ಹೊರಬಿದ್ದಿದ್ದ ತಮ್ಮ ಸಹ ಆಟಗಾರ್ತಿಯ ಕಟೌಟ್​ನೊಂದಿಗೆ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೋಟೋಗೆ ಪೋಸ್ ನೀಡಿದ್ದರು.

2 / 5
ಜಾರ್ಜಿಯಾ ವೇರ್‌ಹ್ಯಾಮ್ ಈ ಬಾರಿಯ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಭಾಗವಾಗಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಾಕೌಟ್ ಹಂತಕ್ಕೂ ಮುನ್ನವೇ ಜಾರ್ಜಿಯಾ ತೊಡೆಸಂದು ಗಾಯದ ಸಮಸ್ಯೆಯ ಕಾರಣ ಹೊರಗುಳಿದಿದ್ದರು.

ಜಾರ್ಜಿಯಾ ವೇರ್‌ಹ್ಯಾಮ್ ಈ ಬಾರಿಯ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಭಾಗವಾಗಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ನಾಕೌಟ್ ಹಂತಕ್ಕೂ ಮುನ್ನವೇ ಜಾರ್ಜಿಯಾ ತೊಡೆಸಂದು ಗಾಯದ ಸಮಸ್ಯೆಯ ಕಾರಣ ಹೊರಗುಳಿದಿದ್ದರು.

3 / 5
ಇತ್ತ ಜಾರ್ಜಿಯಾ ವೇರ್‌ಹ್ಯಾಮ್ ಅನುಪಸ್ಥಿತಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೈನಲ್​ನಲ್ಲಿ ಸದರ್ನ್ ಬ್ರೇವ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಎತ್ತಿಕೊಂಡಿದೆ. ಈ ಟ್ರೋಫಿಯೊಂದಿಗೆ ಪೋಸ್ ನೀಡುವಾಗ ತಮ್ಮ ತಂಡದ ಪರ ಕಣಕ್ಕಿಳಿದ ಜಾರ್ಜಿಯಾ ವೇರ್‌ಹ್ಯಾಮ್ ಅವರ ಕಟೌಟ್ ತಂದು ನಿಲ್ಲಿಸಿದ್ದಾರೆ. 

ಇತ್ತ ಜಾರ್ಜಿಯಾ ವೇರ್‌ಹ್ಯಾಮ್ ಅನುಪಸ್ಥಿತಿಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ನಾರ್ದನ್ ಸೂಪರ್ ಚಾರ್ಜರ್ಸ್ ತಂಡವು ಫೈನಲ್​ನಲ್ಲಿ ಸದರ್ನ್ ಬ್ರೇವ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಎತ್ತಿಕೊಂಡಿದೆ. ಈ ಟ್ರೋಫಿಯೊಂದಿಗೆ ಪೋಸ್ ನೀಡುವಾಗ ತಮ್ಮ ತಂಡದ ಪರ ಕಣಕ್ಕಿಳಿದ ಜಾರ್ಜಿಯಾ ವೇರ್‌ಹ್ಯಾಮ್ ಅವರ ಕಟೌಟ್ ತಂದು ನಿಲ್ಲಿಸಿದ್ದಾರೆ. 

4 / 5
ಇದೀಗ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಆಟಗಾರ್ತಿಯರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಜಾರ್ಜಿಯಾ ವೇರ್‌ಹ್ಯಾಮ್ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ. RCB ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಜಾರ್ಜಿಯಾ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅಲ್ಲದೆ 234 ರನ್​ಗಳನ್ನು ಕಲೆಹಾಕಿದ್ದಾರೆ.

ಇದೀಗ ನಾರ್ದನ್ ಸೂಪರ್ ಚಾರ್ಜರ್ಸ್ ತಂಡದ ಆಟಗಾರ್ತಿಯರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಜಾರ್ಜಿಯಾ ವೇರ್‌ಹ್ಯಾಮ್ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ. RCB ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಜಾರ್ಜಿಯಾ 20 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅಲ್ಲದೆ 234 ರನ್​ಗಳನ್ನು ಕಲೆಹಾಕಿದ್ದಾರೆ.

5 / 5
Follow Us
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ