AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ODI World Cup 2023: ಐಪಿಎಲ್‌ಗೂ ಮುನ್ನ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದರು. ಹೀಗಾಗಿಯೇ ಅವರು ಐಪಿಎಲ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ.

TV9 Web
| Edited By: |

Updated on: Jul 16, 2023 | 8:30 PM

Share
ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ 3 ತಿಂಗಳು ಮಾತ್ರ. ಇದರ ನಡುವೆ ಟೀಮ್ ಇಂಡಿಯಾ ಹಲವು ಸರಣಿಗಳನ್ನು ಆಡಬೇಕಿದೆ. ಈ ಮೂಲಕ ಏಕದಿನ ವಿಶ್ವಕಪ್​ಗಾಗಿ ಭರ್ಜರಿ ತಯಾರಿಗಳನ್ನು ನಡೆಸಬೇಕಿದೆ. ಅದಕ್ಕೂ ಮುನ್ನವೇ ಇದೀಗ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್ ಲಭಿಸಿದೆ. ಈ ಶುಭ ಸುದ್ದಿಯ ಮಾಹಿತಿ ಈ ಕೆಳಗಿನಂತಿದೆ...

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ 3 ತಿಂಗಳು ಮಾತ್ರ. ಇದರ ನಡುವೆ ಟೀಮ್ ಇಂಡಿಯಾ ಹಲವು ಸರಣಿಗಳನ್ನು ಆಡಬೇಕಿದೆ. ಈ ಮೂಲಕ ಏಕದಿನ ವಿಶ್ವಕಪ್​ಗಾಗಿ ಭರ್ಜರಿ ತಯಾರಿಗಳನ್ನು ನಡೆಸಬೇಕಿದೆ. ಅದಕ್ಕೂ ಮುನ್ನವೇ ಇದೀಗ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್ ಲಭಿಸಿದೆ. ಈ ಶುಭ ಸುದ್ದಿಯ ಮಾಹಿತಿ ಈ ಕೆಳಗಿನಂತಿದೆ...

1 / 5
ಸುಮಾರು ಒಂದೂವರೆ ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವೇಗದ ಬೌಲರ್ ಜಸ್​ಪ್ರೀತ್​ ಬುಮ್ರಾ ಇದೀಗ ಶೀಘ್ರದಲ್ಲೇ ಕಂಬ್ಯಾಕ್ ಮಾಡಲಿದ್ದಾರೆ. ಈಗಾಗಲೇ ನೆಟ್ಸ್​ನಲ್ಲಿ ಅಭ್ಯಾಸವನ್ನು ಆರಂಭಿಸಿರುವ ಬುಮ್ರಾ, ಪ್ರತಿದಿನ ಸುಮಾರು 8 ರಿಂದ 10 ಓವರ್‌ಗಳವರೆಗೆ ಬೌಲಿಂಗ್ ಮಾಡುತ್ತಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರುವ ಅವರು ಶೀಘ್ರದಲ್ಲೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ತಂಡಕ್ಕೆ ಮರಳಲಿದ್ದಾರೆ.

ಸುಮಾರು ಒಂದೂವರೆ ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವೇಗದ ಬೌಲರ್ ಜಸ್​ಪ್ರೀತ್​ ಬುಮ್ರಾ ಇದೀಗ ಶೀಘ್ರದಲ್ಲೇ ಕಂಬ್ಯಾಕ್ ಮಾಡಲಿದ್ದಾರೆ. ಈಗಾಗಲೇ ನೆಟ್ಸ್​ನಲ್ಲಿ ಅಭ್ಯಾಸವನ್ನು ಆರಂಭಿಸಿರುವ ಬುಮ್ರಾ, ಪ್ರತಿದಿನ ಸುಮಾರು 8 ರಿಂದ 10 ಓವರ್‌ಗಳವರೆಗೆ ಬೌಲಿಂಗ್ ಮಾಡುತ್ತಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರುವ ಅವರು ಶೀಘ್ರದಲ್ಲೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ತಂಡಕ್ಕೆ ಮರಳಲಿದ್ದಾರೆ.

2 / 5
ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾಗೆ ಹಿನ್ನಡೆಯನ್ನುಂಟು ಮಾಡಿತ್ತು. ಹಾಗೆಯೇ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲೂ ಬುಮ್ರಾ ಅನುಪಸ್ಥಿತಿಯು ಟೀಮ್ ಇಂಡಿಯಾದ ಫಲಿತಾಂಶದ ಪರಿಣಾಮ ಬೀರಿತ್ತು. ಇದೀಗ ಏಕದಿನ ವಿಶ್ವಕಪ್​ಗೂ ಮುನ್ನವೇ ಬುಮ್ರಾ ಅವರ ಕಂಬ್ಯಾಕ್ ಸುದ್ದಿಯು ಭಾರತ ತಂಡದ ಪಾಲಿಗೆ ಶುಭ ಸುದ್ದಿ ಎನ್ನಬಹುದು.

ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾಗೆ ಹಿನ್ನಡೆಯನ್ನುಂಟು ಮಾಡಿತ್ತು. ಹಾಗೆಯೇ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲೂ ಬುಮ್ರಾ ಅನುಪಸ್ಥಿತಿಯು ಟೀಮ್ ಇಂಡಿಯಾದ ಫಲಿತಾಂಶದ ಪರಿಣಾಮ ಬೀರಿತ್ತು. ಇದೀಗ ಏಕದಿನ ವಿಶ್ವಕಪ್​ಗೂ ಮುನ್ನವೇ ಬುಮ್ರಾ ಅವರ ಕಂಬ್ಯಾಕ್ ಸುದ್ದಿಯು ಭಾರತ ತಂಡದ ಪಾಲಿಗೆ ಶುಭ ಸುದ್ದಿ ಎನ್ನಬಹುದು.

3 / 5
ಮತ್ತೊಂದೆಡೆ ಐಪಿಎಲ್‌ಗೂ ಮುನ್ನ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದರು. ಹೀಗಾಗಿಯೇ ಅವರು ಐಪಿಎಲ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೂ ಮುನ್ನ ಅಯ್ಯರ್ ಕೂಡ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮತ್ತೊಂದೆಡೆ ಐಪಿಎಲ್‌ಗೂ ಮುನ್ನ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದರು. ಹೀಗಾಗಿಯೇ ಅವರು ಐಪಿಎಲ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೂ ಮುನ್ನ ಅಯ್ಯರ್ ಕೂಡ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

4 / 5
ಕಳೆದ ಕೆಲವು ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಇದೀಗ ಚೇತರಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್​್ನಲ್ಲಿ ನಿರಂತರ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೂ ನಡೆಯಲಿರುವ ಕೆಲ ಸರಣಿಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಅವರು ಮಿಂಚಿದರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.

ಕಳೆದ ಕೆಲವು ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಇದೀಗ ಚೇತರಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್​್ನಲ್ಲಿ ನಿರಂತರ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೂ ನಡೆಯಲಿರುವ ಕೆಲ ಸರಣಿಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಅವರು ಮಿಂಚಿದರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ