AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ 8 ತಂಡಗಳು ಫೈನಲ್

ODI World Cup 2023: ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 10, 2023 | 11:23 PM

Share
ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

1 / 15
ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

2 / 15
2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

3 / 15
1- ಭಾರತ

1- ಭಾರತ

4 / 15
2- ಇಂಗ್ಲೆಂಡ್

2- ಇಂಗ್ಲೆಂಡ್

5 / 15
3- ನ್ಯೂಜಿಲೆಂಡ್

3- ನ್ಯೂಜಿಲೆಂಡ್

6 / 15
4- ಆಸ್ಟ್ರೇಲಿಯಾ

4- ಆಸ್ಟ್ರೇಲಿಯಾ

7 / 15
5- ಬಾಂಗ್ಲಾದೇಶ್

5- ಬಾಂಗ್ಲಾದೇಶ್

8 / 15
6- ಪಾಕಿಸ್ತಾನ್

6- ಪಾಕಿಸ್ತಾನ್

9 / 15
7- ಅಫ್ಘಾನಿಸ್ತಾನ್

7- ಅಫ್ಘಾನಿಸ್ತಾನ್

10 / 15
8- ಸೌತ್ ಆಫ್ರಿಕಾ

8- ಸೌತ್ ಆಫ್ರಿಕಾ

11 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

12 / 15
ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

13 / 15
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

14 / 15
ಹಾಗೆಯೇ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಲ್ಲದೆ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ ಎಂದು ವರದಿಯಾಗಿದೆ.

ಹಾಗೆಯೇ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಅಲ್ಲದೆ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ ಎಂದು ವರದಿಯಾಗಿದೆ.

15 / 15

Published On - 11:17 pm, Wed, 10 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ